Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಔರಾದ್ | ಮುದ್ರಣ ಮಾದ್ಯಮದ ಮೇಲೆ ಈಗಲೂ ಜನ...

ಔರಾದ್ | ಮುದ್ರಣ ಮಾದ್ಯಮದ ಮೇಲೆ ಈಗಲೂ ಜನ ವಿಶ್ವಾಸ ಉಳಿಸಿಕೊಂಡಿದ್ದಾರೆ : ದೇವಯ್ಯ ಗುತ್ತೇದಾರ್

ವಾರ್ತಾಭಾರತಿವಾರ್ತಾಭಾರತಿ31 July 2025 10:22 PM IST
share
ಔರಾದ್ | ಮುದ್ರಣ ಮಾದ್ಯಮದ ಮೇಲೆ ಈಗಲೂ ಜನ ವಿಶ್ವಾಸ ಉಳಿಸಿಕೊಂಡಿದ್ದಾರೆ : ದೇವಯ್ಯ ಗುತ್ತೇದಾರ್

ಔರಾದ್ : ಸಾಮಾಜಿಕ ಜಾಲತಾಣದ ವ್ಯಾಪಕ ಬಳಕೆಯ ನಡುವೆಯೂ ಮುದ್ರಣ ಮಾದ್ಯಮದ ಮೇಲೆ ಈಗಲೂ ಜನ ವಿಶ್ವಾಸ ಉಳಿಸಿಕೊಂಡಿದ್ದಾರೆ ಎಂದು ಕಲಬುರಗಿ ಆವೃತಿಯ ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ದೇವಯ್ಯ ಗುತ್ತೇದಾರ್ ಹೇಳಿದರು.

ಇಂದು ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಮುದ್ರಣ ಮಾದ್ಯಮದಲ್ಲಿ ಬಂದ ವರದಿಗಳು ಜನ ನಂಬುತ್ತಾರೆ. ಏಕೆಂದರೆ ಇಲ್ಲಿ ಬರುವ ವರದಿಗಳು ಜವಾಬ್ದಾರಿಯಿಂದ ಹಾಗೂ ವಾಸ್ತವಿಕತೆಯಿಂದ ಕೂಡಿರುತ್ತವೆ. ಸುಪ್ರೀಂ ಕೋರ್ಟ್ ಕುಡಾ ಮುದ್ರಣ ಮಾದ್ಯಮದ ಮೇಲೆ ವಿಶ್ವಾಸ ಇಟ್ಟಿಕೊಂಡಿರುವುದಕ್ಕೆ ಅನೇಕ ಉದಾರಣೆಗಳಿವೆ ಎಂದು ವಿವರಿಸಿದರು.

ಇಂದು ಪತ್ರಿಕೋದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ. ಆದರೆ ಇದಕ್ಕಾಗಿ ಸಾಕಷ್ಟು ಜ್ಞಾನ ಬೇಕಾಗುತ್ತದೆ. ಪತ್ರಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸಮಾಜ ಅವರಿಗೆ ಗೌರವ ಕೊಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸಿದ್ದರು. ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಡಿಕೆ ಗಣಪತಿ, ತಹಸೀಲ್ದಾರ್ ಮಹೇಶ್ ಪಾಟೀಲ್, ಸಂಘದ ಉಪಾಧ್ಯಕ್ಷ ನಾಗಶೇಟ್ಟಿ ಧರಂಪೂರೆ, ತಾಲೂಕು ಅಧ್ಯಕ್ಷ ಶಿವಾನಂದ್ ಮೊಕ್ತೇದಾರ್, ಪಪಂ ಅಧ್ಯಕ್ಷೆ ಸರುಬಾಯಿ ಘೂಳೆ, ತಾಪಂ ಇಒ ಶಿವಕುಮಾರ್ ಘಾಟೆ, ಜಿಲ್ಲಾ ಕಾರ್ಯದರ್ಶಿ ಪೃಥ್ವಿರಾಜ್ ಎಸ್, ಹಿರಿಯ ಪತ್ರಕರ್ತ ವಿಜಯಕುಮಾರ್ ಬೆಲ್ದೆ, ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್ ಜಿರೋಬೆ, ಪತ್ರಕರ್ತರಾದ ಚನ್ನಬಸವ ಮೊಕ್ತೆದಾರ್, ಅನಿಲ್ ದೇಶಮುಖ್, ಅಮರೇಶ್ವರ್ ಚಿದ್ರೆ, ಬಾಲಾಜಿ ಕುಂಬಾರ್, ಸುಧೀರ್ ಪಾಂಡ್ರೆ, ಅಹ್ಮದ್ ಜಂಬಗಿ, ರವಿಕುಮಾರ್ ಮಠಪತಿ, ರಾಚಯ್ಯ ಸ್ವಾಮಿ, ಸೂರ್ಯಕಾಂತ್ ಎಕಲಾರ್, ಶಿವಕುಮಾರ್ ಸಾದುರೆ, ರವಿಕುಮಾರ್ ಶಿಂಧೆ, ವಿನೋದ್ ಚಿದ್ರೆ, ಪ್ರಭುಲಿಂಗ್ ಸ್ವಾಮಿ, ರಾಜಕುಮಾರ್ ಚಾಂಬೊಳೆ ಮನ್ಮಥಪ್ಪ ಸ್ವಾಮಿ, ರಿಯಾಜ್‌ಪಾಶ ಕೊಳ್ಳುರ್, ಅಮರ್ ಸ್ವಾಮಿ, ಮಲ್ಲಪ್ಪ ಗೌಡ ಉಪಸ್ಥಿತರಿದ್ದರು.

Tags

Aurad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X