Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ | ವಿಧವಾ, ವೃದ್ಧಾಪ್ಯ, ಅಂಗವಿಲರ...

ಬೀದರ್‌ | ವಿಧವಾ, ವೃದ್ಧಾಪ್ಯ, ಅಂಗವಿಲರ ವೇತನಕ್ಕೆ ಆದಾಯ ಮಿತಿ ಹೆಚ್ಚಿಸಲು ಆಗ್ರಹಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ30 Jun 2026 9:34 PM IST
share
ಬೀದರ್‌ | ವಿಧವಾ, ವೃದ್ಧಾಪ್ಯ, ಅಂಗವಿಲರ ವೇತನಕ್ಕೆ ಆದಾಯ ಮಿತಿ ಹೆಚ್ಚಿಸಲು ಆಗ್ರಹಿಸಿ ಮನವಿ

ಬೀದರ್‌ : ರಾಜ್ಯ ಸರ್ಕಾರವು ಅಂಗವಿಕಲರ ಮಾಶಾಸನ, ವೃದ್ಧಾಪ್ಯ ವೇತನ ಹಾಗೂ ವಿಧವಾ ವೇತನ ಬರುವುದನ್ನು ತಡೆ ಹಿಡಿದು, 32,000ರೂ. ಆದಾಯದ ಮಿತಿ ಹೊಂದಿರುವವರು ಮಾತ್ರ ಮಾಶಾಸನಕೆ ಅರ್ಹರಿರುತ್ತಾರೆ ಎಂದು ಹೊರಡಿಸಿರುವ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಚಾರ ನಿಗ್ರಹ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.

ಬೀದರ್‌ನ ತಹಶಿಲ್ದಾ‌ರ್ ಅವರ ಮೂಲಕ ಮಂಗಳವಾರ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಅಂಗವಿಕಲರ ಮಾಶಾಸನ, ವೃದ್ಧಾಪ್ಯ ವೇತನ ಹಾಗೂ ವಿಧವಾ ವೇತನ ಬರುವುದನ್ನು ತಡೆ ಹಿಡಿದು, 32,000 ರೂ. ಆದಾಯದ ಮಿತಿ ಮಾಡಿರುವುದು 1ಲಕ್ಷ 20 ಸಾವಿರ ರೂ. ಗೆ ಹೆಚ್ಚಿಸಬೇಕು. ಕಾರಣ ಅಂಗವಿಕಲರ, ವೃದ್ಧಾಪ್ಯ ವೇತನ ಹಾಗೂ ವಿಧವಾ ವೇತನದಾರರಿಗೆ ಸರಕಾರ ಹೊರಡಿಸಿರುವ ಆದೇಶದಿಂದ ಬಹಳಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.

ಬಹಳಷ್ಟು ಅಂಗವಿಕಲರು, ವಿಧವೆಯರು ಹಾಗೂ ವೃದ್ಧರು ಸರಕಾರದಿಂದ ಬರುವ ಮಾಶಾಸನದ ಮೇಲೆಯೇ ಅವಲಂಬಿತರಾಗಿದ್ದು, ಕಾಯಿಲೆಗಳಿಂದ ಬಳಲುತ್ತಿರುವವರು ಮಾಶಾಸನದಿಂದಲೇ ಔಷಧಿಗಳು ತೆಗೆದುಕೊಳ್ಳುತ್ತಿದ್ದಾರೆ. ಏಕಾಏಕಿ ಸರಕಾರ ಆದೇಶ ಹೊರಡಿಸಿರುವುದರಿಂದ ಬಹಳಷ್ಟು ಸಂಕಷ್ಟಗಳನ್ನು ಅನುಭವಿಸಿ ಕಚೇರಿಯಿಂದ ಮನೆಗೆ ಮನೆಯಿಂದ ಕಚೇರಿಗೆ ತಿರುಗುವಂತಾಗಿದೆ ಎಂದು ಆರೋಪಿಸಲಾಗಿದೆ.

ಸರಕಾರವು ಈ ಆದೇಶವನ್ನು ರದ್ದುಗೊಳಿಸಿ 1ಲಕ್ಷ 20 ಸಾವಿರಕ್ಕೆ ಆದಾಯದ ಮಿತಿಯನ್ನು ಹೆಚ್ಚಿಸಿ, ಅರ್ಹ ಫನಾನುಭವಿಗಳಿಗೆ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳವುದಕ್ಕೆ ಅನುವು ಮಾಡಿಕೊಡಬೇಕು. ಹಾಗೆಯೇ ಪ್ರತ್ಯೇಕ ಜಿಲ್ಲೆಯಲ್ಲಿ ಅಂಗವಿಕಲರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಅಂಗವಿಕಲ ಘಟಕದ ರಾಜ್ಯಾಧ್ಯಕ್ಷ ಮಂಗಲೇ ಮರ್ಕಲೆ‌, ಕಲ್ಯಾಣ ಕರ್ನಾಟಕ ಕಲಬುರ್ಗಿ ವಿಭಾಗ ಅಧ್ಯಕ್ಷ ಸಂಗಮೇಶ್ ಭಾವಿದೊಡ್ಡಿ, ಜಿಲ್ಲಾ ಕಾರ್ಯಾಧ್ಯಕ್ಷ ಶಿವಕುಮಾರ್ ಶಾಹಾಪೂರೆ, ಜಿಲ್ಲಾ ಕಾರ್ಯದರ್ಶಿ ಎಮ್.ಡಿ. ಸಿರಾಜ್, ಸದಸ್ಯರಾದ ಶ್ರೀಕಾಂತ್ ಡೋಣೆ‌, ಜಗದೇವಿ, ಬೀರಗೊಂಡ, ಕವಿತಾ ಡೋಣೆ, ವೀರಶೆಟ್ಟಿ ಕೌಡಗೆ ಹಾಗೂ ರಂಗಮ್ಮ ಉಪಸ್ಥಿತರಿದ್ದರು.

Tags

Bidarincome limitwidow
share
ವಾರ್ತಾಭಾರತಿ
ವಾರ್ತಾಭಾರತಿ
Next Story
X