Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸಾವಿತ್ರಿಬಾಯಿ ಫುಲೆ ಅವರ ಇತಿಹಾಸ...

ಸಾವಿತ್ರಿಬಾಯಿ ಫುಲೆ ಅವರ ಇತಿಹಾಸ ತಿಳಿದುಕೊಳ್ಳುವುದು ತುಂಬಾ ಮಹತ್ವವಾಗಿದೆ : ವಿಠಲದಾಸ್ ಪ್ಯಾಗೆ

ವಾರ್ತಾಭಾರತಿವಾರ್ತಾಭಾರತಿ3 Jan 2025 11:48 PM IST
share
Photo of Program

ಬೀದರ್ : ಮಹಿಳೆಯರಿಗೆ ಶಿಕ್ಷಣ ನೀಡುವ ಮೂಲಕ ಶಿಕ್ಷಣದ ಕ್ರಾಂತಿಯನ್ನು ಎಬ್ಬಿಸಿದ ಮಹಾಮಾತೆ ಸಾವಿತ್ರಿಬಾಯಿ ಫುಲೆ ಅವರ ಇತಿಹಾಸವನ್ನು ನಾವೆಲ್ಲರೂ ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ವಿಠಲದಾಸ್ ಪ್ಯಾಗೆ ಅಭಿಪ್ರಾಯಪಟ್ಟರು.

ಇಂದು ಪ್ರತಾಪ್ ನಗರದ ಬಾಲಕಿಯರ ವಸತಿ ನಿಲಯದಲ್ಲಿ ʼಸಾವಿತ್ರಿಬಾಯಿ ಫುಲೆ ಅವರ ಜಯಂತ್ಯೋತ್ಸವ ಕಾರ್ಯಕ್ರಮʼದಲ್ಲಿ ಮಾತನಾಡಿದ ಅವರು, ಸಾವಿರಾರು ವರ್ಷದಿಂದ ಭಾರತದಲ್ಲಿ ಶ್ರೇಣಿಕೃತ ವ್ಯವಸ್ಥೆಯ ಶಿಕ್ಷಣ ಪದ್ಧತಿ ರೂಢಿಯಲ್ಲಿತ್ತು. ಮನಸ್ಮೃತಿ ಗ್ರಂಥದ ಮೂಲಕ ಮಹಿಳೆಯರಿಗೆ ಶಿಕ್ಷಣದಿಂದ ವಂಚಿತರನ್ನಾಗಿಸಿ ಅವರಿಗೆ ಕೇವಲ ನಾಲ್ಕು ಗೋಡೆಗಳ ಮಧ್ಯ ಉಳಿಯುವ ಹಾಗೆ ಮಾಡಲಾಗಿತ್ತು. ಅದರಿಂದಾಗಿ ಮಹಿಳೆಯರು ಕೇವಲ ಮಕ್ಕಳು ಹೆರುವುದಕ್ಕೆ ಸೀಮಿತವಾಗಿದ್ದರು. ಇವುಗಳನ್ನೆಲ್ಲ ಧಿಕ್ಕರಿಸಿ ಫುಲೆ ದಂಪತಿಗಳು ಮಹಿಳೆಯರಿಗೆ ಶಿಕ್ಷಣ ನೀಡಿದರು ಎಂದು ಹೇಳಿದರು.

ಮಹಿಳೆಯರು ಪುರುಷನಷ್ಟೇ ಸಮಾನವಾದ ಅವಕಾಶಗಳನ್ನು ಪಡೆದುಕೊಂಡು, ಸ್ವತಂತ್ರವಾಗಿ ಜೀವಿಸುತ್ತಿರುವುದು ಕೇವಲ ನಮ್ಮ ಮಹಾಪುರುಷರ ತ್ಯಾಗದಿಂದಲೇ ಹೊರತು ಯಾವುದೇ ದೇವರುಗಳಿಂದಲ್ಲ. ಹಾಗಾಗಿ ಇಂದಿನ ಮಹಿಳೆಯರು ದೇವರನ್ನು ಬಿಟ್ಟು ಸಾವಿತ್ರಿ ಬಾ ಫುಲೆ, ಫಾತಿಮಾ ಶೇಕ್, ಜ್ಯೋತಿಬಾ ಫುಲೆ, ಸಾಹು ಮಹಾರಾಜ್, ಅಂಬೇಡ್ಕರ್ ಅವರ ಇತಿಹಾಸ ತಿಳಿದುಕೊಳ್ಳಬೇಕೆಂದು ನುಡಿದರು.

ಈ ಸಂದರ್ಭದಲ್ಲಿ ಬಸವಣ್ಣ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸರಾಜ್ ಖಂಡ್ರೆ, ವಸತಿ ನಿಲಯ ಮೇಲ್ವಿಚಾರಕಿ ಶೀಲಾ ವಾಡೇಕರ್, BVS ಜಿಲ್ಲಾಧ್ಯಕ್ಷ ಪ್ರದೀಪ್ ನಾಟೆಕರ್, ಭೀಮರಾವ್ ಮಾಲಗತ್ತಿ ಹಾಗೂ ವಸತಿ ನಿಲಯದ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X