Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ನೇಮಕ...

ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ಮೂಲಭೂತ ಸೌಕರ್ಯ ಒದಗಿಸಿ ಕೊಡಬೇಕಾಗಿದೆ : ಪ್ರೊ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ25 Aug 2025 8:03 PM IST
share
ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ಮೂಲಭೂತ ಸೌಕರ್ಯ ಒದಗಿಸಿ ಕೊಡಬೇಕಾಗಿದೆ : ಪ್ರೊ.ಪುರುಷೋತ್ತಮ ಬಿಳಿಮಲೆ

ಬೀದರ್ : ಕನ್ನಡ ವಿಷಯದಲ್ಲಿ ಅನೇಕ ವಿದ್ಯಾರ್ಥಿಗಳು ಅನುತೀರ್ಣರಾಗುತ್ತಿದ್ದು, ಇದಕ್ಕೆ ಕಾರಣಗಳು ಹುಡಕಬೇಕಾಗಿದೆ. ಸರ್ಕಾರ ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವುದರ ಮೂಲಕ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದರು.

ಇಂದು ಕರ್ನಾಟಕ ಸಾಹಿತ್ಯ ಸಂಘ ಆಯೋಜಿಸುವ ಕನ್ನಡ ಶಾಲೆಗಳ ಸ್ಥಿತಿ ಗತಿ ಪರಿಹಾರೋಪಾಯಗಳು ಸಂವಾದ ಗೋಷ್ಠಿ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಎಂದರೆ ರಕ್ಷಣೆ, ಭದ್ರತೆ, ಪೋಷಣೆ, ಆಧಾರ, ಜೀವನ, ಬದುಕು, ಅನ್ನ, ಸುಖ, ಶಾಂತಿ ನೆಮ್ಮದಿ ಇತ್ಯಾದಿ ಅರ್ಥಗಳಿವೆ. ಈ ಅರ್ಥಗಳಿಗೆ ಪೂರಕವಾಗುವಂಥ ಕನ್ನಡ ಪಠ್ಯಪುಸ್ತಕಗಳು ಸಿದ್ಧಪಡಿಸಬೇಕಾಗಿದೆ ಎಂದರು.

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಎಲ್ಲ ವಲಯಗಳಿಗೆ ಅನುಕೂಲತೆಗಳು ದೊರಕಬೇಕು. ಸರ್ಕಾರದ ನಿಲುವು ಅಚಲವಾಗಿದೆ. ಎಸ್‌ಇಪಿ ಜಾರಿಗೆ ಬರಬೇಕು. ಇದರಿಂದ ಕನ್ನಡ ಉಳಿದು ಬೆಳೆಯುತ್ತದೆ. 55 ಸಾವಿರ ಶಿಕ್ಷಕರ ಹುದ್ದೆಗಳು ಸರ್ಕಾರ ಕೂಡಲೇ ಭರ್ತಿ ಮಾಡಬೇಕು. ಆ ದಿಶೆಯಲ್ಲಿ ಪ್ರಾಧಿಕಾರ ಸರ್ಕಾರದ ಗಮನ ಸೆಳೆದಿದೆ. ಕನ್ನಡ ಕಟ್ಟುವಲ್ಲಿ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಅಧಿಕಾರಿಗಳು, ಪಾಲಕ ಪೋಷಕರ ಸಹಾಯ, ಸಹಕಾರ, ದೂರದೃಷ್ಟಿ ಅವಶ್ಯಕವಾಗಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಅನುದಾನಿತ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಅವರು ಮಾತನಾಡಿ, ಕರ್ನಾಟಕದಲ್ಲಿ 9 ರಿಂದ 10 ವರ್ಷಗಳಿಂದ ಖಾಸಗಿ ಕನ್ನಡ ಶಾಲೆಗಳು ಮುಚ್ಚುತ್ತಿದ್ದಾರೆ. ಸರ್ಕಾರದ ವಿಪರೀತ ಕಠಿಣ ನಿಯಮಗಳು ಇವುಗಳಿಂದ ಕನ್ನಡ ಶಾಲೆಗಳು ಸೋತು ಸೊರಗುತ್ತಿವೆ. ಇವತ್ತು ನಮ್ಮ ಮಾತೃಭಾಷೆ ಉಳಿದು ಬೆಳೆಯಬೇಕು. ಅನುದಾನಿತ ಕನ್ನಡ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಕನ್ನಡ ಶಾಲೆಗಳನ್ನು ಇಂಗ್ಲೀಷ ಮಾಧ್ಯಮವಾಗಿ ಪರಿವರ್ತನೆ ಮಾಡುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಚಿಂತಕರಾದ ಡಾ.ಕಾಶಿನಾಥ ಚೆಲ್ವಾ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಪ್ರೊ. ಜಗನ್ನಾಥ ಹೆಬ್ಬಾಳೆ, ಎಸ್.ಬಿ. ಕುಚಬಾಳ, ಕರ್ನಾಟಕ ಸಾಹಿತ್ಯ ಸಂಘದ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ, ಜಂಟಿ ಕಾರ್ಯದರ್ಶಿ ಡಾ. ರಾಜಕುಮಾರ್ ಹೆಬ್ಬಾಳೆ, ಡಾ.ಅಶೋಕ್ ಕೋರೆ ಹಾಗೂ ಡಾ.ಸುರೇಖಾ ಬಿರಾದಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Purushottam Bilimale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X