Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಮಕ್ಕಳ ಸರ್ವಾಂಗಿಣ...

ಬೀದರ್ | ಮಕ್ಕಳ ಸರ್ವಾಂಗಿಣ ಬೆಳವಣಿಗೆಯಲ್ಲಿ ಪಾಲಕರು, ಶಿಕ್ಷಕರು ಮಾರ್ಗದರ್ಶನ ನೀಡುವುದು ಅವಶ್ಯಕ : ವಿಜಯಕುಮಾರ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 Jan 2025 6:01 PM IST
share
Photo of Program

ಬೀದರ್ : ಮಕ್ಕಳ ಸರ್ವಾಂಗಿಣ ಬೆಳವಣಿಗೆಯಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಹಾಗೂ ಆಚಾರ ವಿಚಾರವಂತಿಕೆ ಬೆಳೆಸಬೇಕು ಎಂದರೆ ಮಕ್ಕಳಿಗೆ ಪಾಲಕರು ಮತ್ತು ಶಿಕ್ಷಕರು ಮಾರ್ಗದರ್ಶನ ನೀಡುವುದು ಅವಶ್ಯಕವಾಗಿದೆ ಎಂದು ಗಾಂಧಿಗಂಜ್ ಕೋ. ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ಅವರು ಅಭಿಪ್ರಾಯ ಪಟ್ಟರು.

ನಗರದ ಪ್ರಸಾದ ನಿಲಯದಲ್ಲಿ ʼ170ನೇ ಅನುಭವ ಮಂಟಪ ತಿಂಗಳ ಕಾರ್ಯಕ್ರಮʼ ಉದ್ಘಾಟಿಸಿ ಮಾತನಾಡಿದ ಅವರು, ತಾಂತ್ರಿಕ ಜಗತ್ತಿನಲ್ಲಿ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಮತ್ತು ಅಧ್ಮಾತ್ಮಿಕ ಕೊರತೆ ಇದೆ. ಇದರಿಂದ ಸಮಾಜದಲ್ಲಿ ಅನಾಹುತ, ಮೋಸ, ವಂಚನೆ ಹೆಚ್ಚಾಗುತ್ತಿವೆ. ಪಾಲಕರು ಮತ್ತು ಶಿಕ್ಷಕರು ಮಕ್ಕಳಲ್ಲಿ ನೈತಿಕ, ಅಧ್ಯಾತ್ಮಿಕ, ಸಹನಶೀಲತೆ ಹಾಗೂ ವಿನಯಶೀಲತೆ ಬೆಳೆಸಬೇಕು ಎಂದರು.

ಹೀರೆಮಠ ಸಂಸ್ಥಾನದ ಪಿಠಾಧೀಶ್ವರಾದ ಶ್ರೀ ಗುರುಬಸವ ಪಟ್ಟದೇವರು ಮಾತನಾಡಿ, ನಾವು ಮಾಡುವ ಸೇವೆಯಲ್ಲಿ ನಿಸ್ವಾರ್ಥತೆ ಇರಬೇಕು, ತೋರಿಕೆ ಇರಬಾರದು ಎಂದು ಬಸವಣ್ಣನವರು ಸಮಾಜಕ್ಕೆ ಸಂದೇಶ ನೀಡಿದ್ದಾರೆ. ಮಾನವನು ಶಾಂತಿ, ಸಮಾಧಾನ, ನೆಮ್ಮದಿಯಿಂದ ಬದುಕು ಸಾಗಬೇಕಾದರೆ ಶರಣರ ವಚನ ಸಾಹಿತ್ಯ ಅಧ್ಯಯನ ಮಾಡಿ ಆ ತತ್ವದಂತೆ ನಡೆಯಬೇಕೆಂದು ನುಡಿದರು.

ಈ ಸಂದರ್ಭದಲ್ಲಿ ಅಥಣಿ ತಾಲೂಕಿನ ಅಲ್ಲಮಪ್ರಭು ಮಠದ ಮಲ್ಲಿಕಾರ್ಜುನ ಮಹಾಸ್ವಾಮಿ, ಮಹಾಲಿಂಗ ಮಹಾಸ್ವಾಮಿ, ಪ್ರಸಾದ ನಿಲಯದ ಕಾರ್ಯದರ್ಶಿ ಪ್ರೊ.ಎಸ್.ಬಿ.ಬಿರಾದಾರ್, ಗಾಂಧಿಗಂಜ್ ಕೋ.ಆಪರೇಟಿವ ಬ್ಯಾಂಕಿನ ನಿರ್ದೇಶಕ ವಿಶ್ವನಾಥ್ ಕಾಜಿ, ಶಾರಾದ ಕಾಜಿ, ಮಲ್ಲಮ್ಮಾ ಬಸವಣಪ್ಪಾ, ಸುವರ್ಣಾ ಚಿಮಕೋಡೆ, ಪ್ರಸಾದ ನಿಲಯದ ಸಂಚಾಲಕ ಪ್ರೊ.ಉಮಾಕಾಂತ ಮೀಸೆ ಹಾಗೂ ಉಮಾದೇವಿ ಮಾಳಗೆ ಸೇರಿದಂತೆ ಪ್ರಸಾದ ನಿಲಯದ ವಿದ್ಯಾರ್ಥಿಗಳು ಹಾಗೂ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ಮಕ್ಕಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X