Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಈಶಾನ್ಯ ಶಿಕ್ಷಕರ ಕ್ಷೇತ್ರದ...

Bidar | ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿ : ಅಪರ ಜಿಲ್ಲಾಧಿಕಾರಿ ಸುರೇಖಾ

ವಾರ್ತಾಭಾರತಿವಾರ್ತಾಭಾರತಿ3 Sept 2026 5:52 PM IST
share
Bidar | ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿ : ಅಪರ ಜಿಲ್ಲಾಧಿಕಾರಿ ಸುರೇಖಾ

ಬೀದರ್: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹ ಮತದಾರರು ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳನ್ನು ಭರ್ತಿ ಮಾಡಿ ಆಯಾ ತಹಸೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ ನವೆಂಬರ್ 1, 2025ಕ್ಕೆ ಅನ್ವಯವಾಗುವಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹ ಮತದಾರರಿಂದ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳನ್ನು ಭರ್ತಿ ಮಾಡಿಸಿ ಸ್ವೀಕರಿಸುವಂತೆ ನಿರ್ದೇಶನ ನೀಡಲಾಗಿದೆ. ಚುನಾವಣೆಯು ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದೆ ಶಾಂತಿಯುತವಾಗಿ ನಡೆಯಲು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.

ಅರ್ಹ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸುವ ಮೂಲಕ ಅವರನ್ನು ಸಕ್ರಿಯ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುವುದು ಅಗತ್ಯವಾಗಿದೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಮತದಾರರ ನೋಂದಣಿ ಪ್ರಕ್ರಿಯೆ ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಹ ಮತದಾರರ ಹೆಸರು ನೋಂದಾಯಿಸುವ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳು ಸ್ವೀಕೃತವಾಗದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಅರ್ಹ ಮತದಾರರು ಅಗತ್ಯ ಅರ್ಜಿಗಳನ್ನು ಭರ್ತಿ ಮಾಡಿ ಆಯಾ ತಹಸೀಲ್ದಾರ್ ಕಚೇರಿಯಲ್ಲಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಖಾ ತಿಳಿಸಿದ್ದಾರೆ.

ಬೀದರ್: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹ ಮತದಾರರು ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳನ್ನು ಭರ್ತಿ ಮಾಡಿ ಆಯಾ ತಹಸೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ ನವೆಂಬರ್ 1, 2025ಕ್ಕೆ ಅನ್ವಯವಾಗುವಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹ ಮತದಾರರಿಂದ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳನ್ನು ಭರ್ತಿ ಮಾಡಿಸಿ ಸ್ವೀಕರಿಸುವಂತೆ ನಿರ್ದೇಶನ ನೀಡಲಾಗಿದೆ. ಚುನಾವಣೆಯು ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದೆ ಶಾಂತಿಯುತವಾಗಿ ನಡೆಯಲು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.

ಅರ್ಹ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸುವ ಮೂಲಕ ಅವರನ್ನು ಸಕ್ರಿಯ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುವುದು ಅಗತ್ಯವಾಗಿದೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಮತದಾರರ ನೋಂದಣಿ ಪ್ರಕ್ರಿಯೆ ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಹ ಮತದಾರರ ಹೆಸರು ನೋಂದಾಯಿಸುವ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳು ಸ್ವೀಕೃತವಾಗದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಅರ್ಹ ಮತದಾರರು ಅಗತ್ಯ ಅರ್ಜಿಗಳನ್ನು ಭರ್ತಿ ಮಾಡಿ ಆಯಾ ತಹಸೀಲ್ದಾರ್ ಕಚೇರಿಯಲ್ಲಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಖಾ ತಿಳಿಸಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X