Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸೆ.12 ರಂದು ಬೀದರ್‌ ವಿಶ್ವವಿದ್ಯಾಲಯದ...

ಸೆ.12 ರಂದು ಬೀದರ್‌ ವಿಶ್ವವಿದ್ಯಾಲಯದ ಮೊದಲನೇ ಘಟಿಕೋತ್ಸವ: ಕುಲಪತಿ ಪ್ರೊ.ಬಿ.ಎಸ್ ಬಿರಾದಾರ್‌

ಇಬ್ಬರಿಗೆ ಗೌರವ ಡಾಕ್ಟರೇಟ್‌ ಪದವಿ, 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 Sept 2026 8:30 PM IST
share
ಸೆ.12 ರಂದು ಬೀದರ್‌ ವಿಶ್ವವಿದ್ಯಾಲಯದ ಮೊದಲನೇ ಘಟಿಕೋತ್ಸವ: ಕುಲಪತಿ ಪ್ರೊ.ಬಿ.ಎಸ್ ಬಿರಾದಾರ್‌

ಬೀದರ್‌: ಸೆ. 12 ರಂದು ಬೀದರ್‌ ವಿಶ್ವವಿದ್ಯಾಲಯದ ಮೊದಲನೇ ಘಟಿಕೋತ್ಸವ ಕಾರ್ಯಕ್ರಮ ನಗರದ ಹೊರವಲಯದಲ್ಲಿರುವ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೀದರ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್ ಬಿರಾದಾರ್‌ ಅವರು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೀದರ್‌ ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಸ್ಥಳದ ಕೊರತೆ ಇರುವುದರಿಂದ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಈ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಘಟಿಕೋತ್ಸವ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗುತ್ತದೆ. ರಾಜ್ಯಪಾಲ ಥಾವರಚಂದ್‌ ಗೇಹ್ಲೋಟ್‌ ಅವರು ಈ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಾರೆ. ಉನ್ನತ ಶಿಕ್ಷಣ ಸಚಿವ ಬಸವರಾಜ್‌ ರಾಯರಡ್ಡಿ ಅವರು ಉಪಸ್ಥಿತರಿರುವರು. ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಇಬ್ಬರಿಗೆ ಗೌರವ ಡಾಕ್ಟರೆಟ್‌ ಪದವಿ:

ಸಾಮಾಜಿಕ ಸೇವೆ ಸಲ್ಲಿಸಿದ ಶಿವಯ್ಯ ಸ್ವಾಮಿ ಕಮಠಾಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಎಸ್‌.ಎಂ ಜನವಾಡಕರ್‌ ಅವರಿಗೆ ಬೀದರ್‌ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೆಟ್‌ ಪದವಿ ಪ್ರದಾನ ಮಾಡಲಾಗುತ್ತಿದೆ.

20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ: ವಿಶ್ವವಿದ್ಯಾಲಯದ ಎಲ್ಲ ವಿಭಾಗದ ಒಬ್ಬೊಬ್ಬ ವಿದ್ಯಾರ್ಥಿಗೆ ಚಿನ್ನದ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 20 ಚಿನ್ನದ ಪದವಿಗಳು ಪ್ರದಾನ ಮಾಡಲಾಗುವುದು. ಅದರಲ್ಲಿ ಸ್ನಾತ್ತಕ ಪದವಿ (ಬಿ.ಎಡ್‌) ನ ಒಬ್ಬ ವಿದ್ಯಾರ್ಥಿನಿಗೆ ಹಾಗೂ 19 ಸ್ನಾತ್ತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಚಿನ್ನದ ಪದವಿ ಪ್ರದಾನ ಮಾಡಲಾಗುವುದು. ಹಾಗೆಯೇ ಒಟ್ಟು 112 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬೀದರ್‌ ವಿಶ್ವವಿದ್ಯಾಲಯಕ್ಕೆ ಒಟ್ಟು 322 ಎಕರೆ ಭೂಮಿ ಇದೆ. ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಒಂದೊಂದಾಗಿ ಎಲ್ಲ ವ್ಯವಸ್ಥೆಗಳು ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾಗುವುದು. ಸದ್ಯಕ್ಕೆ 65 ಜನರು ಪ್ರಾಧ್ಯಾಪಕರಿದ್ದು, ಅದರಲ್ಲಿ ಒಂದು ಮಾತ್ರ ಖಾಯಂ ಹುದ್ದೆಯಾಗಿದೆ, ಉಳಿದ 64 ಹುದ್ದೆಗಳು ಅತಿಥಿ ಉಪನ್ಯಾಸಕರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕುಲ ಸಚಿವ ಪರಮೇಶ್ವರ್ ನಾಯಕ್, ಸಿಂಡಿಕೆಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಶಾಂತಲಿಂಗ್, ಶಿವನಾಥ್ ಪಾಟೀಲ್, ವಿಠಲದಾಸ್ ಪ್ಯಾಗೆ, ವೈಷ್ಣವಿ ಪಾಟೀಲ್, ಸಚಿನ್ ಮಲ್ಕಾಪುರೆ, ಅಬ್ದುಲ್ ಸತ್ತಾರ್ ಹಾಗೂ ಇತರರು ಇದ್ದರು.

Tags

Bidar UniversityConvocation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X