Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಭಾಲ್ಕಿ | ವೈಜ್ಞಾನಿಕ ಆಧಾರಿತ ಕೃಷಿಯಿಂದ...

ಭಾಲ್ಕಿ | ವೈಜ್ಞಾನಿಕ ಆಧಾರಿತ ಕೃಷಿಯಿಂದ ಅಧಿಕ ಇಳುವರಿ ಸಾಧ್ಯ : ಡಾ.ಆರ್.ಎಲ್.ಜಾಧವ್

ವಾರ್ತಾಭಾರತಿವಾರ್ತಾಭಾರತಿ12 Nov 2025 11:25 AM IST
share
ಭಾಲ್ಕಿ | ವೈಜ್ಞಾನಿಕ ಆಧಾರಿತ ಕೃಷಿಯಿಂದ ಅಧಿಕ ಇಳುವರಿ ಸಾಧ್ಯ : ಡಾ.ಆರ್.ಎಲ್.ಜಾಧವ್

ಭಾಲ್ಕಿ : ಕಬ್ಬು ವಾಣಿಜ್ಯ ಬೆಳೆಯಾಗಿದ್ದು,ಕಬ್ಬಿನ ಪ್ರತಿಯೊಂದು ಭಾಗವು ಲಾಭದಾಯಕವಾಗಿರುವ ಕಾರಣ ರೈತರು ವೈಜ್ಞಾನಿಕ ಆಧಾರಿತ ಕೃಷಿಯಿಂದ ಅಧಿಕ ಇಳುವರಿ ಪಡೆಯಲು ಸಾಧ್ಯ ಎಂದು ಎಆರ್‌ಎಸ್ ವಿಜ್ಞಾನಿ ಡಾ.ಆರ್.ಎಲ್.ಜಾಧವ್ ಅವರು ಅಭಿಪ್ರಾಯಪಟ್ಟರು.

ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಶೇಷರಾವ್ ಕಣಜಿ ಅವರ ಹೊಲದಲ್ಲಿ ಬೀದರ್ ನ ಕೃಷಿ ತಂತ್ರಜ್ಞರ ಸಂಸ್ಥೆ ಮತ್ತು ಪ್ರಗತಿಪರ ರೈತ ಶೇಷರಾವ ಕಣಜಿಕರ್ ಅವರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡ ಕಬ್ಬಿನ ಬೆಳೆ ಚರ್ಚಾಕೂಟ, ಕಡಿಮೆ ಖರ್ಚಿನಲ್ಲಿ ಜಾಸ್ತಿ ಇಳುವರಿ ಮತ್ತು 2025-25ನೇ ಸಾಲಿನ ರೈತ, ರೈತ ಮಹಿಳೆಯರಿಗಾಗಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಬ್ಬಿನ ಅಧಿಕ ಇಳುವರಿಗಾಗಿ ಕ್ಯಾಲ್ಸಿಯಂ ಪ್ರಮಾಣ ಹೊಂದಿದ ಕಡಿಮೆ ಬೆಲೆಯಲ್ಲಿ ದೊರಕುವ ಟಿಎಸ್‌ಪಿ ಗೊಬ್ಬರ ಬಳಸಬೇಕು. ಮೇಲ್ಭಾಗದ ಎಲೆಗಳು ಬಿಟ್ಟು ಕೆಳಬಾಗದ ಎಲೆಗಳಿಂದ ಕಬ್ಬು ಕಟ್ಟಬೇಕು. ಯಾವುದೇ ಕಾರಣಕ್ಕೂ ರೈತರು ಕಬ್ಬಿನ ವಾಡಿ ಸುಡಬಾರದು. ರೈತರು ತಾವು ಬೆಳೆಯುವ ಬೆಳೆಗಳ ಗುಣಧರ್ಮ ಅರಿತು ಬೆಳೆ ಬೆಳೆಸಿದರೆ ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ನಿವೃತ್ತ ವಿಜ್ಞಾನಿ ಡಾ.ಸಿ.ಆರ್.ಕೊಂಡಾ ಅವರು ಮಾತನಾಡಿ, ಜಿಪ್ಸಂ ಗೊಬ್ಬರ ಮತ್ತು ಬೀಜೋಪಚಾರ ಮೂಲಕ ಭೂಮಿಯ ಫಲವತ್ತತೆ ಕಾಪಾಡಿಕೊಂಡು ಸಕಾಲದಲ್ಲಿ ಕಬ್ಬಿನ ನಾಟಿ ಮಾಡಿದಲ್ಲಿ ಅಧಿಕ ಇಳುವರಿ ಪಡೆಯಬಹುದು ಎಂದು ಹೇಳಿದರು.

ಕೃಷಿ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಅವರು ಮಾತನಾಡಿ, ಸಾವಯವ ಗೊಬ್ಬರದೊಂದಿಗೆ ರಾಸಾಯನಿಕ ಗೊಬ್ಬರ ಬಳಸುವುದು ಅಗತ್ಯವಾಗಿದೆ. ರೈತರು ಹುಲ್ಲು ಸಾಯಿಸುವ ಔಷಧ ಸಿಂಪರಣೆ ಮಾಡುವುದರಿಂದ ಮಣ್ಣಿನ ಫಲವತ್ತತೆ ಕ್ಷೀಣಿಸುತ್ತಿದೆ. ಯಾವುದೇ ಕಾರಣಕ್ಕೂ ಹುಲ್ಲು ಸಾಯಿಸುವ ಔಷಧ ಬಳಸಬಾರದು ಎಂದರು.

ಕಲಬುರಗಿ ಕೃಷಿ ಕಾಲೇಜಿನ ನಿವೃತ್ತ ಡೀನ್ ಡಾ.ಸುರೇಶ್ ಪಾಟೀಲ್ ಹಾಗೂ ಬೀದರ್ ನ ಕೆವಿಕೆಯ ನಿವೃತ್ತ ಮುಖ್ಯಸ್ಥ ಡಾ.ರವಿ ದೇಶಮುಖ ಅವರು ರೈತರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ರೈತ ಸಂಘದ ತಾಲೂಕಾಧ್ಯಕ್ಷ ಬಾಬುರಾವ್ ಜೋಳದಾಪಕೆ, ಪ್ರಗತಿಪರ ರೈತರಾದ ಮಾಣಿಕ್ ದೇಶಮುಖ್, ಕರಬಸಯ್ಯ ಸಿಂದಬಂದಗಿ, ಶೇಷರಾವ್ ಕಣಜಿಕರ್, ರೈತ ಸಂಘದ ಕಾರ್ಯದರ್ಶಿ ದಯಾನಂದ್ ಸ್ವಾಮಿ, ರಾಜಕುಮಾರ್ ಎಡಿಎ,ತೋಟಗಾರಿಕೆ ಕಾಲೇಜಿನ ಡಾ.ರಾಜಕುಮಾರ್ ಗೌಳಿ, ಸುಭಾಷರಾವ್ ಕಣಜಿಕರ್, ಸಂಜೀವಕುಮಾರ್ ಕಣಜಿಕರ್, ಭಾವುರಾವ್ ಪಾಟೀಲ್, ಮಲ್ಲಿಕಾರ್ಜುನ್ ಬಿರಾದಾರ್, ಹಣಮಂತರಾವ್ ಪಾಟೀಲ್, ಚನ್ನಬಸಪ್ಪ ಪಾಟೀಲ್,ಅನೀಲ್ ರಂಜೇರಿ ಹಾಗೂ ದಿಲೀಪ್ ಪಾಟೀಲ್ ಸೇರಿದಂತೆ ಜಿಲ್ಲಾ ಕಬ್ಬು ಬೆಳೆಗಾರರು, ರೈತರು ಪಾಲ್ಗೊಂಡಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X