Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Basavakalyan | ಮರಾಠಿ, ಉರ್ದು ಶಿಕ್ಷಕರ...

Basavakalyan | ಮರಾಠಿ, ಉರ್ದು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Aug 2026 8:04 PM IST
share
Basavakalyan | ಮರಾಠಿ, ಉರ್ದು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಆಗ್ರಹ

ಬಸವಕಲ್ಯಾಣ: ರಾಜ್ಯ ಸರ್ಕಾರ ಹೊರಡಿಸಿರುವ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಮರಾಠಿ ಹಾಗೂ ಉರ್ದು ಶಿಕ್ಷಕರ ನೇಮಕಾತಿಯನ್ನು ಕೈಬಿಡಲಾಗಿದೆ ಎಂದು ಆರೋಪಿಸಿ, ತಕ್ಷಣವೇ ಎರಡೂ ಮಾಧ್ಯಮಗಳ ಶಿಕ್ಷಕರ ನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿಯಲ್ಲಿ ಸಕಲ ಮರಾಠಾ ಸಮಾಜ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ನೂರಾರು ಜನರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರ‍್ಯಾಲಿಯು ಅಂಬೇಡ್ಕರ್ ವೃತ್ತದವರೆಗೆ ಸಾಗಿತು.

ನಂತರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಮರಾಠಿ ಮತ್ತು ಉರ್ದು ಮಾಧ್ಯಮದ ಶಿಕ್ಷಕರ ನೇಮಕಾತಿಯನ್ನು ಕೈಬಿಡಲಾಗಿದೆ ಎಂದು ದೂರಿದರು.

ರಾಜ್ಯದ ಮರಾಠಿ ಹಾಗೂ ಉರ್ದು ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ, ಅವುಗಳ ಸಮರ್ಪಕ ಮಾಹಿತಿ ಪಡೆದುಕೊಳ್ಳದೆ ನೇಮಕಾತಿ ಅಧಿಸೂಚನೆಯಿಂದ ಈ ಸಮುದಾಯಗಳನ್ನು ದೂರ ಇಡಲಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿರುವ ಮರಾಠಿ ಹಾಗೂ ಉರ್ದು ಮಾಧ್ಯಮದ ಶಾಲೆಗಳಲ್ಲಿನ ಖಾಲಿ ಹುದ್ದೆಗಳ ಕುರಿತು ಸಮಗ್ರ ಮಾಹಿತಿ ಪಡೆದು, ವಿಷಯವಾರು ಹುದ್ದೆಗಳನ್ನು ಪರಿಗಣಿಸಿ ಪ್ರಸ್ತುತ ಅಧಿಸೂಚನೆಯನ್ನು ತಿದ್ದುಪಡಿ ಮಾಡಬೇಕು. ಕಾನೂನಿನ ಪ್ರಕಾರ ನ್ಯಾಯಯುತವಾಗಿ ಮರಾಠಿ ಹಾಗೂ ಉರ್ದು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಗಡಿ ಭಾಗದಲ್ಲಿರುವ ಮರಾಠಿ ಭಾಷಿಕರು ಹಾಗೂ ರಾಜ್ಯದ ವಿವಿಧೆಡೆ ವಾಸಿಸುವ ಉರ್ದು ಭಾಷಿಕ ಸಮುದಾಯದ ಶಿಕ್ಷಕರ ಹುದ್ದೆಗಳ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪದ್ಮಾಕರ್ ಪಾಟೀಲ್,‌ ಅನೀಲ್ ಭೂಸಾರೆ, ತಾತ್ಯಾರಾವ್ ಪಾಟೀಲ್, ಸದಾನಂದ್ ಬಿರಾದರ್ ಹಾಗೂ ಜ್ಞಾನೊಬಾ ನಿಟ್ಟುರೆ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

UrduMarathiBasavakalyan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X