Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಸವಕಲ್ಯಾಣ ತಾಲೂಕು ವಲಯ ಅರಣ್ಯಾಧಿಕಾರಿಗಳ...

ಬಸವಕಲ್ಯಾಣ ತಾಲೂಕು ವಲಯ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Jun 2025 5:46 PM IST
share
ಬಸವಕಲ್ಯಾಣ ತಾಲೂಕು ವಲಯ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೀದರ್ : ಬಸವಕಲ್ಯಾಣ ತಾಲೂಕಿನ ವಲಯ ಅರಣ್ಯ ಅಧಿಕಾರಿಗಳು ಹುಲಸೂರ್ ತಾಲೂಕು ವ್ಯಾಪ್ತಿಯಲ್ಲಿ ಬರುವ ಮಿರಖಲ್ ಗ್ರಾಮ ಮತ್ತು ಮಿರಖಲ್ ತಾಂಡಾದ ಜನರಿಗೆ ಕಿರುಕುಳ ನೀಡುತ್ತಿದ್ದು, ಅಲ್ಲಿನ ಜನ ತುಂಬಾ ತೊಂದರೆಗೆ ಒಳಗಾಗುತ್ತಿದ್ದಾರೆ. ತಕ್ಷಣವೇ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಆಗ್ರಹಿಸಿದೆ.

ಬಸವಕಲ್ಯಾಣದ ಸಹಾಯಕ ಆಯುಕ್ತರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಮಿರಖಲ್ ತಾಂಡಾದ ಜನರು ಸುಮಾರು 75 ವರ್ಷಗಳಿಂದ ಅಲ್ಲಿನ ಭೂಮಿ ಸಾಗುವಳಿ ಮಾಡುತ್ತಿದ್ದಾರೆ. ಅವರ ಹತ್ತಿರ ಸಿ.ಫಾರ್ಂ, ತಹಶೀಲ್ದಾರರಿಗೆ ತೆರಿಗೆ ಕಟ್ಟಿರುವ ಪಾವತಿ ಮತ್ತು ಸ್ಮಶಾನ ಭೂಮಿ ಇದೆ. ಆ ಜಮೀನು ಕೂಡ ಅರಣ್ಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ದೂರಲಾಗಿದೆ.

ಹೊಲದಲ್ಲಿ ಬೆಳೆದ ತೊಗರಿ ಬೆಳೆಯಲ್ಲಿ ಜೆಸಿಬಿ ತಂದು ಲಕ್ಷಾಂತರ ರೂಪಾಯಿ ನಷ್ಟ ಮಾಡಿದ್ದಾರೆ. ಇದನ್ನು ವಿರೋಧಿಸಿದರೆ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಅರಣ್ಯ ಅಧಿಕಾರಿಗಳು ಅಲ್ಲಿನ ಜನರಿಗೆ ಹೆದರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಯಾವುದೇ ನೋಟಿಸ್ ನೀಡದೆ ಅರಣ್ಯ ಅಧಿಕಾರಿಗಳು ನಾಲ್ಕು ಜೆಸಿಬಿ ತಂದು ಜನರ ಜಮೀನು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಗುಂಡಾ ವರ್ತನೆ ತೋರುತ್ತಿದ್ದಾರೆ. ಅವರನ್ನು ಕೂಡಲೆ ಇಲ್ಲಿಂದ ವರ್ಗಾವಣೆ ಮಾಡಿ, ಜನರಿಗೆ ನ್ಯಾಯ ದೊರಕಿಸಿಬೇಕು. ಈದೇ ರೀತಿ ಹಲವು ಗ್ರಾಮಗದಲ್ಲಿ ಯಾವುದೇ ನೋಟಿಸ್ ನೀಡದೆ ಜಮೀನನ್ನು ಸ್ವಾಧಿನ ಪಡೆಸಿಕೊಳ್ಳುತ್ತಿದ್ದಾರೆ. ರಾಜಕೀಯ ವ್ಯಕ್ತಿಗಳು ಹೇಳಿದಾಗ ಕೆಲ ಬಲಾಡ್ಯರ ಜಮೀನಿಗೆ ಏನು ಮಾಡಲಿಲ್ಲ.

ಹುಲಸೂರ್ ತಹಶೀಲ್ದಾರ್ ಅವರಿಗೆ ಅರಣ್ಯ ಅಧಿಕಾರಿ ವಿರುದ್ಧ ದೂರು ನೀಡಿಲಾಗಿತ್ತು. ಆದರೆ ತಹಶೀಲ್ದಾರ್ ಅವರು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬೆಳೆ ಹಾನಿಯಾದ ಜನರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ಒದಗಿಸಿಕೊಡಬೇಕು ಎಂದು ಒತ್ತಾಯಿಸಲಾಗಿದೆ.

ಇಂತಹ ಅಧಿಕಾರಿಗಳ ಮೇಲೆ ಕಾನೂನಿ ಕ್ರಮ ಕೈಗೊಂಡು, ಜನರಿಗೆ ನ್ಯಾಯ ಒದಗಿಸಿಕೊಡಬೇಕು. ಒಂದು ವೇಳೆ ತಪ್ಪಿದ್ದಲ್ಲಿ ಕಚೇರಿಯ ಎದುರಗಡೆ ಹೊರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಬಿಎಸ್ಪಿ ತಾಲೂಕು ಅಧ್ಯಕ್ಷ ಶಂಕರ್ ಫುಲೆ, ರಾಜ್ಯ ಕಾರ್ಯದರ್ಶಿಗಳಾದ ಅಶೋಕ್ ಮಂಠಾಳಕರ್, ಜ್ಞಾನೇಶ್ವರ್ ಸಿಂಗಾರೆ, ಉಪಾಧ್ಯಕ್ಷ ರಮೇಶ್ ರಾಠೋಡ್, ಪ್ರಧಾನ ಕಾರ್ಯದರ್ಶಿ ರವಿ ಉದಾತೆ, ಕಾರ್ಯದರ್ಶಿಗಳಾದ ಮಹಾದೇವ್ ಗಾಯಕವಾಡ್, ಚಂದ್ರಕಾಂತ್ ಲಂಗಡೆ, ನಗರಘಟಕದ ಸಂಯೋಜಕ ಮಸ್ತಾನಸಾಬ್ ಲದಾಫ, ವಿಷ್ಣುಕಾಂತ್ ಸೂರ್ಯವಂಶಿ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X