Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಸಂಶೋಧನೆಯಲ್ಲಿ ತೊಡಗಲು...

ಬೀದರ್ | ಸಂಶೋಧನೆಯಲ್ಲಿ ತೊಡಗಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ : ಸುಬೋಧಕುಮಾರ್ ನಾಯಕ್

ವಾರ್ತಾಭಾರತಿವಾರ್ತಾಭಾರತಿ30 Jan 2025 11:37 PM IST
share
Photo of Program

ಬೀದರ್ : ಸಂಶೋಧನೆಯಲ್ಲಿ ತೊಡಗಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಪುಣೆಯ ಡಿ ಆರ್ ಡಿ ಓ ಪ್ರಖ್ಯಾತ ವಿಜ್ಞಾನಿ ಮತ್ತು ನಿರ್ದೇಶಕರಾದ ಸುಭೋಧಕುಮಾರ್ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಭಾಲ್ಕಿ ತಾಲ್ಲೂಕಿನ ಕೇಸರ್ ಜವಳಗಾ ಗ್ರಾಮದ ಪಂಚಶೀಲ ಶಿಕ್ಷಣ ಸಂಸ್ಥೆಯ ಸಂಗಮೇಶ್ವರ್ ಪ್ರೌಢ ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಶಾಲೆಯಲ್ಲಿನ ಶಿಕ್ಷಕ ಸಮೂಹ ಮಕ್ಕಳ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳು ಗುಣಮಟ್ಟದಿಂದ ಕೂಡಿವೆ ಎಂದರು.

ಭವಿಷ್ಯದ ವಿಜ್ಞಾನಿಗಳನ್ನು ರೂಪುಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ, ವಿಜ್ಞಾನ ಹಾಗೂ ಸಂಶೋಧನೆಯಲ್ಲಿ ತೊಡಗಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಭಾರತದಲ್ಲಿ ವಿಜ್ಞಾನಿಗಳಾಗಿ ಮುಂದೆ ಬರುವವರ ಸಂಖ್ಯೆ ಅತ್ಯಂತ ಕಡಿಮೆ ಇದೆ. ಸುಮಾರು 120 ಕೋಟಿ ಜನಸಂಖ್ಯೆ ಹೊಂದಿರುವ ಈ ದೇಶದಲ್ಲಿ ವಿಜ್ಞಾನಿಗಳಾಗುವವರ ಸಂಖ್ಯೆ ಕೇವಲ ಶೇ. 1.5 ರಷ್ಟು ಮಾತ್ರ ಇದೆ. ಆದರೆ, ಅಮೆರಿಕಾದಲ್ಲಿ ಇದರ ಪ್ರಮಾಣ ಶೇ.58, ಜಪಾನಿನಲ್ಲಿ ಶೇ.48 ಹಾಗೂ ಚೀನಾದಲ್ಲಿ ಶೇ.42ರಷ್ಟು ವಿಜ್ಞಾನಿಗಳಿದ್ದಾರೆ. ಇಂತಹ ಬದಲಾವಣೆ ನಮ್ಮಲ್ಲಿಯೂ ಕಾಣಬೇಕಾಗಿದೆ ಎಂದು ಅವರು ತಿಳಿಸಿದರು.

ವಿಜ್ಞಾನಿ ವಿದ್ಯಾವತಿ ಎಸ್. ಠಾಕುರ್ ನಾಯಕ್ ಅವರು ಮಾತನಾಡಿ, ಪ್ರತಿ ಮಗು ತನ್ನದೇ ಆದ ಕೌಶಲ್ಯ ಮತ್ತು ಬುದ್ಧಿ ಶಕ್ತಿ ಹೊಂದಿದೆ. ಶಿಕ್ಷಕರು ಅದನ್ನು ಗುರುತಿಸಿ ಶೈಕ್ಷಣಿಕ ಚಟುವಟಿಕೆಗೆ ಪ್ರೋತ್ಸಾಹಿಸಿದರೆ ಮಗುವಿನ ಶೈಕ್ಷಣಿಕ ಗುಣಮಟ್ಟ ವೃದ್ಧಿಸುತ್ತದೆ ಎಂದು ಹೇಳುತ್ತಾ, ತಮ್ಮ ಶಾಲಾ ದಿನಗಳ ನೆನಪುಗಳನ್ನು ಮತ್ತು ಅನುಭವಗಳನ್ನು ವಿದ್ಯಾರ್ಥಿ ಮತ್ತು ಶಿಕ್ಷಕರೊಂದಿಗೆ ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಭೀಮ್ ಎಳ್ನುರೆ, ಸಂಜೀವಕುಮಾರ್ ಖೊಬ್ಬರಗಡೆ, ರತ್ನಮ್ಮಾ ಪರಷೆಣೆ, ಪ್ರಭಾವತಿ ರೊಟ್ಟಿ, ಸಾಯಿನಾಥ್ ಗೊರೆ, ಮಹೇಶ್ ನವಾಡೇ, ಅಶ್ವಿನಿ ಕರಕಲ್ಲೆ, ಶ್ರೀಕಾಂತ್ ಖೇಳಗೆ, ಮಹಾದೇವ್ ವಾಗೆ, ವಿಮಲ್ ಸೂರ್ಯವಂಶಿ, ಪ್ರಭುರಾವ್ ಮಂಗಣೆ, ಮಾಧವರಾವ್ ತಾoಬೋಲೇ, ಬಾಬುರಾವ್ ಕರಕಲ್ಲೆ, ಚಂದ್ರಪ್ಪ , ಮಾರುತಿ ಸಗರ್, ರಮೇಶ್ ಕಾಣೆಕರ್, ವಿಜಯ ಲಕ್ಷ್ಮಿ ಪೂಜಾರಿ, ಧರ್ಮವೀರ್ ಪಾಟೀಲ್, ಪಂಡಿತ್ ಕೋಳಿಕರ್, ದತ್ತಾತ್ರಿ, ಇಂದ್ರಜಿತ್ ಗುಪ್ತ, ಉತ್ತಮ ವಾಗೆ, ಶ್ರೀಧರ್, ದಿಲೀಪ್ ಗಂಟೆ ಹಾಗೂ ರಮೇಶ್ ಧೋಲಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X