Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಮನೆ ಮನೆಗೆ ಅಂಬೇಡ್ಕರ್ ಅಭಿಯಾನ...

ಬೀದರ್ | ಮನೆ ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಠಾನಕ್ಕೆ ಪದಾಧಿಕಾರಿಗಳ ನೇಮಕ : ಮಹೇಶ್ ಗೋರನಾಳಕರ್

ವಾರ್ತಾಭಾರತಿವಾರ್ತಾಭಾರತಿ7 Nov 2025 7:46 PM IST
share
ಬೀದರ್ | ಮನೆ ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಠಾನಕ್ಕೆ ಪದಾಧಿಕಾರಿಗಳ ನೇಮಕ : ಮಹೇಶ್ ಗೋರನಾಳಕರ್

ಬೀದರ್ : ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಬೀದರ್ ಜಿಲ್ಲಾದ್ಯಂತ ಮನೆ ಮನೆಗೆ ಅಂಬೇಡ್ಕರ್ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನ ಅನುಷ್ಠಾನಕ್ಕೆ ಪದಾಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಮನೆ ಮನೆಗೆ ಅಂಬೇಡ್ಕರ್ ಅಭಿಯಾನದ ಸಂಚಾಲಕ ಮತ್ತು ಬುದ್ಧ ಬೆಳಕು ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಗೋರನಾಳಕರ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಡಾ.ಅಂಬೇಡ್ಕರ್ ಅವರು ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಜಾತಿಯ,‌ ಧರ್ಮದ ಮಹಿಳೆಯರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ರೈತರಿಗೆ ಮತ್ತು ಎಲ್ಲಾ ಕ್ಷೇತ್ರದಲ್ಲಿ ಪ್ರಬುದ್ಧ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ತುಂಬಾ ಕೊಡುಗೆ ನೀಡಿದ್ದಾರೆ. ಪ್ರತಿಯೊಬ್ಬ ಭಾರತೀಯ ನಾಗರೀಕನು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ಅವರು ಪಟ್ಟ ಶ್ರಮದ ಬಗ್ಗೆ ಬೀದರ್ ಜಿಲ್ಲಾದ್ಯಂತ ಅರಿವು ಮತ್ತು ಜಾಗೃತಿ ಮೂಡಿಸಲು ಮನೆ ಮನೆಗೆ ಅಂಬೇಡ್ಕರ್ ಅಭಿಯಾನ ಪ್ರಾರಂಭಿಸಲಾಗುತ್ತಿದೆ. ಈ ಅಭಿಯಾನದ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಭಿಯಾನ ಅನುಷ್ಠಾನದ ಗೌರವಾಧ್ಯಕ್ಷರಾಗಿ ಮಾರುತಿ ಬೌಧ್ದೆ, ಅಧ್ಯಕ್ಷರಾಗಿ ಡಾ.ಕಾಶಿನಾಥ್ ಚೆಲ್ವಾ, ಕಾರ್ಯಾಧ್ಯಕ್ಷರಾಗಿ ಶಿವಶರಣಪ್ಪಾ ಹುಗ್ಗಿ ಪಾಟೀಲ್, ಬಾಬು ಟೈಗರ್, ಉಪಾಧ್ಯಕ್ಷರಾಗಿ ಓಂಪ್ರಕಾಶ್ ರೋಟ್ಟೆ, ಜಗದೀಶ್ವರ್ ಬಿರಾದಾರ್, ಗಾಲಿಬ್ ಹಾಷ್ಮಿ, ಖಲಿಲಮಿಯ್ಯ ಗುತ್ತೆದಾರ್, ಪ್ರಧಾನ ಕಾರ್ಯದರ್ಶಿಯಾಗಿ ವಿನಯಕುಮಾರ್ ಮಾಳಗೆ, ವಿನೋದ್ ರತ್ನಾಕರ್ ಕಾರ್ಯದರ್ಶಿಗಳಾಗಿ ಕಂಟೇಪ್ಪಾ ಪೂಜಾರಿ, ರಾಜಕುಮಾರ್ ವಾಘಮಾರೆ, ಸಂತೋಷ್ ಪಡಸಾಲೆ, ರಮೇಶ ಗೌಡ ಸಾಗರ್, ಸಹ ಕಾರ್ಯದರ್ಶಿಯಾಗಿ ಶ್ರೀಧರ್ ಸೋಮನೋರ್, ಧರ್ಮಾನಂದ್ ಶಿಂದೆ, ರಾಜಕುಮಾರ್ ಪ್ರಸಾದೆ, ಲೊಕೇಶ್ ಕಾಂಬಳೆ, ಸಿದ್ದಾರ್ಥ್ ನಾಟೆಕರ್, ದೀಪಕ್ ದೋಡ್ಡಿ, ಕೋಶಾಧ್ಯಕ್ಷರಾಗಿ ದಶರಥ ಗುರು, ಸಲಹೆಗಾರರಾಗಿ ಶ್ರೀಕಾಂತ್ ಸ್ವಾಮಿ, ಬಾಬುರಾವ್ ಹೊನ್ನಾ, ವಿಠಲದಾಸ್ ಪ್ಯಾಗೆ, ರಾಜಕುಮಾರ್ ಮೂಲಭಾರತಿ, ರಾಜಪ್ಪಾ ಗೂನ್ನಳ್ಳಿಕರ್, ರಾಜಕುಮಾರ್ ಬನ್ನೆರ್ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಯುವ ಘಟಕ ಅಧ್ಯಕ್ಷರಾಗಿ ಪ್ರಕಾಶ್ ರಾವಣ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಾಜೇಶ್ವರಿ ಮೋರೆ, ಜಿಲ್ಲಾ ವಿಧ್ಯಾರ್ಥಿ ಘಟಕ ಅಧ್ಯಕ್ಷರಾಗಿ ಹರ್ಷಿತ್ ದಾಂಡೆಕರ್, ಜಿಲ್ಲಾ ಸಾಂಸ್ಕೃತಿಕ ಘಟಕ ಅಧ್ಯಕ್ಷರಾಗಿ ಸೂರ್ಯಕಾಂತ್ ಬಡಿಗೇರ್ ಅವರನ್ನು ನೇಮಿಸಲಾಗಿದೆ.

ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು :

ಪುನಿತಾ ಗಾಯಕವಾಡ್, ಇಂದುಮತಿ ಸಾಗರ್, ಸಂಗೀತಾ ಕಾಂಬಳೆ, ಅರುಣ ಪಟೇಲ್, ಅಮರ್ ಅಲ್ಲಾಪೂರ್, ಪ್ರಕಾಶ್ ನಾಗರಕಟ್ಟಿ, ರಮೇಶ್ ಮಾಲೆ, ಗೌತಮ್ ಸಿ.ಎಂ., ರವಿ ಕೋಟೆರ್, ಶರಣು ಫುಲೆ, ಕೃಷ್ಣ ಭೂತಾಳೆ, ಅವಿನಾಶ್ ಮಂದಕನಳ್ಳಿ, ರಾಜಶೇಖರ್ ಕುಂಚೆ, ಪ್ರಕಾಶ್ ಗುಪ್ತಾ, ಗೌತಮ್ ಮುತಂಗಿಕರ್, ಕುಶಾಲ್ ನಾಟೇಕರ್ ಇವರನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X