Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಪತ್ರಕರ್ತರ ಬಗ್ಗೆ ಹಗುರವಾಗಿ...

ಬೀದರ್ | ಪತ್ರಕರ್ತರ ಬಗ್ಗೆ ಹಗುರವಾಗಿ ಮಾತಾನಾಡಿರುವ ಶಾಸಕ ಪ್ರಭು ಚೌವ್ಹಾಣ್‌ ಕ್ಷಮೆಯಾಚಿಸಲಿ : ಸುಧಾಕರ್ ಕೊಳ್ಳುರ್

ವಾರ್ತಾಭಾರತಿವಾರ್ತಾಭಾರತಿ27 Jan 2026 7:09 PM IST
share
ಬೀದರ್ | ಪತ್ರಕರ್ತರ ಬಗ್ಗೆ ಹಗುರವಾಗಿ ಮಾತಾನಾಡಿರುವ ಶಾಸಕ ಪ್ರಭು ಚೌವ್ಹಾಣ್‌ ಕ್ಷಮೆಯಾಚಿಸಲಿ : ಸುಧಾಕರ್ ಕೊಳ್ಳುರ್

ಬೀದರ್ : ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳುವ ಸಂಘಟನೆಗಳ ವಿರುದ್ಧ ಹಾಗೂ ಅವರ ಸುದ್ದಿಯನ್ನು ಪ್ರಕಟಿಸುವ ಪತ್ರಕರ್ತರ ವಿರುದ್ಧ ಶಾಸಕರು ಬೆದರಿಕೆಯ ಭಾಷೆ ಬಳಸಿರುವುದು ಅತ್ಯಂತ ಖಂಡನೀಯ ಎಂದು ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಅವರು ಪ್ರಕಟಣೆಯ ಮೂಲಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕು ಆಡಳಿತ ವತಿಯಿಂದ ಔರಾದ್ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಪ್ರಭು ಚೌವ್ಹಾಣ್, ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳುವ ಕೆಲವು ಸಂಘಟನೆಗಳು ಬ್ಲಾಕ್‌ಮೇಲ್ ಮಾಡುತ್ತಿವೆ, ಇವರ ಜೊತೆ ಪತ್ರಕರ್ತರು ಸೇರಿಕೊಂಡು ಸುದ್ದಿ ಮಾಡುತ್ತಿದ್ದಾರೆ. ಹೀಗೆ ಸುದ್ದಿ ಮಾಡಿದರೆ ನಾನೇ ಕೇಸ್ ಹಾಕುತ್ತೇನೆ ಎಂದು ಏರುಧ್ವನಿಯಲ್ಲಿ ಮಾತನಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಶಾಸಕರ ಈ ಹೇಳಿಕೆ ಪ್ರಜಾಪ್ರಭುತ್ವದ ಮೂಲಭೂತ ಮೌಲ್ಯಗಳಿಗೆ ಧಕ್ಕೆ ತರುವಂತದ್ದು. ಮಾಹಿತಿ ಹಕ್ಕು ಕಾಯ್ದೆಯಡಿ ಕಳಪೆ ಕಾಮಗಾರಿಗಳನ್ನು ಬೆಳಕಿಗೆ ತರುವ ಸಂಘಟನೆಗಳು ಮತ್ತು ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಸುವವರು ದೇಶದ್ರೋಹಿಗಳೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡುತ್ತಿದೆ ಎಂದು ಸುಧಾಕರ್ ಕೊಳ್ಳುರ್ ಪ್ರಶ್ನಿಸಿದ್ದಾರೆ.

ತಾಲ್ಲೂಕಿನಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗಳು ಸಂಪೂರ್ಣವಾಗಿ ಹಾಳಾಗಲು ಶಾಸಕರೇ ನೇರ ಕಾರಣರಾಗಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳನ್ನು ವೈಯಕ್ತಿಕ ಪ್ರಚಾರಕ್ಕಾಗಿ ಬಳಸುವ ಶಾಸಕರು, ತಮ್ಮ ಅವಧಿಯಲ್ಲಿ ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಜನತೆಗೆ ತಿಳಿಸಲಿ. ಅವರ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ, ನಾವು ದಾಖಲೆ ಸಮೇತ ಸಾಬೀತುಪಡಿಸುತ್ತೇವೆ ಎಂದು ಅವರು ಸವಾಲು ಹಾಕಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯಡಿ ಕೆಲಸ ಮಾಡುವ ಸಂಘಟನೆಗಳ ಮುಖಂಡರು ಹಾಗೂ ಪತ್ರಕರ್ತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಪ್ರಭು ಚೌವ್ಹಾಣ್ ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಸುಧಾಕರ್ ಕೊಳ್ಳುರ್ ಅವರು ಆಗ್ರಹಿಸಿದ್ದಾರೆ.

Tags

Prabhu ChauhanBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X