Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ನಕಲಿ ವೈದರಿಗೆ ದಂಡ ವಿಧಿಸಿದ...

ಬೀದರ್ | ನಕಲಿ ವೈದರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ19 Jun 2025 8:10 PM IST
share
ಬೀದರ್ | ನಕಲಿ ವೈದರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಔರಾದ್(ಬಿ) ತಾಲೂಕಿನ ಮುಧೋಳ್ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ್‌ ಕುಲಕರ್ಣಿ ಮತ್ತು ಬಸವರಾಜ್ ಒಂಟೆ ಅವರಿಗೆ ತಲಾ 50 ಸಾವಿರ ರೂ. ಹಾಗೂ ಸ್ಟಾಫ್ ನರ್ಸ್ ಪ್ರೇಮ್ ಜಿ ಅವರಿಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶ ಹೊರಡಿಸಿದ್ದಾರೆ. ಹಾಗೆಯೇ ಇವರು ಮುಂದೆ ವೈದ್ಯಕೀಯ ವೃತ್ತಿಯಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ನೋಂದಣಿ ಮತ್ತು ಕುಂದು ಕೂರತೆ ಪರಿಹಾರ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಆರ್ಯುವೇದ ವೈದ್ಯ ಡಾ.ರಂಜಿತ ಬಿರಾದರ್ ಅವರಿಗೆ ಕರ್ನಾಟಕ ಆರ್ಯುವೇದ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಮಾಡಿಸಿ, ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಕೆಪಿಎಂಇ ನೋಂದಣಿ ಮಾಡಿಸಿ ಅದೇ ಪದ್ದತಿಯಲ್ಲಿ ವೈದ್ಯ ವೃತ್ತಿ ನಡೆಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಔರಾದ್ (ಬಿ) ತಾಲೂಕಿನ ಮುಧೋಳ್ (ಬಿ) ಗ್ರಾಮದಲ್ಲಿ ನಾರಾಯಣರಾವ್ ಕುಲಕರ್ಣಿ, ಬಸವರಾಜ್ ಒಂಟೆ ಹಾಗೂ ಸ್ಟಾಫ್ ನರ್ಸ್ ಪ್ರೇಮ್ ಜಿ ಯಾವುದೇ ವೈದ್ಯಕೀಯ ಪದವಿ ಪಡೆಯದೆ ಚಿಕಿತ್ಸಾಲಯ ನಡೆಸುತ್ತಿದ್ದಾರೆ ಎಂದು ದೂರು ಬಂದಿದೆ. ತಾಲೂಕು ಆರೋಗ್ಯ ಅಧಿಕಾರಿ ಡಾ.ಗಾಯತ್ರಿ ಹಾಗೂ ಜಿಲ್ಲಾ ಕೆಪಿಎಮ್ಇ ನೋಡಲ್ ಅಧಿಕಾರಿ ಡಾ.ದಿಲೀಪ್ ಡೋಂಗ್ರೆ ಅವರು ಸ್ಥಳಕ್ಕೆ ಭೇಟಿ ನೀಡಿ ಕ್ಲಿನಿಕ್‌ಗಳನ್ನು ಸೀಝ್‌ ಮಾಡಿದ್ದಾರೆ ಎಂದು ತಿಳಿಸಿದರು.

ಔರಾದ್ ತಾಲೂಕಿನ ಎಕಂಬಾ ಗ್ರಾಮದಲ್ಲಿ ಡಾ.ರಂಜಿತ್ ಬಿರಾದಾರ್ ಅವರು ಮಹಾರಾಷ್ಟ್ರ ರಾಜ್ಯದಿಂದ ಆರ್ಯುವೇದ ಪದ್ದತಿಯಲ್ಲಿ ಪದವಿ ಹೊಂದಿದ್ದು ಇಲ್ಲಿ ಅಲೋಪತಿ ವೈದ್ಯ ವೃತ್ತಿ ನಡೆಸುತ್ತಿದ್ದಾರೆ. ಆದರೆ, ಕರ್ನಾಟಕ ರಾಜ್ಯದಲ್ಲಿ ವೈದ್ಯ ವೃತ್ತಿ ನಡೆಸಬೇಕಾದರೆ ಕೆಪಿಎಂಇ ಕಾಯ್ದೆ ಪ್ರಕಾರ ಕರ್ನಾಟಕ ಆರ್ಯುವೇದ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಮಾಡಿಸುವ ಮೂಲಕ ಪ್ರಮಾಣ ಪತ್ರ ಪಡೆದು ಕೆಪಿಎಂಇ ನೋಂದಣಿ ಮಾಡಿಸಿ ಅದೇ ಪದ್ದತಿಯಲ್ಲಿ ವೈದ್ಯ ವೃತ್ತಿ ನಡೆಸಬೇಕಾಗಿದೆ. ಇದು ಕೆಪಿಎಂಇ ಕಾಯ್ದೆ 2007 ಕಲಂ 19 ಮತ್ತು 22ರ ಸ್ಪಷ್ಟ ಉಲ್ಲಂಘನೆ ಆಗಿರುವುದರಿಂದ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ, ಜಿಲ್ಲಾ ಕೆಪಿಎಂಇ ನೋಡಲ್‌ ಅಧಿಕಾರಿ ಡಾ.ದಿಲೀಪ್ ಡೋಂಗ್ರೆ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಗಾಯತ್ರಿ, ಡಾ.ಸಂಗಾರೆಡ್ಡಿ, ಡಾ.ಶಿವಕುಮಾರ್ ಸಿದ್ದೇಶ್ವರ್ ಹಾಗೂ ಡಾ.ರವಿ ಕಲಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X