Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ...

ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Sept 2026 6:03 PM IST
share
ಭಾಲ್ಕಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಭಾಲ್ಕಿ: ಬರಪೀಡಿತ ಪಟ್ಟಿಗೆ ಭಾಲ್ಕಿ ತಾಲೂಕನ್ನು ಸೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕರ್ನಾಟಕದ 101 ತಾಲೂಕುಗಳು ಈಗಾಗಲೇ ಬರಪೀಡಿತ ಪಟ್ಟಿಯಲ್ಲಿವೆ. ಆದರೆ ತೀವ್ರ ಬರಗಾಲ ಅನುಭವಿಸುತ್ತಿರುವ ಭಾಲ್ಕಿ ತಾಲೂಕು ಮಾತ್ರ ಪಟ್ಟಿಯಿಂದ ಹೊರಗುಳಿದಿದೆ. ಆದ್ದರಿಂದ ಭಾಲ್ಕಿ ತಾಲೂಕಿನ ಸಂಪೂರ್ಣ ಪ್ರದೇಶವನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಲಾಯಿತು.

ತಾಲೂಕಿನ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆರಂಭದಲ್ಲಿ ಸ್ವಲ್ಪ ಮಳೆ ಬಿದ್ದ ತಕ್ಷಣ ಬಿತ್ತನೆ ಮಾಡಿದ ರೈತರ ಬೆಳೆಗಳು ಮೊಳಕೆಯೊಡೆಯದೆ ನಷ್ಟವಾಗಿವೆ. ಜಿಲ್ಲೆಯ ನಾಲ್ಕು ತಾಲೂಕುಗಳು ಬರಪೀಡಿತ ಪಟ್ಟಿಯಲ್ಲಿವೆ. ಆದರೆ ಭಾಲ್ಕಿ ಸೇರಿದಂತೆ ಔರಾದ್, ಹುಲಸೂರು ಹಾಗೂ ಕಮಲನಗರ ತಾಲೂಕುಗಳು ಮಾತ್ರ ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ. ಬೀದರ್ ಜಿಲ್ಲೆ ಸಂಪೂರ್ಣ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಭಾಲ್ಕಿ ತಾಲೂಕನ್ನು ಕೂಡಲೇ ಬರಪೀಡಿತ ಪಟ್ಟಿಗೆ ಸೇರಿಸಿ ತುರ್ತು ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಈಗಾಗಲೇ ರೈತರು ಹಾಗೂ ಕೃಷಿ ಕಾರ್ಮಿಕರು ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ. ರೈತರು ವಿವಿಧ ಸಹಕಾರಿ ಸಂಘಗಳು ಹಾಗೂ ಬ್ಯಾಂಕ್‌ಗಳ ಮೂಲಕ ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು. ರೈತರ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು. ಪ್ರತಿ ಟನ್ ಕಬ್ಬಿಗೆ 5 ಸಾವಿರ ರೂ. ದರ ನಿಗದಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಿದ್ರಾಮಪ್ಪ ಅಣದೂರೆ, ಬಾಬುರಾವ್ ಹುಣಸನಾಳೆ, ಶೇಷರಾವ್ ಕಣಜಿ, ಮಾಹಾನಂದಾ ದೇಶಮುಖ, ಅನೀಲಕುಮಾರ್ ರಂಜೇರಿ, ಆರ್.ಪಿ.ಬಿರಾದಾರ್, ವಿನಿತಾ ಮಾಶೆಟ್ಟೆ, ಭೌರಾವ್ ಪಾಟೀಲ್, ವಾಗೇಶ್ ಪಾಟೀಲ್, ಸುಧಾಕರ್ ಬೋಬಡೆ, ಸೋಮನಾಥ್ ಟೋಕರೆ, ಸಂಜೀವಕುಮಾರ್ ಹುಣಜೆ, ಶರದ್ ಪಾಟೀಲ್ ಹಾಗೂ ರಂಗರಾವ್ ಬಿರಾದಾರ್ ಕಾಕನಾಳ್ ಸೇರಿದಂತೆ ಹಲವರು ಇದ್ದರು.

Tags

drought-hitBhalkiProtestsfarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X