Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಏ.4 ರಂದು ʼಎಲ್ಲರ ಅಂಬೇಡ್ಕರ್...

ಬೀದರ್ | ಏ.4 ರಂದು ʼಎಲ್ಲರ ಅಂಬೇಡ್ಕರ್ ಸಂಘಂ ಶರಣಂ ಗಚ್ಚಾಮಿʼ ನಾಟಕ ಪ್ರದರ್ಶನ : ಅನಿಲಕುಮಾರ್ ಬೆಲ್ದಾರ್

ವಾರ್ತಾಭಾರತಿವಾರ್ತಾಭಾರತಿ29 March 2025 9:14 PM IST
share
Photo of Press meet

ಬೀದರ್ : ಏ.4 ರಂದು ಸಾಯಂಕಾಲ 5:.30 ಗಂಟೆಗೆ ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ʼಎಲ್ಲರ ಅಂಬೇಡ್ಕರ್ ಸಂಘಂ ಶರಣಂ ಗಚ್ಚಾಮಿʼ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ಬೆಲ್ದಾರ್ ಹೇಳಿದರು.

ಇಂದು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈದರಬಾದ್‌ ನ ಅಭ್ಯುದಯ ಆರ್ಟ್ಸ್ ಅಕಾಡೆಮಿ ಅವರ ಸಹಯೋಗತ್ವದಲ್ಲಿ ಜರುಗಲಿರುವ ನಾಟಕ ಕಾರ್ಯಕ್ರಮವು 90 ನಿಮಿಷಗಳ ಕಾಲ ನಿರಂತರವಾಗಿ ನಡೆಯಲಿದೆ. ಇದರಲ್ಲಿ ಬುದ್ದ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವಗಳು ಪ್ರಚಲಿತವಾಗಿವೆ ಎಂದರು.

ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ರಾಜ್ಯದ ಪೌರಾಡಳಿತ ಸಚಿವ ರಹೀಮ್ ಖಾನ್, ಸಂಸದ ಸಾಗರ ಖಂಡ್ರೆ, ಜಿಲ್ಲೆಯ ಇತರೆ ಜನಪ್ರತಿನಿಧಿಗಳು, ಪಕ್ಷಾತೀತವಾಗಿ ಎಲ್ಲರನ್ನು ಅಹ್ವಾನಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ತೆಲಂಗಾಣ ಹಾಗೂ ಆಂದ್ರಪ್ರದೇಶದಲ್ಲಿ ಈ ನಾಟಕ ಪ್ರದರ್ಶನಗೊಂಡಿದ್ದು, ಜನರ ಮೆಚ್ಚುಗೆ ಗಳಿಸಿದೆ. ಅಲ್ಲಿಯ ಸರ್ಕಾರ ಕೂಡ ಸಹಕರಿಸಿದೆ. ಅಲ್ಲಿ ಈ ನಾಟಕ ತೆಲುಗಿನಲ್ಲಿ ಪ್ರದರ್ಶನ ಮಾಡಲಾಗಿತ್ತು. ಅದನ್ನು ಇವಾಗ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಕನ್ನಡದಲ್ಲಿ ಅನುವಾದಿಸಿ ಪ್ರದರ್ಶನ ಮಾಡಲಾಗುತ್ತಿದೆ. ಅಂಬೇಡ್ಕರರು ಯಾವುದೇ ಜಾತಿಗೆ ಸೀಮಿತವಲ್ಲದ ಮಹಾನುಭಾವರು. ಎಲ್ಲರಿಗೂ ಬೇಕಾದ ನೇತಾರ. ಹಾಗಾಗಿ ಜಿಲ್ಲೆಯ ಎಲ್ಲ ಚಿಂತಕರು, ಸಾಹಿತಿಗಳು, ವಿದ್ವಾಂಸರು, ಶಿಕ್ಷಣ ಪ್ರೇಮಿಗಳು, ಸಂಘಟನೆಗಳ ಪ್ರಮುಖರಲ್ಲದೇ ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರಪ್ರದೇಶ ಪ್ರಮುಖ ಸಾಹಿತಿ, ಚಿಂತಕರು ಹಾಗೂ ಪ್ರಗತಿಪರರು ಈ ನಾಟಕ ಕಾರ್ಯಕ್ರಮ ವೀಕ್ಷಿಸಲು ಆಗಮಿಸುತ್ತಿದ್ದಾರೆ. ವಿಶೇಷ ವ್ಯಕ್ತಿಗಳನ್ನು ಪಾಸ್ ನೀಡುವ ಮೂಲಕ ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹುಮನಾಬಾದ್ ಮಾಜಿ ತಾಲ್ಲೂಕು ಪಂಚಾಯತ್‌ ಅಧ್ಯಕ್ಷ ರಮೇಶ್ ಡಾಕುಳಗಿ ಮಾತನಾಡಿ, ಬೆಂಗಳೂರಿನ ವಿಕಾಸ ಸೌಧದ ಮುಂಭಾಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸ್ಪೂರ್ತಿ ಸೌಧ ಎಂಬ ಹೆಸರಿನ ಅಂಬೇಡ್ಕರ್ ಪ್ರತಿಮೆ ಹಾಗೂ ವಸ್ತು ಸಂಗ್ರಹಾಲಯ ನಿರ್ಮಿಸಲು ಮುಖ್ಯಮಂತ್ರಿಗಳು ಮುಂದಾಗಿರುವುದು ತುಂಬ ಖುಷಿ ವಿಚಾರವಾಗಿದೆ. ಅದಕ್ಕೆ 87 ಕೋಟಿ ರೂ. ಅನುದಾನ ಸಹ ಒದಗಿಸಿ ನಮ್ಮ ಬಹು ದಿನಗಳ ಕನಸ್ಸು ಸಾಕಾರಗೊಳಿಸಿದ್ದಾರೆ ಎಂದು ನುಡಿದರು.

ದಲಿತ ಮುಖಂಡ ಬಾಬುರಾವ್ ಪಾಸ್ವಾನ್ ಮಾತನಾಡಿ, ಈಗಾಗಲೇ ಸರ್ಕಾರ ಒಳಮೀಸಲಾತಿಗೋಸ್ಕರ ನಾಗಮೋಹನದಾಸ್ ಸಮಿತಿಗೆ ಎರಡು ತಿಂಗಳು ಕಾಲಾವಕಾಶ ನೀಡಿದೆ. ಮತ್ತೊಮ್ಮೆ ರಾಜ್ಯಾದ್ಯಂತ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ದತ್ತಾಂಶ ಸಂಗ್ರಹಿಸಿ ಎಲ್ಲ ಜಾತಿಗಳ ಪುನರ್ ಸರ್ವೇ ಕಾರ್ಯ ನಡೆಸಿ ಒಳ ಮೀಸಲಾತಿ ಜಾರಿ ಮಾಡಲು ತಿರ್ಮನಿಸಲಾಗಿದೆ. ಸರ್ಕಾರದ ಈ ಕ್ರಮ ಸ್ವಾಗತಾರ್ಹ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಶ್ರೀಪತರಾವ್ ದೀನೆ, ಶಿವಕುಮಾರ್ ನೀಲಿಕಟ್ಟಿ, ಪ್ರದೀಪ್ ನಾಟೇಕರ್, ಸಂದೀಪ್ ಕಾಂಟೆ, ರಮೇಶ್ ಮಂದಕನಳ್ಳಿ ಹಾಗೂ ನರಸಿಂಗ್ ಸಾಮ್ರಾಟ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X