Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ನಮ್ಮದು ಸನಾತನವಲ್ಲ, ಪುರಾತನ ಸಂಸ್ಕೃತಿ:...

ನಮ್ಮದು ಸನಾತನವಲ್ಲ, ಪುರಾತನ ಸಂಸ್ಕೃತಿ: ನಿಜಗುಣಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ3 Sept 2025 11:38 PM IST
share
ನಮ್ಮದು ಸನಾತನವಲ್ಲ, ಪುರಾತನ ಸಂಸ್ಕೃತಿ: ನಿಜಗುಣಾನಂದ ಸ್ವಾಮೀಜಿ

ಬೀದರ್, ಸೆ.3: ನಮ್ಮದು ಸನಾತನ ಧರ್ಮದ ಪರಂಪರೆಯ ಸಂಸ್ಕೃತಿಯಲ್ಲ. ಪುರಾತನ ಸಂಸ್ಕೃತಿ. ಜಗತ್ತಿಗೆ ಗೌರವ ಕೊಡುವ ಸಂಸ್ಕೃತಿಯಾಗಿದೆ ಎಂದು ಬೈಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.

ಬುಧವಾರ ನಗರದ ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ನಡೆದ, ಬಸವ ಸಂಸ್ಕೃತಿ ಅಭಿಯಾನ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಶ್ರೇಣೀಕೃತ ಸಂಸ್ಕೃತಿಯ ಬದಲಾಗಿ ಶರಣು ಶರಣಾರ್ಥಿ ಹೇಳುವ ಸಂಸ್ಕೃತಿಯನ್ನು ತಂದರು ಎಂದು ನುಡಿದರು.

ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಮ್ಮ ಜನರು ಉತ್ಸವ ಮಾಡುವುದರಲ್ಲಿ ಬಹಳ ಮುಂದಿದ್ದಾರೆ. ಆದರೆ ಅದಕ್ಕಿಂತ ಮುಖ್ಯವಾದದ್ದು ಮನಸ್ಸಿನ ಪರಿವರ್ತನೆ. ಮನಸ್ಸಿನ ಪರಿವರ್ತನೆಯಾಗದಿದ್ದರೆ, ಇಂತಹ ನೂರು ಉತ್ಸವ ಮಾಡಿದರೂ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.

ಎಲ್ಲ ರೀತಿಯ ಮೌಢ್ಯಗಳನ್ನು ನಿರಾಕರಿಸಿ ಬಸವ ತತ್ವದ ಹಾಗೆ ಬದುಕುತ್ತೇವೆ ಎನ್ನುವ ಭಾವನೆಯನ್ನು ಬೆಳೆಸಿಕೊಳ್ಳಬೇಕು. ಎಲ್ಲರೂ ಮನೆಯಲ್ಲಿ ಬಸವಣ್ಣನವರ ಭಾವಚಿತ್ರ ಬಿಟ್ಟು ಇನ್ನು ಯಾರದೇ ಭಾವಚಿತ್ರ ಇಟ್ಟುಕೊಳ್ಳುವುದು ಬೇಕಾಗಲಿಲ್ಲ. ಮುಂಬರುವ ಜನ ಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯತ ಮತ್ತು ಜಾತಿಯ ಕಾಲಂನಲ್ಲಿ ತಮ್ಮ ಉಪಜಾತಿಗಳನ್ನು ದಾಖಲಿಸಬೇಕು ಎಂದರು.

ಬಸವರಾಜ್ ಧನ್ನೂರು ಮಾತನಾಡಿ, ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆನ್ನುವುದು ನಮ್ಮ ಬೇಡಿಕೆ. ಗಾಂಧೀಜಿ, ಅಂಬೇಡ್ಕರ್ ಜಯಂತಿಯನ್ನು ರಾಷ್ಟ್ರ ಮಟ್ಟದಲ್ಲಿ ಆಗುತ್ತವೆ. ಅದೇ ರೀತಿ ಬಸವಣ್ಣನವರ ಜಯಂತಿ ಕೂಡ ರಾಷ್ಟ್ರ ಮಟ್ಟದಲ್ಲಿ ಆಚರಣೆಯಾಗಬೇಕೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ.ವಿ.ಎಸ್.ಮಾಳಿ, ಲಿಂಗಾಯತ ಮಠಾಧಿಪತಿಗಳ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು, ಡಾ.ತೋಂಟದ ಸಿದ್ದರಾಮ ಮಹಾಸ್ವಾಮೀಜಿ, ಡಾ.ಗಂಗಾದೇವಿ ಮಾತಾಜಿ, ಪ್ರಭು ಚನ್ನಬಸವ ಮಹಾಸ್ವಾಮೀಜಿ, ಗುರುಬಸವ ಪಟ್ಟದೇವರು, ಡಾ.ಗಂಗಾಬಿಕೆ ಅಕ್ಕ, ಸಚಿವ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್ ಹಾಗೂ ಸುವರ್ಣಾ ಧನ್ನೂರು ಸಹಿತ ವಿವಿಧ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು.

ವಿಧವೆಯಲ್ಲ, ಶಿವಶರಣೆ :

ಹೆಣ್ಣು ಮುಟ್ಟಾಗಿ ಕುಳಿತಾಗ ಅವಳನ್ನು ದೂರ ಕಳಿಸುವುದು ಸನಾತನ ಸಂಸ್ಕೃತಿ. ಮನುಷ್ಯರಿಗೆ ದೇವಸ್ಥಾನ ಪ್ರವೇಶಿಸಲು ಬಿಡದ ಕಾಲದಲ್ಲಿ ದೇಹವೇ ದೇವಾಲಯ ಎಂದಿರುವುದು ಬಸವ ಸಂಸ್ಕೃತಿ. ಪತಿ ಸತ್ತಾಗ ವಿಧವೆಯಲ್ಲ, ಶಿವಶರಣೆ ಎಂದು ಹೇಳಿರುವುದು ಬಸವ ಸಂಸ್ಕೃತಿಯಾಗಿದೆ. ಇಂತಹ ಸಂಸ್ಕೃತಿಯನ್ನು ನಾವೆಲ್ಲರೂ ಉಳಿಸಿಕೊಳ್ಳುವ ಜವಾಬ್ದಾರಿ ಇದೆ.

-ನಿಜಗುಣಾನಂದ ಸ್ವಾಮೀಜಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X