Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ದೇಶದ ಸಂಸ್ಕೃತಿ, ಅಭಿವೃದ್ಧಿಗೆ...

ಬೀದರ್ | ದೇಶದ ಸಂಸ್ಕೃತಿ, ಅಭಿವೃದ್ಧಿಗೆ ಅಲೆಮಾರಿ ಸಮುದಾಯದ ಕೊಡುಗೆ ಅಪಾರ : ಪಲ್ಲವಿ ಜಿ

ವಾರ್ತಾಭಾರತಿವಾರ್ತಾಭಾರತಿ19 April 2025 7:53 PM IST
share
Photo of Program

ಬೀದರ್ : ನಮ್ಮ ದೇಶದ ಸಾಂಸ್ಕೃತಿಕ ವೈಭವ, ಜನಜೀವನದ ಅಭಿವೃದ್ಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಜನಾಂಗಗಳ ಕೊಡುಗೆ ಸ್ಮರಣೀಯವಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ಹೇಳಿದರು.

ಇಂದು ಬೀದರ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೀದರ್ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಲೆಮಾರಿ ಸಮುದಾಯಗಳ ಸಮಸ್ಯೆ, ಸವಾಲುಗಳು ಮತ್ತು ಪರಿಹಾರೋಪಾಯಗಳು ಕುರಿತಾದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾವಂತರಾದವರು ತಳವರ್ಗದ, ಅಲೆಮಾರಿಗಳ ಚಿಂತನೆ ಮಾಡಬೇಕು. ಧ್ವನಿಯಿಲ್ಲದವರಿಗೆ, ಅವಕಾಶ ವಂಚಿತರಿಗೆ ಅವಕಾಶ ನೀಡುವ ಮನಸ್ಸು ಮಾಡಬೇಕು. ಸಮಾಜ ಕಲ್ಯಾಣವೆಂದರೆ ಜನರ ಕಲ್ಯಾಣ, ಸಮುದಾಯದ ಕಲ್ಯಾಣ. ಹೀಗಾಗಿ ಮೂಲನಿವಾಸಿಗಳಾದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲೆಮಾರಿಗಳ ಕುರಿತು ಅಧ್ಯಯನ ಕೈಗೊಂಡು ಅವರ ವಾಸ್ತವ ಬದುಕಿನ ಬಗ್ಗೆ ಬೆಳಕು ಚೆಲ್ಲಬೇಕಾದ ಅವಶ್ಯಕತೆಯಿದೆ ಎಂದರು.

ಬಿ.ಎಸ್.ಆನಂದಕುಮಾರ್ ಏಕಲವ್ಯ ಅವರು ಮಾತನಾಡಿ, ಅಲೆಮಾರಿಗಳು ಪ್ರಕೃತಿಯ ಆರಾಧಕರು. ಪ್ರಕೃತಿಯೊಂದಿಗೆ ಮಾತಾಡುವವರು. ಅರಣ್ಯದ ಹಕ್ಕನ್ನು ನಿಷೇಧ ಮಾಡಿದಾಗ ಅವರು ಅರಣ್ಯವನ್ನು ತೊರೆದು ದೊಂಬರಾಟ, ದುರುಗ ಮುರುಗಿ ಮುಂತಾದ ಕಾಯಕದಲ್ಲಿ ತಮ್ಮನ್ನು ಗುರುತಿಸಿಕೊಂಡು ಬಾಳಿದರು. ಇಂದು ಅಲೆಮಾರಿ ಬದುಕು ಆಧುನಿಕತೆಯ ಹೊಡೆತಕ್ಕೆ ಸಿಕ್ಕು ಮೂರಾಬಟ್ಟೆಯಾಗಿದೆ. ಅವರು ತಯಾರಿಸುವ ವಸ್ತುಗಳ ಸ್ಥಾನದಲ್ಲಿ ಇಂದು ಪ್ಲಾಸ್ಟಿಕ್, ಎಲೆಕ್ಟ್ರಿಕಲ್ ವಸ್ತುಗಳು ಆವರಿಸಿವೆ. ಹೀಗಾಗಿ ಅಲೆಮಾರಿಗಳ ಅಭಿವೃದ್ಧಿ ಬದುಕು ಕಟ್ಟಿಕೊಡುವಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಸಹಕಾರಿಯಾಗಬೇಕು ಎಂದರು.

ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಮಾತನಾಡಿ, ಅಲೆಮಾರಿ ಜನಾಂಗ ಧ್ವನಿಯಿಲ್ಲದ, ಶಕ್ತಿಯಿಲ್ಲದ ಜನಾಂಗ. ಬಡವರ ನೋವು ಅದನ್ನು ಅನುಭವಿಸಿದವರಿಗೆ ಮಾತ್ರ ಅರ್ಥವಾಗುತ್ತದೆ. ಇಂದಿಗೂ ನಿರ್ಲಕ್ಷಕ್ಕೊಳಗಾದ ಅಲೆಮಾರಿ ಸಮುದಾಯ ಸಬಲೀಕರಣಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬೀದರ್ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಸುರೇಖಾ, ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಶಾಂತಲಿಂಗ್ ಸಾವಳಗಿ, ಸಚಿನ್ ಶಿವರಾಜ್, ವಿಠ್ಠಲದಾಸ್ ಪ್ಯಾಗೆ, ಅಬ್ದುಲ್ ಸತ್ತಾರಸಾಬ್, ವೈಷ್ಣವಿ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಸಿಂಧು, ಮೌಲ್ಯಮಾಪನ ಕುಲಸಚಿವ ಪ್ರೊ. ಪರಮೇಶ್ವರ್ ನಾಯ್ಕ.ಟಿ., ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ರವೀಂದ್ರನಾಥ್ ವಿ.ಗಬಾಡಿ ಹಾಗೂ ವಿವಿಧ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ, ವಿಶ್ವವಿದ್ಯಾಲಯದ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X