Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕನ್ನಡದ ಬಳಕೆಯಿಂದ ಕನ್ನಡ...

ಬೀದರ್ | ಕನ್ನಡದ ಬಳಕೆಯಿಂದ ಕನ್ನಡ ಉಳಿಯುತ್ತದೆ : ಡಾ.ಬಸವಲಿಂಗ ಪಟ್ಟದೇವರು

ವಾರ್ತಾಭಾರತಿವಾರ್ತಾಭಾರತಿ3 Nov 2025 6:29 PM IST
share
ಬೀದರ್ | ಕನ್ನಡದ ಬಳಕೆಯಿಂದ ಕನ್ನಡ ಉಳಿಯುತ್ತದೆ : ಡಾ.ಬಸವಲಿಂಗ ಪಟ್ಟದೇವರು

ಬೀದರ್ : ಕನ್ನಡ ಭಾಷೆ ಅತ್ಯಂತ ಪ್ರಾಚೀನ ಭಾಷೆಯಾಗಿದೆ. ನಾವು ಬೇರೆ ಭಾಷೆ ಗೌರವಿಸಬೇಕು. ಆದರೆ ನಮಗೆ ಕನ್ನಡದ ಬಗ್ಗೆ ಅಭಿಮಾನ ಇರಬೇಕು. ನಾವು ನಮ್ಮ ಮನೆಯಲ್ಲಿ ಕಡ್ಡಾಯವಾಗಿ ಕನ್ನಡ ಮಾತನಾಡಬೇಕು. ಭಾಷೆ ಬಳಕೆಯಿಂದಲೇ ಅದು ಜೀವಂತವಾಗಿ ಉಳಿಯುತ್ತದೆ ಎಂಬುದು ಕನ್ನಡಿಗರು ಮರೆಯಬಾರದು ಎಂದು ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.

ಭಾಲ್ಕಿ ಪಟ್ಟಣದಲ್ಲಿ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಧಾತ್ರಿ ರಂಗಸಂಸ್ಥೆ ಸಿರಿಗೆರೆ ಕಲಾವಿದರಿಂದ ಸಂಸಾರದಲ್ಲಿ ಸನಿದಪ ನಾಟಕ ಪ್ರದರ್ಶನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಕನ್ನಡದಲ್ಲಿ ಶ್ರೇಷ್ಠವಾದಂತಹ ಸಾಹಿತ್ಯ ಪರಂಪರೆ ಇದೆ. ಅದರಲ್ಲಿ 12ನೇ ಶತಮಾನದ ಶರಣರ ವಚನ ಸಾಹಿತ್ಯ ವಿಶೇಷವಾದದ್ದು. ಶರಣರು ದೇವರಿಗೆ ಕನ್ನಡ ಕಲಿಸಿದ ಕನ್ನಡಾಭಿಮಾನಿಗಳು. ಕನ್ನಡದಲ್ಲಿ ಹುಟ್ಟಿದ ವಚನ ಸಾಹಿತ್ಯ ಇವತ್ತು ಜಗತ್ತಿಗೆ ದಾರಿದೀಪವಾಗಿದೆ. ಅದಕ್ಕಾಗಿ ದೇಶದ ಅನೇಕ ಭಾಷೆಗಳಲ್ಲಿ ವಚನಗಳ ಅನುವಾದ ನಡೆಯುತ್ತಿದೆ. ಕನ್ನಡ ನಮ್ಮ ಅಸ್ಮಿತೆ ಹಾಗೂ ಅಸ್ತಿತ್ವದ ಪ್ರತೀಕವಾಗಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರದ್ದಾಗಿದೆ ಎಂದು ನುಡಿದರು.

ಸಮಾರಂಭ ಉದ್ಘಾಟನೆ ಮಾಡಿ ಮಾತನಾಡಿದ ಸಂಸದ ಸಾಗರ್ ಖಂಡ್ರೆ, ಕನ್ನಡ ಭಾಷೆ ನಮ್ಮೆಲ್ಲರ ಮಾತೃ ಭಾಷೆ. ಕರ್ನಾಟಕದಲ್ಲಿರುವ ಎಲ್ಲರಿಗೂ ಕನ್ನಡ ಬರಲೇಬೇಕು. ಅನ್ಯ ರಾಜ್ಯದ ಜನರಿಗೆ, ಅನ್ಯ ಭಾಷಿಕರಿಗೆ ನಾವು ಕನ್ನಡದ ಅರಿವು ಮೂಡಿಸಬೇಕು. ಕರ್ನಾಟಕ ಏಕೀಕರಣಕ್ಕಾಗಿ ಡಾ.ಚನ್ನಬಸವ ಪಟ್ಟದೇವರು ಹಾಗೂ ಲೋಕನಾಯಕ ಭೀಮಣ್ಣ ಖಂಡ್ರೆ ಮತ್ತು ಅನೇಕ ಕನ್ನಡಾಭಿಮಾನಿಗಳು ಹೋರಾಟ ಮಾಡಿದರು. ಭಾಲ್ಕಿಯ ಮಠ ಕನ್ನಡದ ಮಠ, ಕನ್ನಡದ ಪಟ್ಟದೇವರು ಎಂದೇ ಖ್ಯಾತಿಯಾಗಿದೆ. ನಾಡೋಜ ಡಾ.ಬಸವಲಿಂಗ ಪಟ್ಟದೇವರು ಚನ್ನಬಸವೇಶ್ವರ ಗುರುಕುಲದ ಮೂಲಕ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗಭೂಷಣ ಮಾಮಡಿ ಅವರು ಅಧ್ಯಕ್ಷತೆ ವಹಿಸಿ ಕನ್ನಡ ಮತ್ತು ಕರ್ನಾಟಕ ರಾಜ್ಯೋತ್ಸವ ಕುರಿತು ಅರ್ಥಪೂರ್ಣವಾಗಿ ಮಾತನಾಡಿದರು. ಮಲ್ಲಮ್ಮ ಆರ್. ಪಾಟೀಲ್ ಅವರಿಗೆ ಸೇವಾ ನಿವೃತಿ ನಿಮಿತ್ತ ವಿಶೇಷ ಸನ್ಮಾನ ಮಾಡಲಾಯಿತು. ಕೊನೆಯಲ್ಲಿ ಧಾತ್ರಿ ರಂಗ ಕಲಾವಿದರಿಂದ ಸಂಸಾರದಲ್ಲಿ ಸನಿದಪ ಹಾಸ್ಯ ನಾಟಕ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಗುರುಬಸವ ಪಟ್ಟದೇವರು, ಜೈರಾಜ್ ಕೊಳ್ಳಾ, ಕೆ.ಡಿ.ಗಣೇಶ್, ಸಂತೋಷ್ ಬಿ.ಜಿ.ಪಾಟೀಲ್, ಸಂಗಮೇಶ್ ಗುಮ್ಮೆ, ಗಣೇಶ್ ಪಾಟೀಲ್, ಸಂಜುಕುಮಾರ್ ನಾವದಗಿ, ಗೊರಕ್ ಶ್ರೀಮಾಳೆ, ಚಂದು ಸಂಪಗೆ, ಸುನೀತಾ ಮಮ್ಮಾ, ಸಿದ್ರಾಮಯ್ಯ ಸ್ವಾಮಿ, ಬಸವರಾಜ್ ಕಾರಬಾರಿ, ರಾಹುಲ್ ಸಿಂಧೆ ಹಾಗೂ ವಿನಾಯಕ್ ಬಿರಾದಾರ್ ಸೇರಿದಂತೆ ಮುಂತಾದ ಕನ್ನಡ ಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X