Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಜಾತಿ ಪ್ರಮಾಣ ಪತ್ರ ಮಂಜೂರಿಗೆ ವಿಳಂಬ...

ಜಾತಿ ಪ್ರಮಾಣ ಪತ್ರ ಮಂಜೂರಿಗೆ ವಿಳಂಬ ಆರೋಪ: ನೇಮಕಾತಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ31 Aug 2026 11:04 PM IST
share
ಜಾತಿ ಪ್ರಮಾಣ ಪತ್ರ ಮಂಜೂರಿಗೆ ವಿಳಂಬ ಆರೋಪ: ನೇಮಕಾತಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲು ಒತ್ತಾಯ

ಬೀದರ್‌: ಜಾತಿ ಪ್ರಮಾಣ ಪತ್ರ ಮಂಜೂರಿಗೆ ವಿಳಂಬವಾಗುತ್ತಿದೆ ಆದ್ದರಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಬೇಕು ಎಂದು ಒತ್ತಾಯಿಸಿ ಕರವೇ ಸಂಘಟನೆಯಿಂದ ಮನವಿ ಸಲ್ಲಿಸಲಾಗಿದೆ.

ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ ಅವರಿಗೆ ಸೋಮವಾರ ಸಲ್ಲಿಸಿದ ಮನವಿ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿದ್ಯಾವಂತ ನಿರುದ್ಯೋಗಿಗಳಿಗಾಗಿ ನೌಕರಿ ನೇಮಕಾತಿಗಾಗಿ ಸಂಬಂಧಪಟ್ಟಿರುವ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಿಲಾಗಿದೆ. ಶೈಕ್ಷಣಿಕ ದಾಖಲಾತಿಗಳೊಂದಿಗೆ ವಿದ್ಯಾರ್ಥಿಗಳು ಹೊಂದಿರುವ ಜಾತಿ ಪ್ರಮಾಣ ಪತ್ರ, 371 (ಜೆ) ಪ್ರಮಾಣ ಪತ್ರ. ಆದಾಯ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಮೀಸಲಾತಿ ಪ್ರಮಾಣ ಪತ್ರಗಳು ಅವಶ್ಯವಾಗಿವೆ. ಜಿಲ್ಲೆಯ ಎಲ್ಲಾ ನಾಡ ಕಛೇರಿಯಲ್ಲಿ ಸಂಬಂಧಪಟ್ಟಿರುವ ದಾಖಲಾತಿಗಳೊಂದಿಗೆ ನೌಕರಿಗೆ ಅರ್ಹತೆ ಹೊಂದಿರುವ ವಿದ್ಯಾವಂತರು ಮೀಸಲಾತಿ ಪ್ರಮಾಣ ಪತ್ರಗಳಿಗಾಗಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಆದರೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ಒಳಗೆ ಪ್ರಮಾಣ ಪತ್ರಗಳು ಸಿಗದ ಭಯದಲ್ಲಿದ್ದಾರೆ ಎಂದು ತಿಳಿಸಲಾಗಿದೆ.

ಆದ್ದರಿಂದ ತಾವು ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲಾತಿಗಳಲ್ಲಿ ನಮೂದಿಸಿರುವಂತೆ, ಮಿಸಲಾತಿ ಪ್ರಮಾಣ ಪತ್ರಗಳಿಗಾಗಿ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿಯವರಿಗೆ ಪರಿಶಿಷ್ಟ ಜಾತಿ ಎ, ಪರಿಶಿಷ್ಟ ಜಾತಿ ಬಿ, ಪರಿಶಿಷ್ಟ ಪಂಗಡ, ಟೋಕರಿಕೊಳ್ಳಿ, ಎಸ್ಟಿ ಗೊಂಡ, ಹಿಂದುಗಳಿದ ವರ್ಗಗಳ ಪ್ರಮಾಣ ಪತ್ರ ಅಲ್ಪಸಂಖ್ಯಾತರ ಪ್ರಮಾಣ ಪತ್ರಗಳು, ಸಾಮಾನ್ಯ ವರ್ಗದ ಪ್ರಮಾಣ ಪತ್ರಗಳು ಓಬಿಸಿ ಪ್ರಮಾಣ ಪತ್ರಗಳು ಅಗತ್ಯ ಕ್ರಮಗಳನ್ನು ತೇಗೆದುಕೊಂಡು, ಸಂಬಂಧಪಟ್ಟಿರುವ ಅಧಿಕಾರಿಗಳಿಗೆ ಸೂಚಿಸಿ, ನೌಕರಿಗೆ ಸಲ್ಲಿಸಬೇಕಾಗಿರುವ ಅವಧಿಯೊಳಗೆ ಮಂಜೂರು ಮಾಡಿ ನೀಡಿದ್ದಲ್ಲಿ, ವಿದ್ಯಾವಂತರಿಗೆ ಅನೂಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿಪಡಿಸಿರುವ ಅವದಿಯನ್ನು ಸಂಬಂಧಪಟ್ಟಿರುವ ಅಧಿಕಾರಿಗಳಿಗೆ ಸೂಚಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕರವೇ ವಿದ್ಯಾರ್ಥಿ ಘಟಕ ಜಿಲ್ಲಾಧ್ಯಕ್ಷ ಜೋನಾ ಪಿ.ಜೆ, ಜಿಲ್ಲಾ ಘಟಕದ ಅಧ್ಯಕ್ಷ ಅವಿನಾಶ್ ಬುದೇರಾಕರ್ ಹಾಗೂ ಸ್ಟೀಫನ್ ಪೌಲ್ ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.

Tags

caste certificateJob Application
share
ವಾರ್ತಾಭಾರತಿ
ವಾರ್ತಾಭಾರತಿ
Next Story
X