Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಜೂ. 5 ರಂದು ಜಮಾಅತೆ ಇಸ್ಲಾಮಿ...

Bidar | ಜೂ. 5 ರಂದು ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ3 Jun 2026 8:25 PM IST
share
Bidar | ಜೂ. 5 ರಂದು ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಅಂತರರಾಷ್ಟ್ರೀಯ ಪರಿಸರ ದಿನಾಚರಣೆ

ಬೀದರ್ : ಜೂ.5 ರಂದು ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಅಂತರರಾಷ್ಟ್ರೀಯ ಪರಿಸರ ದಿನ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ನ ನಗರಾಧ್ಯಕ್ಷ ಮುಹಮ್ಮದ್ ಮೌಅಜಮ್ ಅವರು ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಸರ ದಿನಾಚರಣೆಯ ಅಂಗವಾಗಿ ಹಸಿರು ಗಿಡಗಳನ್ನು ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂ. 4 ರಂದು ಬೀದರ್ ಮಹಾನಗರ ಪಾಲಿಕೆಯ ಆಯುಕ್ತರಾದ ಮುಕುಲ್ ಜೈನ್ ಅವರನ್ನು ಭೇಟಿಯಾಗಿ ಬೀದರ್ ನಗರವನ್ನು ಸ್ವಚ್ಛವಾಗಡಲು ಕಸ ಗುಂಡಿಗಳು ಇರದ ಹಾಗೆ ನೋಡಿಕೊಳ್ಳಲು ಮತ್ತು ಪ್ಲಾಸ್ಟಿಕ್ ಮುಕ್ತ ನಗರವನ್ನು ನಿರ್ಮಾಣ ಮಾಡಲು ಮನವಿ ಪತ್ರ ಸಲ್ಲಿಸಿ ವಿನಂತಿಸಲಾಗುವುದು ಎಂದರು.

ಜೂ. 5 ರಂದು ಶಾಹಿನ್ ಕ್ಯಾಂಪಸ್ ನಲ್ಲಿ ಪರಿಸರ ಸಂರಕ್ಷಣೆ ಮತ್ತು ಇಸ್ಲಾಂಮಿನ ಭೋದನೆಗಳು ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು. ನಂತರದಲ್ಲಿ ಐತಿಹಾಸಿಕ ಬೀದರ್ ಕೋಟೆಯಿಂದ ಫತೆ ದರ್ವಾಜಾ ವರೆಗೆ ಹಾಗೂ ಚೌಬಾರಾದಿಂದ ನಯಿ ಕಮಾನ್ ವರೆಗೆ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುವುದು. ಹಾಗೆಯೇ ಶುಕ್ರವಾರದ ಪ್ರವಚನಗಳ ಮೂಲಕ ನಿಸರ್ಗ ಸಂರಕ್ಷಣೆ ಕುರಿತು ತಿಳುವಳಿಕೆ ಹೇಳಲಾಗುವುದು ಎಂದು ಅವರು ತಿಳಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ನ ರಾಜ್ಯ ಸಲಹಾ ಮಂಡಳಿಯ ಸದಸ್ಯ ಮುಹಮ್ಮದ್ ಆಸಿಫೋದ್ದೀನ್ ಅವರು ಮಾತನಾಡಿ, ಬೀದರ್ ನಗರವನ್ನು ಸ್ವಚ್ಛವಾಗಿಡಲು ನಾವು ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿ ನಾವು ಗಿಡಗಳನ್ನು ನೆಡುವುದು, ನಗರವನ್ನು ಸ್ವಚ್ಛಗೊಳಿಸುವ ಕೆಲಸ ಮಾಡಲು ತೀರ್ಮಾನ ಮಾಡಿದ್ದೇವೆ. ಹಾಗಾಗಿ ಸರ್ಕಾರ ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ವಿನಂತಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ನ ಮಾಧ್ಯಮ ವಿಭಾಗದ ಸಹಾಯಕ ಸಂಚಾಲಕ ಮುಹಮ್ಮದ್ ನಿಜಾಮುದ್ದಿನ್ ಅವರು ಮಾತನಾಡಿ, ಜೂ. 7 ರ ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮದ ಕುರಿತು ನಗರದ ಇಬ್ರಾಹಿಂ ಮಸೀದಿಯಲ್ಲಿ ಸಾರ್ವಜನಿಕ ಸಭೆ ನಡೆಸಲಾಗುದು. ಹಾಗೆಯೇ ಪರಿಸರ ಸಂರಕ್ಷಣೆ ಕುರಿತು ಮಹಿಳೆಯರಿಗಾಗಿ ಪ್ರತ್ಯೇಕ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಜೂ. 8 ಮತ್ತು 9 ರಂದು ನಗರದಲ್ಲಿ ಮೊಹಲ್ಲಾ ಸಭೆಗಳು ನಡೆಸಿ ಗಿಡ ಮರಗಳ ಸಂರಕ್ಷಣೆ ಮಾಡಲು ಮತ್ತು ನಗರವನ್ನು ಸ್ವಚ್ಛವಾಗಿಡಲು ತಿಳುವಳಿಕೆ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ನ ಮಹಿಳಾ ವಿಭಾಗದ ಸಂಚಾಲಕಿ ಆಸ್ಮಾ ಸುಲ್ತಾನಾ, ಜಿಲ್ಲಾ ಸಂಚಾಲಕಿ ರೀಜ್ವಾನಾ ಬೇಗಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X