Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Basavakalyan | ಹಡಪದ ಅಪ್ಪಣ್ಣನವರ ಗವಿ...

Basavakalyan | ಹಡಪದ ಅಪ್ಪಣ್ಣನವರ ಗವಿ ಅಭಿವೃದ್ಧಿಗೆ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ7 July 2026 7:43 PM IST
share
Basavakalyan | ಹಡಪದ ಅಪ್ಪಣ್ಣನವರ ಗವಿ ಅಭಿವೃದ್ಧಿಗೆ ಸಿಎಂಗೆ ಮನವಿ

ಬಸವಕಲ್ಯಾಣ: ವಿಶ್ವಗುರು ಬಸವಣ್ಣನವರ ಅರಿವಿನ ಮನೆ ಪಕ್ಕದಲ್ಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಗವಿಯನ್ನು ಅಭಿವೃದ್ಧಿಪಡಿಸಿ, ಅಲ್ಲಿ ಮೂರ್ತಿ ಹಾಗೂ ನಾಮಫಲಕ ಸ್ಥಾಪಿಸಬೇಕು ಎಂದು ಹಡಪದ ಸಮಾಜದ ಮುಖಂಡರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

2027ರಲ್ಲಿ ಉದ್ಘಾಟನೆಗೊಳ್ಳಲಿರುವ ಜಗತ್ತಿನ ಪ್ರಥಮ ಸಂಸತ್ತೆಂದು ಪರಿಗಣಿಸಲ್ಪಡುವ ಅನುಭವ ಮಂಟಪದ ಹಿನ್ನೆಲೆಯಲ್ಲಿ, ಅದರ ಮೂಲ ಸಂಕೇತವಾದ ಅರಿವಿನ ಮನೆ ಪಕ್ಕದಲ್ಲಿರುವ ಹಡಪದ ಅಪ್ಪಣ್ಣನವರ ಗವಿಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಆದ್ದರಿಂದ ಗವಿಯನ್ನು ಅಭಿವೃದ್ಧಿಪಡಿಸಿ, ಮೂರ್ತಿ ಹಾಗೂ ನಾಮಫಲಕ ಅಳವಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಹಡಪದ ಅಪ್ಪಣ್ಣನವರು ಅನುಭವ ಮಂಟಪದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಬಸವಣ್ಣನವರ ಆಪ್ತ ಸಹಾಯಕ ಹಾಗೂ ಮಾರ್ಗದರ್ಶಕರಾಗಿದ್ದರು. ಶೋಷಿತ ಸಮುದಾಯಗಳನ್ನು ಒಗ್ಗೂಡಿಸಿ ಜಾತಿ, ವರ್ಗ ಹಾಗೂ ವರ್ಣರಹಿತ ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದರು. ಅವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಗವಿಯನ್ನು ಐತಿಹಾಸಿಕ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಲಾಗಿದೆ.

ಇದೇ ವೇಳೆ, ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮಕ್ಕೆ ವಾರ್ಷಿಕ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಬೇಕು, “ಹಜಾಮ” ಎಂಬ ನಿಷೇಧಿತ ಪದ ಬಳಕೆಯ ವಿರುದ್ಧ ಕಠಿಣ ಕ್ರಮ ಕೈಗೊಂಡು ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಬೇಕು ಹಾಗೂ ನೂತನ ಅನುಭವ ಮಂಟಪದ ಮುಖ್ಯ ಪ್ರವೇಶ ದ್ವಾರಕ್ಕೆ “ಹಡಪದ ಅಪ್ಪಣ್ಣ ಮಹಾದ್ವಾರ” ಎಂದು ನಾಮಕರಣ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಈ ಸಂಧರ್ಭದಲ್ಲಿ ಈರಣ್ಣ ಸಿ. ಹಡಪದ ,ದತ್ತಾತ್ರಿ ಜಿ. ಬಾಂದೆಕರ್, ರಾಚಪ್ಪ ಹಡಪದ, ಜಗದೀಶ್ ನೆಲ್ವಾಡಕರ್, ದತ್ತಾತ್ರಿ ಸಿ.ಮೂಲಗೆ ಹಾಗೂ ಶಿವಶಂಕರ್ ಹಡಪದ ಸೇರಿದಂತೆ ಹಲವರಿದ್ದರು.

Tags

Basavakalyan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X