Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಸಿಜೆಐ ಅವರಿಗೆ ಶೂ ಎಸೆದ ವಕೀಲನಿಗೆ ಕಠಿಣ...

ಸಿಜೆಐ ಅವರಿಗೆ ಶೂ ಎಸೆದ ವಕೀಲನಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹಿಸಿ ಹುಮನಾಬಾದ್‌ನಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Oct 2025 8:07 PM IST
share
ಸಿಜೆಐ ಅವರಿಗೆ ಶೂ ಎಸೆದ ವಕೀಲನಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹಿಸಿ ಹುಮನಾಬಾದ್‌ನಲ್ಲಿ ಪ್ರತಿಭಟನೆ

ಬೀದರ್ : ಸಿಜೆಐ ಬಿ.ಆರ್ ಗವಾಯಿ ಅವರಿಗೆ ಶೂ ಎಸೆದಿರುವ ವಕೀಲ, ಉತ್ತರ ಪ್ರದೇಶದಲ್ಲಿ ಹರಿ ಓಂ ವಾಲ್ಮೀಕಿ ಕೊಲೆ ಮಾಡಿರುವ ಕಿಡಿಗೇಡಿಗಳು ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿ ಅವಮಾನ ಮಾಡಿರುವ ಅನೀಲ್ ಮಿಶ್ರಾ ಅವರನ್ನು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಇಂದು ಹುಮನಾಬಾದ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಹುಮನಾಬಾದ್ ನ ಅಂಬೇಡ್ಕರ್ ವೃತ್ತದಲ್ಲಿ ಭೀಮ್ ಆರ್ಮಿ ಹಾಗೂ ದಲಿತ ಪ್ಯಾಂಥರ್ ಸಂಘಟನೆಯಿಂದ ಪ್ರತಿಭಟನೆ ನಡೆಸಿ, ಸಿಜೆಐ ಬಿ.ಆರ್ ಗವಾಯಿ ಅವರಿಗೆ ಶೂ ಎಸೆದಿರುವ ವಕೀಲ, ಉತ್ತರ ಪ್ರದೇಶದಲ್ಲಿ ಹರಿ ಓಂ ವಾಲ್ಮೀಕಿ ಕೊಲೆ ಮಾಡಿರುವ ಕಿಡಿಗೇಡಿಗಳು ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿ ಅವಮಾನ ಮಾಡಿರುವ ಅನೀಲ್ ಮಿಶ್ರಾ ಅವರ ವಿರುದ್ಧ ಘೋಷಣೆಗಳು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಲಾಯಿತು.

ಹುಮನಾಬಾದ್ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಭಾರತೀಯ ಸಂವಿಧಾನದ ಅಡಿಯಲ್ಲಿರುವ ಸರ್ವೋಚ್ಚ ನ್ಯಾಯಲಯವು ಭಾರತದ ಪ್ರತಿಯೊಂದು ನ್ಯಾಯಲಯದ ಅಂತಿಮ ತೀರ್ಪು ನೀಡುತ್ತದೆ. ಈ ನ್ಯಾಯಲದ ನ್ಯಾಯಧೀಶರು ಭಾರತದ ಅತಿ ಶ್ರೇಷ್ಠ ವ್ಯಕ್ತಿಯಲ್ಲಿ ಒಬ್ಬರಾಗಿರುತ್ತಾರೆ. ಈ ನ್ಯಾಯಲಯದ ನ್ಯಾಯಧೀಶರಿಗೆ ಅವಮಾನ ಮಾಡಿದರೆ ಭಾರತದ ದೇಶಕ್ಕೆ, ಭಾರತದ ಕಾನೂನಿಗೆ ಹಾಗೂ ಭಾರತದ ಸಂವಿಧಾನಕ್ಕೆ ಅವಮಾನ ಮಾಡಿದಂತಿರುತ್ತದೆ. ಆದರೆ, ಈಗ ಅದೇ ನ್ಯಾಯಲಯದಲ್ಲಿ ವಕೀಲ ವೃತ್ತಿ ಮಾಡುತ್ತಿರುವ ಓರ್ವ ವಕೀಲ ಸಿಜೆಐ ಅವರ ಮೇಲೆ ಶೂ ಎಸೆಯಲು ಯತ್ನಿಸಿರುವುದು ಖಂಡನೀಯ ಎಂದು ದೂರಲಾಗಿದೆ.

ದಲಿತರು ಕೇವಲ ಅವರ ಗುಲಾಮರಾಗಿ, ಅವರ ಕೆಳಭಾಗದಲ್ಲಿ ಮಾತ್ರ ಇರಬೇಕು. ಆದರೆ ಈಗ ಅವರಿಗಿಂತ ಮೇಲೆ ಸ್ಥಾನ ಪಡೆದಿರುವ ಬಿ.ಆರ್ ಗವಾಯಿ ಅವರನ್ನು ಇವರಿಂದ ಸಹಿಸಲು ಆಗುತ್ತಿಲ್ಲ. ಈ ರೀತಿಯ ಕೆಟ್ಟ ಮನಸ್ಥಿತಿ ಇರುವ, ಈ ದೇಶದ ಕಾನೂನು ವ್ಯವಸ್ಥೆ ಹಾಳು ಮಾಡುತ್ತಿರುವ ಈ ವ್ಯಕ್ತಿಯನ್ನು ದೇಶದ್ರೋಹಿ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಅವನಿಗೆ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಲಾದೆ.

ಈ ಸಂದರ್ಭದಲ್ಲಿ ಭೀಮ್ ಆರ್ಮಿ ತಾಲ್ಲೂಕು ಅಧ್ಯಕ್ಷ ಮನೋಜಕುಮಾರ್ ಜಾನವಿರ್, ಉಪಾಧ್ಯಕ್ಷ ಶೇಕ್ ಫಿರ್ದೋಸ್, ದಲಿತ ಪ್ಯಾಂಥರ್ ತಾಲೂಕು ಅಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಸಿದ್ದಾರ್ಥ್ ಜಾನವಿರ್, ಎಂ. ಡಿ ಬಾಬಾ ಪಟೇಲ್, ಲಕ್ಷ್ಮಣರಾವ್ ಜಾನವಿರ್, ತೈಯಬ್ ನಂದನ್, ರಾಹುಲ್ ಬೋತಗಿ, ಯುವರಾಜ್ ಐಹೊಳ್ಳಿ ಹಾಗೂ ಭೀಮರೆಡ್ಡಿ ಸಿಂಧನಕೇರಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Humnabad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X