Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್‌ ಪಟ್ಟಣದಲ್ಲಿ ಎಸ್‌ಐಆರ್ ಜಾಗೃತಿ...

ಔರಾದ್‌ ಪಟ್ಟಣದಲ್ಲಿ ಎಸ್‌ಐಆರ್ ಜಾಗೃತಿ ಮೂಡಿಸಿದ ಶಾಸಕ ಪ್ರಭು ಚವ್ಹಾಣ

ವಾರ್ತಾಭಾರತಿವಾರ್ತಾಭಾರತಿ13 July 2026 11:17 PM IST
share
ಔರಾದ್‌ ಪಟ್ಟಣದಲ್ಲಿ ಎಸ್‌ಐಆರ್ ಜಾಗೃತಿ ಮೂಡಿಸಿದ ಶಾಸಕ ಪ್ರಭು ಚವ್ಹಾಣ

ಬೀದರ್‌ : ಶಾಸಕ ಪ್ರಭು ಬಿ.ಚವ್ಹಾಣ ಅವರು ಸೋಮವಾರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಈ ವೇಳೆ ಇಂದಿರಾನಗರ್ ತಾಂಡಾ, ಬಸವನ ವಾಡಿ ತಾಂಡಾ ಹಾಗೂ ಪಟ್ಟಣದ ಬೂತ್ ಸಂಖ್ಯೆ 83, 84, 85, 86, 87, 88, 89, 90, 91, 92 ಹಾಗೂ 94 ಸೇರಿದಂತೆ ವಿವಿಧ ಬೂತ್‌ಗಳಿಗೆ ಭೇಟಿ ನೀಡಿ ಎಸ್‌ಐಆರ್ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದರು.

ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಮತದಾರರಿಗೆ ಅಗತ್ಯ ದಾಖಲೆಗಳ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು. ಹಾಗೆಯೇ ಫಾರ್ಮ್‌ಗಳನ್ನು ವಿತರಿಸುವುದಷ್ಟೇ ಅಲ್ಲದೆ ಅವುಗಳನ್ನು ಸರಿಯಾಗಿ ಭರ್ತಿ ಮಾಡಲು ಮಾರ್ಗದರ್ಶನ ನೀಡಬೇಕು ಎಂದು ಅವರು ಸೂಚಿಸಿದರು.

ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈ ತಪ್ಪದಂತೆ ವಿಶೇಷ ಕಾಳಜಿ ವಹಿಸಬೇಕು. ಪ್ರತಿಯೊಬ್ಬ ಮತದಾರರಿಗೂ ಎಸ್‌ಐಆರ್ ಪ್ರಕ್ರಿಯೆಯ ಮಹತ್ವವನ್ನು ಮನವರಿಕೆ ಮಾಡಿಕೊಟ್ಟು, ಪರಿಷ್ಕರಣೆ ಕಾರ್ಯವನ್ನು ಸಮಯಮಿತಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಕೂಡ ಸ್ವ ಇಚ್ಛೆಯಿಂದ ತಮ್ಮ ಮನೆಗೆ ತಲುಪಿಸಲಾದ ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡಿ ಕೊಡಬೇಕು. ಅಗತ್ಯವಿದ್ದಲ್ಲಿ ಬಿಎಲ್‌ಒಗಳ ನೆರವು ಪಡೆಯಬೇಕು. ಇಲ್ಲವಾದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಅಳಿಯಲಿದೆ. ಹಾಗಾಗಿ ಎಚ್ಚರಿಕೆ ವಹಿಸಬೇಕು ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶಿವಾಜಿರಾವ್ ಪಾಟೀಲ್ ಮುಂಗನಾಳ್, ಧೊಂಡಿಬಾ ನರೋಟೆ, ಶಿವರಾಜ್ ಅಲ್ಮಾಜೆ, ಪ್ರವೀಣ್ ಕಾರಬಾರಿ, ಪ್ರಕಾಶ್ ಅಲ್ಮಾಜೆ, ಖಂಡೋಬಾ ಕಂಗಟೆ, ದಯಾನಂದ್ ಘೂಳೆ, ಅಶೋಕ್ ಅಲ್ಮಾಜೆ, ಎಂ.ಡಿ ಸಲಾವುದ್ದಿನ್, ಕೇರಬಾ ಪವಾರ್, ಯಾದು ಮೇತ್ರೆ, ಗುಂಡಪ್ಪ ಮುಧಾಳೆ, ಸಂಜು ವಡೆಯಾರ್, ಬಸವರಾಜ್ ಹಳ್ಳೆ, ಸಂದೀಪ್ ಪಾಟೀಲ್, ಅಶೋಕ್ ಶೆಂಬೆಳ್ಳಿ ಹಾಗೂ ಪ್ರವೀಣ್ ಬುಟ್ಟೆ ಸೇರಿದಂತೆ ಪಕ್ಷದ ಮುಖಂಡರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Tags

SIRAuradPrabhu Chavan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X