Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ವಿದ್ಯಾರ್ಥಿಗಳು ಕೇವಲ ಅಂಕ...

ಬೀದರ್ | ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಯಂತ್ರಗಳಾಗಬಾರದು : ಎಒಸಿ ಪರಾಗಲಾಲ್

ವಾರ್ತಾಭಾರತಿವಾರ್ತಾಭಾರತಿ10 Feb 2025 6:40 PM IST
share
Photo of Program

ಬೀದರ್ : ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಯಂತ್ರಗಳಾಗಬಾರದು. ಅವರಿಗೆ ವ್ಯವಹಾರ ಜ್ಞಾನ, ಕೌಶಲ್ಯ ತರಬೇತಿ, ಸಂಸ್ಕೃತಿ, ಸಂಸ್ಕಾರ, ಸಾಹಿತ್ಯ, ಕಲೆ, ಸಂಗೀತ ಸೇರಿದಂತೆ ಸರ್ವೋತೋಮುಖ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಿಕ್ಷಣ ನೀಡಬೇಕು ಎಂದು ಬೀದರ್ ವಾಯುಸೇನೆಯ ಎಒಸಿ ಪರಾಗಲಾಲ್ ಅಭಿಪ್ರಾಯಪಟ್ಟರು.

ನಗರದ ಹೊರವಲಯದ ಬೆನಕನಳ್ಳಿ ರಸ್ತೆಯಲ್ಲಿರುವ ಗ್ಲೋಬಲ್ ಸೈನಿಕ ಅಕಾಡೆಮಿ ಶಾಲೆಯ, ಅಕಾಡೆಮಿಕ್ ಎಕ್ಸೊ-2025 ಕಾರ್ಯಕ್ರಮದ ಸಮಾರೋಪ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ವಿತರಿಸಿ ಅವರು ಮಾತನಾಡಿದರು.

ಗ್ಲೋಬಲ್ ಸೈನಿಕ ಅಕಾಡೆಮಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಗ್ಲೋಬಲ್ ಲೀಡರ್ ಗಳನ್ನಾಗಿ ತಯಾರಿಸುತ್ತಿರುವುದು ಶ್ಲಾಘನಿಯವಾಗಿದೆ. ಈ ಅಕಾಡೆಮಿ ಆರಂಭವಾಗಿನಿಂದ ಇಲ್ಲಿವರೆಗೆ ಅನೇಕ ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಕೀರ್ತಿ ಈ ಶಾಲೆಯ ಮುಖ್ಯಸ್ಥರಿಗೆ ಸಲ್ಲುತ್ತದೆ ಎಂದರು.

ಗ್ಲೋಬಲ್ ಸೈನಿಕ ಅಕಾಡೆಮಿ ಶಾಲೆಯ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೆನಪುರೆ ಅವರು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಗ್ಲೋಬಲ್ ಸೈನಿಕ ಅಕಾಡೆಮಿಯು ವಿದ್ಯಾರ್ಥಿಗಳನ್ನು ಕೇವಲ ಇಂಜಿನಿಯರ್, ಡಾಕ್ಟರ್ ಗಳನ್ನಾಗಿ ಮಾಡದೆ ದೇಶಸೇವೆ ಮಾಡುವ ಸೈನಿಕ, ಬಾಹ್ಯಾಕಾಶದ ವಿಜ್ಞಾನಿ, ಐಐಟಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸೇವೆ ಮಾಡುವ ತಂತ್ರಜ್ಞಾನಿ ನಿರ್ಮಿಸುವ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಪಬ್ಲಿಕ ಶಾಲೆಯ ಎನ್ ಸಿ ಸಿ ಅಧಿಕಾರಿ ರಫಿಕ್ ತಾಳಿಕೊಟೆ ಅವರು ಮಾತನಾಡಿ, ಪಾಠದ ಜೊತೆಗೆ ವೈವಿಧ್ಯಮಯ ಶಿಕ್ಷಣವನ್ನು ಗ್ರಹಿಸುವ ಮನೋಭಾವ ಬೆಳೆಸಿಕೊಂಡಿರುವ ಈ ಅಕಾಡೆಮಿಯ ವಿದ್ಯಾರ್ಥಿಗಳ ಕೌಶಲ್ಯ ನಿಜಕ್ಕೂ ಮೆಚ್ಚುವಂಥದ್ದು. ಇಲ್ಲಿಯ ಮಕ್ಕಳ ಪ್ರಾಜೆಕ್ಟ್ ಗಳ ಪ್ರದರ್ಶನ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ವೈಶಾಲಿ ಲಾಲ್, ಗ್ಲೋಬಲ್ ಸೈನಿಕ ಅಕಾಡೆಮಿ ನಿರ್ದೇಶಕಿ ವಿಮಲಾ ಸಿಕೆನಪುರೆ, ಪ್ರಾಚಾರ್ಯ ಸಮೋದ್ ಮೋಹನ್, ಶಿಕ್ಷಕರಾದ ಶೈಲು ಚೌಧರಿ ಅಮನಪ್ರೀತ್, ಮುಖ್ಯಗುರು ಜ್ಯೋತಿ ರಾಗಾ, ಪಿ ಆರ್ ಒ ಕಾರಂಜಿ ಸ್ವಾಮಿ, ಗೀತಾ ಉಪ್ಪಿನ್, ಸಬಾ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಸೇರಿದಂತೆ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X