Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ಯುವ ಸಮೂಹದಲ್ಲಿ ಜಡ ಮನಸ್ಥಿತಿ...

ಔರಾದ್ | ಯುವ ಸಮೂಹದಲ್ಲಿ ಜಡ ಮನಸ್ಥಿತಿ ಬದಲಾದಾಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಸಾಧ್ಯ : ನಾಗನಾಥ್ ಚಿಟಮೆ

ವಾರ್ತಾಭಾರತಿವಾರ್ತಾಭಾರತಿ24 Sept 2025 8:59 PM IST
share
ಔರಾದ್ | ಯುವ ಸಮೂಹದಲ್ಲಿ ಜಡ ಮನಸ್ಥಿತಿ ಬದಲಾದಾಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಸಾಧ್ಯ : ನಾಗನಾಥ್ ಚಿಟಮೆ
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಚಿಂತನೆ ಸಮಾರಂಭ

ಔರಾದ್ : ಯುವಕರ ಮನೋಭಾವ ಬದಲಾಗಿದ್ದು “ನಮ್ಮ ಅಭಿವೃದ್ಧಿ ನಮ್ಮ ಕೈಯಲ್ಲಿ” ಎಂಬ ಧ್ಯೇಯದೊಂದಿಗೆ ಮುಂದುವರಿದಾಗ ಮಾತ್ರ ಕಲ್ಯಾಣ ಕರ್ನಾಟಕ ಪ್ರಗತಿಯ ಹಾದಿ ಹಿಡಿಯಲಿದೆ ಎಂದು ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ನಾಗನಾಥ್ ಚಿಟಮೆ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಚಿಂತನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಪಂಚದ ಅತ್ಯುತ್ತಮ ಸಂಪತ್ತು ಮಾನವ ಸಂಪತ್ತು. ಬಸವಾದಿ ಶರಣರು, ಪಂಪ, ಪೊನ್ನ, ರನ್ನ, ನೃಪತುಂಗರು ಬಾಳಿ ಬೆಳಗಿದ ಈ ನಾಡು ಕಲ್ಯಾಣ ನಾಡಾಗಿದೆ. ಗುಣಾತ್ಮಕ ಶಿಕ್ಷಣದೊಂದಿಗೆ ಮಾನವ ಸಂಪನ್ಮೂಲ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಿದೆ. ಪ್ರಜ್ಞಾವಂತ ನಾಯಕರ ಕೊರತೆಯಿಂದ ಕಲ್ಯಾಣ ಕರ್ನಾಟಕ ಹಲವು ವರ್ಷ ನಿರ್ಲಕ್ಷ್ಯಕ್ಕೆ ಒಳಪಟ್ಟಿತ್ತು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ವಿರೇಂದ್ರ ಪಾಟೀಲ್, ಧರಂ ಸಿಂಗ್, ಮಲ್ಲಿಕಾರ್ಜುನ್ ಖರ್ಗೆ, ಯಡಿಯೂರಪ್ಪ ಹಾಗೂ ಹೋರಾಟಗಾರ ಡಾ.ವೈಜಿನಾಥ್ ಪಾಟೀಲ್ ಅವರ ಕೊಡುಗೆಗಳನ್ನು ಸ್ಮರಿಸಿ, 371 (ಜೆ) ಮೀಸಲಾತಿ ಮುಂದಿನ ದಿನಗಳಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.

ಎನ್‌ಪಿಎಸ್ ನೌಕರ ಸಂಘದ ಅಧ್ಯಕ್ಷ ಮಹಾದೇವ್ ಚಿಟಗೀರೆ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯೆ ಅಂಬಿಕಾ ಕೊತ್ಮಿರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಂಬಾದಾಸ್ ನಳಗೆ, ಕಸಾಪ ಅಧ್ಯಕ್ಷ ಬಿ.ಎಂ. ಅಮರವಾಡಿ, ಜಗನ್ನಾಥ್ ದೇಶಮುಖ, ಧನರಾಜ್ ಮಾನೆ, ಅಮರಸ್ವಾಮಿ ಸ್ಥಾವರಮಠ್, ಸಂದೀಪ್ ಪಾಟೀಲ್, ವಿನಾಯಕ ಕೊತ್ಮಿರ್, ಗುಡದಮ್ಮ, ಪದ್ಮಾಂಜಲಿ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X