Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಅಪರಿಚಿತರು ನೀಡುವ ಆಹಾರ ಪದಾರ್ಥ ಬಗ್ಗೆ...

ಅಪರಿಚಿತರು ನೀಡುವ ಆಹಾರ ಪದಾರ್ಥ ಬಗ್ಗೆ ಜಾಗೃತರಾಗಿರಿ : ರವಿಶಂಕರ್

ಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ3 July 2025 8:39 PM IST
share
ಅಪರಿಚಿತರು ನೀಡುವ ಆಹಾರ ಪದಾರ್ಥ ಬಗ್ಗೆ ಜಾಗೃತರಾಗಿರಿ : ರವಿಶಂಕರ್

ಬೀದರ್ : ಅಪರಿಚಿತರು ನೀಡುವ ಆಹಾರ ಪದಾರ್ಥ ಬಗ್ಗೆ ಜಾಗೃತರಾಗಿರಬೇಕು ಎಂದು ಅಬಕಾರಿ ಉಪ ಆಯುಕ್ತ ರವಿಶಂಕರ್ ಅವರು ತಿಳಿಸಿದರು.

ಇಂದು ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಂಯುಕ್ತಾಶ್ರಯದಲ್ಲಿ ಬೀದರ್ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಲವಾರು ಯುವಕರು ಡ್ರಗ್ಸ್ ಗೆ ಒಳಗಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇದಕ್ಕೆ ಕಾರಣ ಅಪರಿಚಿತರು ನೀಡುವ ತಿನ್ನುವ ಹಾಗೂ ಪಾನೀಯ ಪದ್ದಾರ್ಥಗಳಾಗಿದೆ. ಹಾಗಾಗಿ ಯುವಕರು ಅಪರಿಚಿತರು ನೀಡುವ ಆಹಾರ ಪದಾರ್ಥಗಳನ್ನು ಸೇವಿಸದೆ ಜಾಗರೂಕರಾಗಿದ್ದು, ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಮನೋವೈದ್ಯ ಡಾ.ಅಮಲಾ ಷರೀಫ್ ಅವರು ಮಾತನಾಡಿ, ಡ್ರಗ್ಸ್ ಸೇವನೆಯಿಂದ ಕ್ಯಾನ್ಸರ್, ಸ್ಟ್ರೋಕ್, ಹೃದಯಘಾತ ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿವೆ. ಡ್ರಗ್ಸ್ ವ್ಯಸನದಿಂದ ಹೊರ ಬರುವ ಮಾರ್ಗ ಅತ್ಯಂತ ಕಠಿಣವಾಗಿದೆ. ಅಪರಿಚಿತರು ವಿತರಿಸುವ ಯಾವುದೇ ರೀತಿಯ ಖಾದ್ಯ ಪದಾರ್ಥಗಳು ನೇರವಾಗಿ ನಿರಾಕರಿಸಬೇಕು. ದುಶ್ಚಟಗಳಿಂದ ದೂರವಿರಬೇಕು. ಪರಿಸ್ಥಿತಿ ಕೈ ಮೀರುವ ಮೊದಲು ಈ ಸಮಸ್ಯೆಯಿಂದ ಹೊರಬರುವ ಮನಸ್ಸು ಮಾಡಿದರೆ ಖಂಡಿತ ಡ್ರಗ್ಸ್ ವ್ಯಸನದಿಂದ ಮುಕ್ತವಾಗಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ. ಪಾಟೀಲ್ ಅವರು ಮಾತನಾಡಿ, ಸಾಕಷ್ಟು ಯುವಕರು ಡ್ರಗ್ಸ್ ಎಂಬ ವ್ಯಸನಕ್ಕೆ ದಾಸರಾಗುತ್ತಿದ್ದಾರೆ. ಇದರಿಂದಾಗಿ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಹಾಳಾಗುತ್ತಿದೆ. ಕ್ರಮೇಣ ಮಾನಸಿಕ ಖಿನ್ನತೆಗೂ ಒಳಗಾಗುತ್ತಿದ್ದಾರೆ. ಡ್ರಗ್ಸ್ ಸೇವನೆಯಿಂದ ಸಾಮಾಜಿಕ ಅಪರಾಧಗಳು ಹೆಚ್ಚುತ್ತಿವೆ. ಆದ್ದರಿಂದ ಯುವಕರು ಮಾದಕ ದುಶ್ಚಟಗಳಗೆ ಒಳಗಾಗದೆ ವೈಜ್ಞಾನಿಕ ಜೀವನ ನಡೆಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮದ ಅಧಿಕಾರಿ ಡಾ. ವಿಜಯ್ ಮಹಾಂತೇಶ್, ಡಾ.ರಮೇಶ್ ನಾಯಕ, ರೆಡ್‍ ಕ್ರಾಸ್‍ ನ ಸಂಯೋಜಕಿ ಡಾ.ಕವಿತಾ ರಾಠೋಡ್, ಅಬಕಾರಿ ಉಪ ಅಧಿಕ್ಷಕ ಆನಂದ್ ಉಕ್ಕಲಿ, ಮನೋಶಾಸ್ತ್ರಜ್ಞ ಡಾ.ಮಲ್ಲಿಕಾರ್ಜುನ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೇಟ್ಟಿ ಚನ್ನಶೆಟ್ಟಿ ಹಾಗೂ ತೋಟಗಾರಿಕಾ ಮಹಾವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X