Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಹುಮನಾಬಾದ್ | ನಾನು ಎಂಎಲ್ಎ ಆಗಿದ್ದಾಗ...

ಹುಮನಾಬಾದ್ | ನಾನು ಎಂಎಲ್ಎ ಆಗಿದ್ದಾಗ ಶಾಸಕ ಸಿದ್ದು ಪಾಟೀಲ್ ನಮ್ಮ ಬಾಗಿಲು ಕಾಯುತ್ತಿದ್ದರು : ರಾಜಶೇಖರ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Jan 2026 5:34 PM IST
share
ಹುಮನಾಬಾದ್ | ನಾನು ಎಂಎಲ್ಎ ಆಗಿದ್ದಾಗ ಶಾಸಕ ಸಿದ್ದು ಪಾಟೀಲ್ ನಮ್ಮ ಬಾಗಿಲು ಕಾಯುತ್ತಿದ್ದರು : ರಾಜಶೇಖರ್ ಪಾಟೀಲ್

ಹುಮನಾಬಾದ್ : “ನನ್ನಿಂದ ನೀವು ಎಂಎಲ್ಎ ಆಗಿದ್ದೀರಿ” ಎಂಬ ಶಾಸಕ ಸಿದ್ದು ಪಾಟೀಲ್ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವ ರಾಜಶೇಖರ್ ಪಾಟೀಲ್, “ನಾನು ಎಂಎಲ್ಎ ಆಗಿದ್ದಾಗ ಸಿದ್ದು ಪಾಟೀಲ್ ನಮ್ಮ ಮನೆಯ ಬಾಗಿಲು ಕಾಯುತ್ತಿದ್ದವರು” ಎಂದು ತಿಳಿಸಿದ್ದಾರೆ.

ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಡಿಪಿ ಸಭೆಯಲ್ಲಿ ಗಲಾಟೆ ನಡೆದ ಸಂದರ್ಭದಲ್ಲಿ ನಾನು ಮೈಸೂರಿಗೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಹೋಗಿದ್ದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರುವ ಮಾಹಿತಿ ತಿಳಿದ ನಂತರ ಏರ್ಪೋರ್ಟ್‌ಗೆ ತೆರಳಿದ್ದೆ. ಅಲ್ಲಿ ಈ ಭಾಗದ ಘಟನೆ ಕುರಿತು ಕರೆ ಬಂದ ತಕ್ಷಣವೇ ವಿಮಾನದ ಮೂಲಕ ಹೈದರಾಬಾದ್ ಮಾರ್ಗವಾಗಿ ವಾಪಸ್ಸಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಸಿದ್ದು ಪಾಟೀಲ್ ಅವರು ಹುಮನಾಬಾದ್‌ನಲ್ಲಿ ಪದೇಪದೇ ಗುಂಡಾ ವರ್ತನೆ ತೋರಿಸುತ್ತಿದ್ದು, ಯಾವುದೇ ಕಾರ್ಯಕ್ರಮದಲ್ಲಾದರೂ ದಮ್ಮು–ತಾಕತ್ತು ಎಂಬ ಭಾಷೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಭೂಮಿ ಪೂಜೆ ಅಥವಾ ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಶಾಸಕರು ದಿನಾಂಕ ನಿಗದಿಪಡಿಸಿದರೆ ಕನಿಷ್ಠ ಏಳು ದಿನಗಳ ಮುಂಚಿತವಾಗಿ ಅಧಿಕಾರಿಗಳು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಮಾಹಿತಿ ನೀಡಬೇಕು ಎಂಬ ಪ್ರೊಟೋಕಾಲ್ ಇದೆ. ಆದರೆ ಇದನ್ನು ಸಿದ್ದು ಪಾಟೀಲ್ ನಿರಂತರವಾಗಿ ಉಲ್ಲಂಘಿಸುತ್ತಿದ್ದಾರೆ ಎಂದು ದೂರಿದರು.

ಚಿಟಗುಪ್ಪಾ ಪಟ್ಟಣದಲ್ಲಿ ಯಾವುದೇ ಪ್ರೊಟೋಕಾಲ್ ಪಾಲಿಸದೇ ತಮ್ಮ ಕಾರಲ್ಲೇ ಸಬ್ಬಲ್ ತೆಗೆದುಕೊಂಡು ಗುದ್ದಲಿ ಪೂಜೆಗೆ ಮುಂದಾದರು. ಇದನ್ನು ನಮ್ಮ ಕಾರ್ಯಕರ್ತರು ವಿರೋಧಿಸಿದಾಗ, ಪಿಎಸ್ಐಗೆ ಏಕವಚನದಲ್ಲಿ ಮಾತನಾಡಿ ಬೆದರಿಕೆ ಹಾಕಿದ್ದಾರೆ. ನಾನು 18 ವರ್ಷ ಶಾಸಕನಾಗಿ ಆಡಳಿತ ನಡೆಸಿದರೂ, ಯಾವ ಅಧಿಕಾರಿಯ ಮೇಲೂ ಇಂತಹ ದಬ್ಬಾಳಿಕೆ ನಡೆಸಿಲ್ಲ ಎಂದು ಹೇಳಿದರು.

ಸಿದ್ದು ಪಾಟೀಲ್ ಶಾಸಕರಾಗಲು ಯೋಗ್ಯರಲ್ಲ ಎಂದು ಟೀಕಿಸಿದ ಅವರು, ಹಿಂದೆ ಇವರು ಸಾರಾಯಿ ಪಾಕೆಟ್ ಮಾರಾಟ ಮಾಡುತ್ತಿದ್ದರು. ಈ ಕುರಿತು ಅವರ ಗೆಳೆಯನೇ ಹೇಳಿರುವ ವಿಡಿಯೋ ದಾಖಲೆಗಳಿವೆ. ನಾನು ಶಾಸಕ ಹಾಗೂ ಸಚಿವನಾಗಿದ್ದಾಗ ನನ್ನ ಬಳಿ ಕೆಲಸ ಮಾಡಿ ಬೆಳೆದ ವ್ಯಕ್ತಿಯೇ ಇವರು. ನಾನು ಬೆಂಗಳೂರಿಗೆ ಹೋಗುವ ಮೊದಲು ಇವರೂ ಅವರ ಸಹೋದರರೂ ಶಾಸಕರ ಭವನಕ್ಕೆ ಹೋಗಿ ನನಗಾಗಿ ಕಾಯುತ್ತಿದ್ದರು. ಇವರು ನನಗೆ ಶಾಸಕ ಮಾಡುತ್ತಾರೆ ಎನ್ನುವುದು ನಗಣೀಯ ಮಾತು ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags

Humanabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X