Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Bidar | ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ3 Sept 2026 5:55 PM IST
share
Bidar | ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೀದರ್: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ 2026-27ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಎನ್. ನರೇಂದ್ರಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಹಾಗೂ ಗಮಕ ಸೇರಿದಂತೆ ಆರು ಕಲಾ ಪ್ರಕಾರಗಳಲ್ಲಿ ಅಭ್ಯಾಸ ಮಾಡುತ್ತಿರುವ 16ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಈ ಸಾಲಿನ ಶಿಷ್ಯವೇತನಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್ ವಿಡಿಯೋ ಚಿತ್ರೀಕರಣದ ಮೂಲಕ ನಡೆಸಲು ಅಕಾಡೆಮಿ ನಿರ್ಧರಿಸಿದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಬದಲು, ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿ ಪೆನ್‌ಡ್ರೈವ್‌ನಲ್ಲಿ ಅಳವಡಿಸಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ವಿಡಿಯೋ ಇರುವ ಪೆನ್‌ಡ್ರೈವ್‌ ಅನ್ನು ‘ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು–560002’ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.

ಸ್ವೀಕೃತ ಅರ್ಜಿಗಳನ್ನು ಆಯಾ ಕಲಾಪ್ರಕಾರಗಳಿಗೆ ಅನುಗುಣವಾಗಿ ತೀರ್ಪುಗಾರರು ಪರಿಶೀಲಿಸಲಿದ್ದು, ಅಭ್ಯರ್ಥಿಗಳು ಸಲ್ಲಿಸಿರುವ ಪೆನ್‌ಡ್ರೈವ್‌ನಲ್ಲಿನ ವಿಡಿಯೋವನ್ನು ವೀಕ್ಷಿಸಿ ಶಿಷ್ಯವೇತನಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಿಷ್ಯವೇತನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಅಕಾಡೆಮಿಯ ಫೇಸ್‌ಬುಕ್ ಪುಟದಲ್ಲಿ ಪಡೆಯಬಹುದು. ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಲ್ಲದೆ, ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದಲೂ ಅರ್ಜಿ ಪಡೆಯಬಹುದು.

ಪಠ್ಯಕ್ರಮದ ವಿಡಿಯೋ ಚಿತ್ರೀಕರಿಸಿದ ಪೆನ್‌ಡ್ರೈವ್‌ನೊಂದಿಗೆ ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ರಿಜಿಸ್ಟ್ರಾರ್ ಎನ್. ನರೇಂದ್ರಬಾಬು ತಿಳಿಸಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X