Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೌದ್ಧಿಕ, ವೈಚಾರಿಕ ನಿಲುವು ಮಂಡಿಸುವ...

ಬೌದ್ಧಿಕ, ವೈಚಾರಿಕ ನಿಲುವು ಮಂಡಿಸುವ ಮೂಲಕ ಮಾಧ್ಯಮಗಳಿಂದ ಹೊಸ ಜಗತ್ತು ಕಟ್ಟಲು ಸಾಧ್ಯ : ಡಾ.ಭೀಮಾಶಂಕರ್ ಬಿರಾದಾರ್

ವಾರ್ತಾಭಾರತಿವಾರ್ತಾಭಾರತಿ15 Oct 2025 6:14 PM IST
share
ಬೌದ್ಧಿಕ, ವೈಚಾರಿಕ ನಿಲುವು ಮಂಡಿಸುವ ಮೂಲಕ ಮಾಧ್ಯಮಗಳಿಂದ ಹೊಸ ಜಗತ್ತು ಕಟ್ಟಲು ಸಾಧ್ಯ : ಡಾ.ಭೀಮಾಶಂಕರ್ ಬಿರಾದಾರ್

ಬೀದರ್ : ಲೋಕದ ಹಲವು ಬಿಕ್ಕಟ್ಟುಗಳಿಂದ ಬಿಡುಗಡೆಯಾಗಲು ಸಾಹಿತ್ಯ, ಕೃತಿ ಮತ್ತು ಮಾಧ್ಯಮಗಳು ಪ್ರಮಾಣುಗಳಾಗಿವೆ. ಬೌದ್ಧಿಕ ಮತ್ತು ವೈಚಾರಿಕ ನಿಲುವುಗಳನ್ನು ಮಂಡಿಸುವ ಮೂಲಕ ಮಾಧ್ಯಮಗಳಿಂದ ಹೊಸ ಜಗತ್ತು ಕಟ್ಟಲು ಸಾಧ್ಯವಿದೆ. ಲೋಕದ ಗ್ರಹಿಕೆಗೆ, ಸಮಾಜವನ್ನು ನೋಡುವ ನೋಟಕ್ರಮ ನೀಡುವ ಸಾಧನ ಮಾಧ್ಯಮಗಳಾಗಿವೆ ಎಂದು ಬಸವೇಶ್ವರ್ ಕಾಲೇಜಿನ ಉಪನ್ಯಾಸಕ ಡಾ.ಭೀಮಾಶಂಕರ್ ಬಿರಾದಾರ್ ಅವರು ಅಭಿಪ್ರಾಯಪಟ್ಟರು.

ಮಂಗಳವಾರ ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯುಎಸಿ ಹಾಗೂ ಕನ್ನಡ ವಿಭಾಗದ ವತಿಯಿಂದ ಆಯೋಜಿಸಿದ್ದ 'ಮಾಧ್ಯಮ ಮತ್ತು ಯುವಜನತೆ' ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚರಿತ್ರೆ ಅರಿಯುವಲ್ಲಿ, ವರ್ತಮಾನ ಗ್ರಹಿಸುವಲ್ಲಿ, ಭವಿಷ್ಯತ್ತನ್ನು ರೂಪಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತವೆ. ಮಾಧ್ಯಮ ಸತ್ಯ ಶೋಧನೆಗೆ ದಾರಿಯಾಗಬೇಕು. ಕೃಷಿಕರು, ಶ್ರಮಿಕರು ಎದುರಿಸುವ ಬಿಕ್ಕಟ್ಟಗಳು ಅಧಿಕಾರದಲ್ಲಿದ್ದವರಿಗೆ ತೋರಿಸಿ, ಪರಿಹಾರ ಕಂಡುಕೊಳ್ಳುವ ದಾರಿಯಾಗಿ ಮಾಧ್ಯಮ ಕಾರ್ಯನಿರ್ವಹಿಸಬೇಕು ಎಂದರು.

ಪತ್ರಕರ್ತ ಬಾಲಾಜಿ ಕುಂಬಾರ್ ಅವರು ಮಾತನಾಡಿ, ಈ ಕಾಲದಲ್ಲಿ ತಂತ್ರಜ್ಞಾನದ ಮೂಲಕ ಜಗತ್ತನ್ನು ನೋಡಲು ಕಲಿತಿದ್ದೇವೆ. ಆದರೆ, ಗ್ರಾಮೀಣ ಭಾರತದ ಹಲವಾರು ಸಮಸ್ಯೆ ಮತ್ತು ಸವಾಲುಗಳನ್ನು ಬಗೆಹರಿಸಲು ಸಾಧ್ಯವಾಗಿಲ್ಲ‌. ಹಳ್ಳಿ ಮತ್ತು ನಗರಗಳು ಎದುರಿಸುವ ವಿಭಿನ್ನ ಸಮಸ್ಯೆಗಳು ಪರಿಹರಿಸಲು ಮಾಧ್ಯಮ ಮಾರ್ಗ ಅಗತ್ಯವಾಗಿದೆ ಎಂದು ಹೇಳಿದರು.

ಪ್ರಾಚಾರ್ಯ ಡಾ. ಪ್ರಹ್ಲಾದ್ ಚೆಂಗಟಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಶರಣಬಸಪ್ಪ ಜನ್ನಾ, ಸುಭಾಷ್ ಮಚಕುರಿ, ಡಾ. ಪೀರಪ್ಪ ಸಜ್ಜನ್, ಬಸವರಾಜ್ ಬಿರಾದಾರ್, ಚಿನ್ನಮ್ಮ, ಮಹೇಶ್ ಮಂಠಾಳೆ, ಫರೀದ್, ಅನಿಲ್ ಚಾಂದೆ, ಅಂಜಲಿ ಗಜರೆ, ಭಾಗ್ಯಶ್ರೀ, ನರೇಂದ್ರ, ಸುಸ್ಮೀತಾ, ಐಕ್ಯುಎಸಿ ಸಂಯೋಜಕ ಡಾ. ಚಂದ್ರಕಾಂತ್ ಗಾಯಕವಾಡ್, ಪ್ರೊ. ಮೀನಾಕ್ಷಿ ಬಿರಾದಾರ್ ಹಾಗೂ ಡಾ. ಶ್ರೀಕಾಂತ್ ಚೌವ್ಹಾಣ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X