Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕಬ್ಬಿಗೆ ನ್ಯಾಯಯುತ ದರ...

ಬೀದರ್ | ಕಬ್ಬಿಗೆ ನ್ಯಾಯಯುತ ದರ ನಿಗದಿಪಡಿಸಲು ಅಖಿಲ ಭಾರತ ಕಿಸಾನ್ ಸಭಾದಿಂದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Nov 2025 6:01 PM IST
share
ಬೀದರ್ | ಕಬ್ಬಿಗೆ ನ್ಯಾಯಯುತ ದರ ನಿಗದಿಪಡಿಸಲು ಅಖಿಲ ಭಾರತ ಕಿಸಾನ್ ಸಭಾದಿಂದ ಆಗ್ರಹ

ಬೀದರ್ : ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ದರ ನಿಗದಿಪಡಿಸುವಂತೆ ಅಖಿಲ ಭಾರತ ಕಿಸಾನ್ ಸಭಾ (AIKS) ಜಿಲ್ಲಾ ಮಂಡಳಿಯಿಂದ ಮನವಿ ಸಲ್ಲಿಸಲಾಯಿತು.

ಇಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗಿದೆ. ಪ್ರತಿ ವರ್ಷ ಕಾರ್ಖಾನೆ ಮಾಲಕರು ಕಬ್ಬಿನ ದರ ನಿಗದಿಪಡಿಸದಂತೆ ಕಬ್ಬು ಪೂರೈಸಿದ ರೈತರಿಗೆ ಹಣ ಸಂದಾಯ ಮಾಡಲಿಲ್ಲ. ಕಬ್ಬಿನ ಹಣ ಸಂದಾಯ ಮಾಡಲು ವಿಫಲವಾಗಿರುವುದು ಸಕ್ಕರೆ ಕಾರ್ಖಾನೆಯ ಮಾಲಕರ ಮೇಲೆ ಜಿಲ್ಲಾಡಳಿತವು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ದೂರಲಾಗಿದೆ.

ಕೆಲವು ಸಕ್ಕರೆ ಕಾರ್ಖಾನೆ ಮಾಲಕರು ರೈತರ ಪಹಣಿ ಪತ್ರಿಕೆ ತೆಗೆದುಕೊಂಡು ಬ್ಯಾಂಕಿನಿಂದ ಸಾಲ ಪಡೆದಿರುತ್ತಾರೆ. ಬ್ಯಾಂಕಿನವರು ಸಾಲದ ಬಾಕಿ ಮೊಬೈಲ್ ಮುಖಾಂತರ ಮರುಪಾವತಿ ಮಾಡಲು ಒತ್ತಾಯಿಸುತ್ತಿದ್ದಾರೆ. ಆದುದ್ದರಿಂದ ಬ್ಯಾಂಕ್ ಅಧಿಕಾರಿಗಳ ಮೇಲೆ ಮತ್ತು ಸಕ್ಕರೆ ಕಾರ್ಖಾನೆಯ ಮೇಲೆ ಅಪರಾಧಿಕ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಗಿದೆ.

ಕೇಂದ್ರ ಸರಕಾರವು ಕಬ್ಬಿಗೆ ಡಾ.ಸ್ವಾಮಿನಾಥ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲ್ಲ. ಆದರೆ ಪ್ರತಿ ಕ್ವಿಂಟಲ್ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ 355 ರೂ. ಬೆಲೆ ನಿಗದಿಪಡಿಸಿದೆ. ಅಂದರೆ ಒಂದು ಟನ್ ಕಬ್ಬಿನ ಬೆಲೆ 3,550 ರೂ. ಆಗಿರುತ್ತದೆ. ಈ ಬೆಲೆಯನ್ನು ಅಖಿಲ ಭಾರತ ಕಿಸಾನ್ ಸಭಾ ಒಪ್ಪುವುದಿಲ್ಲ. ರಾಜ್ಯ ಸರಕಾರ ಕೂಡ ಪ್ರೋತ್ಸಾಹ ಧನ ಡಾ.ಸ್ವಾಮಿನಾಥ್ ಆಯೋಗದಂತೆ ಅಂದರೆ FRP ಅರ್ಧ ಹಣ 1,775 ರೂ. ಆಗುತ್ತದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು MSP ಯಂತೆ ಪ್ರತಿ ಟನ್ ಕಬ್ಬಿಗೆ 5,325 ರೂ. ನಿಗದಿಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ನಝೀರ್ ಅಹಮ್ಮದ್ ಚೋಂಡಿ, ಬೀದರ್ ತಾಲೂಕು ಅಧ್ಯಕ್ಷ ಎಂ.ಡಿ.ಖಮರ್ ಪಟೇಲ್ ಹಾಗೂ ಸದಸ್ಯ ಬಸವರಾಜ್ ಪಟೇಲ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X