Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ನರೇಗಾ ಕೂಲಿಕಾರರಿಗೆ ವಿಮೆ...

ಬೀದರ್ | ನರೇಗಾ ಕೂಲಿಕಾರರಿಗೆ ವಿಮೆ ಮಾಡಿಸಿ : ಅಧಿಕಾರಿಗಳಿಗೆ ಸಿಇಓ ಡಾ.ಗಿರೀಶ್ ಬದೋಲೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 July 2025 9:58 PM IST
share
ಬೀದರ್ | ನರೇಗಾ ಕೂಲಿಕಾರರಿಗೆ ವಿಮೆ ಮಾಡಿಸಿ : ಅಧಿಕಾರಿಗಳಿಗೆ ಸಿಇಓ ಡಾ.ಗಿರೀಶ್ ಬದೋಲೆ ಸೂಚನೆ

ಬೀದರ್ : ಕೇಂದ್ರ ಸರಕಾರವು ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿಮೆ ಮಾಡಿಸಲು ಅವಕಾಶ ಮಾಡಿರುವುದರಿಂದ ನರೇಗಾ ಕೂಲಿಕಾರರ ವಿಮೆ ಮಾಡಿಸಿ ಅವರ ಆಪತ್ತಿನ ಕಾಲದಲ್ಲಿ ನೆರವಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ನಲ್ಲಿ ಜಿಲ್ಲೆಯ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿ, ಎಇಇಗಳು, ಎಡಿಗಳು ಹಾಗೂ ಪಿಡಿಒ ಅವರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬೀದರ್‌ ಜಿಲ್ಲೆಯ ಮನರೇಗಾ ಕೂಲಿಕಾರರ ವಿಮೆ ಮಾಡಿಸಲು ಜಿಲ್ಲಾ ಪಂಚಾಯತಿಯಿಂದ ಅಭಿಯಾನ ಹಮ್ಮಿಕೊಂಡು ಪ್ರಗತಿ ಸಾಧಿಸಲು ಸೂಚಿಸಲಾಗಿದ್ದು, ಜು.18 ರಿಂದ ಆ.18 ರವರೆಗೆ ಒಂದು ತಿಂಗಳ ಕಾಲ ಮನರೇಗಾ ಕೂಲಿಕಾರರ ವಿಮೆ ಮಾಡಿಸಲು ಅಭಿಯಾನ ಕೈಗೊಳ್ಳಲಾಗಿದೆ. ಈ ಅಭಿಯಾನದ ಅವಧಿಯಲ್ಲಿ ಜಿಲ್ಲೆಯ ಎಲ್ಲಾ 5,04,890 ಗ್ರಾಮೀಣ ಕೂಲಿಕಾರರ ವಿಮಾ ಯೋಜನೆಗಳಲ್ಲಿ ಕೂಲಿಕಾರರನ್ನು ಕಡ್ಡಾಯವಾಗಿ ನೊಂದಣಿ ಮಾಡಿಸತಕ್ಕದ್ದು. ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರು ವಿಶೇಷ ಆಸಕ್ತಿ ವಹಿಸಿ ನರೇಗಾ ಕೂಲಿಕಾರರ ಶೇ.100 ರಷ್ಟು ವಿಮೆ ಮಾಡಿಸಬೇಕು ಎಂದು ಅವರು ಸೂಚಿಸಿದರು.

ನರೇಗಾ ಕೂಲಿಕಾರರಾಗಿ ಕೆಲಸ ಮಾಡುತ್ತಿರುವ ಗ್ರಾಮೀಣ ಕೂಲಿಕಾರರನ್ನು ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಯಡಿ ವಾರ್ಷಿಕ 436 ರೂ. ಗಳ ವಿಮಾ ಕಂತು ಪಾವತಿಸಿದರೆ 2 ಲಕ್ಷ ರೂ. ಗಳ ಜೀವವಿಮೆ ಪಡೆಯಬಹುದು. ಗ್ರಾಮೀಣ ಪ್ರದೇಶದ 18 ರಿಂದ 50 ವಯೋಮಾನದ, ಬ್ಯಾಂಕ್ ಖಾತೆ ಹೊಂದಿರುವ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿದ್ದಾರೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಯು ವಾರ್ಷಿಕ 20 ರೂ. ಗಳ ವಿಮಾ ಕಂತು ಪಾವತಿಸುವ 18 ರಿಂದ 70 ವಯೋಮಾನದವರು ಈ ಯೋಜನೆಯಡಿ ನೊಂದಾಯಿಸಿಕೊಳ್ಳಬಹುದು. ಅಪಘಾತದ ಸಂದರ್ಭದಲ್ಲಿ 2 ಲಕ್ಷ ರೂ. ಗಳವರೆಗೆ ವಿಮೆ ಪಡೆಯಬಹುದಾಗಿದೆ ಎಂದರು.

ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಸರಕಾರದಿಂದ ಗುರುತಿಸಲ್ಪಟ್ಟ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆಯಡಿ ನೊಂದಾಯಿತ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ. ಗಳವರೆಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡಲಾಗುವುದು. ನರೇಗಾ ಯೋಜನೆಯು ಗ್ರಾಮೀಣ ಕೂಲಿಕಾರರಿಗೆ ವರ್ಷದಲ್ಲಿ ಒಂದು ನೂರು ದಿನಗಳ ಉದ್ಯೋಗ ಖಾತ್ರಿ ನೀಡುವುದರ ಜೊತೆಗೆ ಹಲವಾರು ಮಾನವೀಯ ಅಂಶಗಳು ಹೊಂದಿದೆ. ಕೇಂದ್ರ ಸರಕಾರದ ಈ ವಿಮಾ ಯೋಜನೆಗಳು ನರೇಗಾ ಕೂಲಿಕಾರರು ಕೆಲಸದಲ್ಲಿ ಮೃತಪಟ್ಟಾಗ ಇಲ್ಲವೆ ಗಾಯಗೊಂಡಾಗ ಅವರಿಗೆ ನೆರವು ಆಗುವ ಯೋಜನೆಗಳಾಗಿದ್ದು, ಕಾರ್ಯನಿರ್ವಾಹಕ ಅಧಿಕಾರಿ, ಎ.ಡಿ ಮತ್ತು ಪಿಡಿಒಗಳು ಕೂಲಿಕಾರರ ಬದುಕಿಗೆ ಭದ್ರತೆ ಒದಗಿಸುವ ಈ ಯೋಜನೆಗಳ ಬಗ್ಗೆ ವೈಯಕ್ತಿಕ ಆಸಕ್ತಿ ವಹಿಸಿ ಎಲ್ಲಾ ಕೂಲಿಕಾರರನ್ನು ನೊಂದಾಯಿಸಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್, ಯೋಜನಾ ನಿರ್ದೇಶಕ ಜಗನ್ನಾಥ್ ಮೂರ್ತಿ, ಸಹಾಯಕ ಕಾರ್ಯದರ್ಶಿ ಬೀರೇಂದ್ರ ಸಿಂಗ್, ಸಹಾಯಕ ನಿರ್ದೇಶಕ ಜಯಪ್ರಕಾಶ್ ಚೌವ್ಹಾಣ್, ಪಿ.ಆರ್.ಇ.ಡಿ ಯ ಕಾರ್ಯಪಾಲಕ ಇಂಜಿನಿಯರ್ ಶಿವಾಜಿ ಡೋಣಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಖಲೀಮುದ್ದೀನ್, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಾಣಿಕರಾವ್ ಕೆರೂರ್, ಅಧೀಕ್ಷಕ ಮಹ್ಮದ್ ಬಶೀರ್, ಡಿ.ಪಿ.ಎಂ ವಾಸೀಮ್ ಪರ್ವೇಜ್, ಎಡಿಪಿಸಿ ದೀಪಕ್ ಕಡಿಮನಿ, ಸಾಮಾಜಿಕ ಲೆಕ್ಕ ಪರಿಶೋಧನೆ ಜಿಲ್ಲಾ ವ್ಯವಸ್ಥಾಪಕ ದೇವಿದಾಸ್, ಗುರುರಾಜ್, ಲೊಕೇಶ್, ರಜನಿಕಾಂತ್, ಅಂಬಿಕಾ, ಕೋಮಲ್ ಹಾಗೂ ಧನರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X