Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಮಾನವೀಯತೆಗೆ ಮಹತ್ವ ನೀಡುವ...

ಬೀದರ್ | ಮಾನವೀಯತೆಗೆ ಮಹತ್ವ ನೀಡುವ ಶಿಕ್ಷಣ ಅಗತ್ಯ: ಸಿಪಿಐ ಅಲಿಸಾಬ್

ವಾರ್ತಾಭಾರತಿವಾರ್ತಾಭಾರತಿ1 July 2025 5:08 PM IST
share
ಬೀದರ್ | ಮಾನವೀಯತೆಗೆ ಮಹತ್ವ ನೀಡುವ ಶಿಕ್ಷಣ ಅಗತ್ಯ: ಸಿಪಿಐ ಅಲಿಸಾಬ್

ಬೀದರ್ : ಮನುಷ್ಯ ಸಂಬಂಧಗಳನ್ನು ಗಟ್ಟಿಗೊಳಿಸಿ, ಮಾನವೀಯತೆಗೆ ಮಹತ್ವ ನೀಡುವ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಮನಸ್ಥಿತಿ ನಿರ್ಮಿಸುವ ವಿದ್ಯೆ ಇಂದು ಅಗತ್ಯವಿದೆ ಎಂದು ಸಿಪಿಐ ಅಲಿಸಾಬ್ ಅವರು ಹೇಳಿದರು.

ಸೋಮವಾರ ಬಸವಕಲ್ಯಾಣ ನಗರದ ಬಸವೇಶ್ವರ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಆಯೋಜಿಸಿದ್ದ ಅರಿವು ಆಚಾರ ಸಾಮಾಜಿಕ ಹೊಣೆಗಾರಿಕೆ ಕುರಿತ ಉಪನ್ಯಾಸ ಹಾಗೂ ಪದವಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಶ್ರಮ, ನಿರಂತರ ಅಧ್ಯಯನ ಯಶಸ್ಸಿನ ಮಾರ್ಗವಾಗಿದೆ. ವಿದ್ಯಾವಂತರಾಗುವುದು ಒಂದು ಹಂತವಾದರೆ, ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವ, ಮಾನವೀಯ ಮೌಲ್ಯಗಳು ಉಳಿಸಿಕೊಂಡು ಜೀವನ ನಡೆಸುವುದು ಇನ್ನೊಂದು ಹಂತವಾಗಿದೆ. ವ್ಯಕ್ತಿಯ ಸಾಮಾಜಿಕ ಜೀವನ ಸವಾಲಿನಿಂದ ಕೂಡಿದೆ. ನಮ್ಮ ಒಟ್ಟು ಬದುಕು ಪ್ರಜ್ಞಾಪೂರ್ವಕವಾಗಿ, ಎಚ್ಚರಿಕೆಯಿಂದ ಸಾಗಿಸಬೇಕು ಎಂದರು.

ಪ್ರೊ. ವಿಜಯಲಕ್ಷ್ಮಿ ಗಡ್ಡೆ, ಪ್ರಾಚಾರ್ಯ ಡಾ. ಭೀಮಾಶಂಕರ್ ಬಿರಾದಾರ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ ಮಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಡಿಪಿಸಿ ಅಧ್ಯಕ್ಷ ಬಸವರಾಜ್ ಕೋರಕೆ, ಕೋಶಾಧ್ಯಕ್ಷ ರಾಜಕುಮಾರ್ ಹೊಳಕುಂದೆ, ಸಹ ಕಾರ್ಯದರ್ಶಿ ವಿವೇಕಾನಂದ್ ಹೊದಲೂರೆ, ನಿರ್ದೇಶಕ ವೀರಣ್ಣ ಹಲಶೆಟ್ಟೆ, ಅನಿಲಕುಮಾರ್ ರಗಟೆ, ಚಾರ್ಟೇಡ್ ಅಕೌಂಟೆಂಟ್ ನೇಹಾಲ್ ಸಿಂಗ್, ಡಾ.ರುದ್ರಮಣಿ ಮಠಪತಿ, ಅಶೋಕ್ ರೆಡ್ಡಿ, ಗಂಗಾಧರ್ ಸಾಲಿಮಠ, ಶ್ರೀನಿವಾಸ್ ಉಮಾಪುರೆ, ಚೆನ್ನಬಸಪ್ಪ ಗೌರ್, ಸಚಿನ್ ಬಿಡವೆ, ವಿವೇಕಾನಂದ್ ಶಿಂಧೆ, ಪ್ರವೀಣ್ ಬಿರಾದಾರ್, ಪ್ರಶಾಂತ್ ಬುಡಗೆ, ಕೃಷ್ಣಪ್ಪ ಸದಲಾಪುರ್, ಪವನ್ ಪಾಟೀಲ್, ಪ್ರಭಾಕರ್ ನವಗಿರೆ, ಸುಜಾವುದ್ದಿನ್, ಎಂಡಿ ಜಬಿ, ಗುರುದೇವಿ ಕಿಚಡೆ, ನಾಗವೇಣಿ ವಟಗೆ, ಸಂಗೀತಾ ಮಹಾಗಾವೆ, ಮಯೂರಿ ಪಾಟೀಲ್, ಡಾ.ಬಸವರಾಜ್ ಖಂಡಾಳೆ, ಡಾ.ಶಾಂತಲಾ ಪಾಟೀಲ್ ಹಾಗೂ ರೋಷನ್ ಬಿ ಸೇತಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X