Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ದೇಹದಲ್ಲಿ ಹರಿಯುವ ರಕ್ತ, ಉಸಿರಾಡುವ ಗಾಳಿ...

ದೇಹದಲ್ಲಿ ಹರಿಯುವ ರಕ್ತ, ಉಸಿರಾಡುವ ಗಾಳಿ ಒಂದೇ ಇರುವಾಗ ಭೇದ ಭಾವ ಇರಬಾರದು : ಸಚಿವ ರಹೀಮ್ ಖಾನ್

ವಾರ್ತಾಭಾರತಿವಾರ್ತಾಭಾರತಿ7 April 2025 4:11 PM IST
share
Photo of Program

ಬೀದರ್ : ದೇಹದಲ್ಲಿ ಹರಿಯುವ ರಕ್ತ, ಉಸಿರಾಡುವ ಗಾಳಿ ಒಂದೇ ಇರುವಾಗ ಭೇದ ಭಾವ ಇರಬಾರದು. ಮನುಷ್ಯರೆಲ್ಲರೂ ಭೇದ ಭಾವ ಬಿಟ್ಟು ಒಂದಾಗಿ ಬಾಳಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರು ಹೇಳಿದರು.

ರವಿವಾರ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜಮಾಅತೆ ಇಸ್ಲಾಮಿ ಹಿಂದ್, ಸದ್ಭಾವನಾ ಮಂಚ್ ಹಾಗೂ ರಾಬ್ತಾ ಎ ಮಿಲ್ಲತ್ ಅವರ ಸಂಯುಕ್ತಾಶ್ರಯದಲ್ಲಿ ರಮಝಾನ್‌ ಪ್ರಯುಕ್ತ ಆಯೋಜಿಸಿದ್ದ ʼಈದ್ ಸ್ನೇಹಕೂಟʼದಲ್ಲಿ ಮಾತನಾಡಿದ ಅವರು, ಮುಸಲ್ಮಾನರು ವೈಯಕ್ತಿಕ, ಸಮುದಾಯದ ಸುಧಾರಣೆ ಜತೆಗೆ ಇತರರ ಸುಧಾರಣೆಗೂ ಪ್ರಯತ್ನಿಸಬೇಕು ಎಂದು ತಿಳಿಸಿದರು.

ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನ ಒದಗಿಸಲಾಗಿದೆ. ಕಾಮಗಾರಿಗಳ ಉದ್ಘಾಟನೆಗೆ ಎ.16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ. ಜಿಲ್ಲೆಯಿಂದ ನಾಗರಿಕ ವಿಮಾನಯಾನ ಸೇವೆಯೂ ಶೀಘ್ರ ಪುನರ್ ಆರಂಭವಾಗಲಿದೆ ಎಂದು ಅಭಿವೃದ್ಧಿಯ ಸಂಕ್ಷಿಪ್ತ ಮಾಹಿತಿ ನೀಡಿದರು.

ಮಂಗಳೂರಿನ ಇಸ್ಹಾಕ್ ಪುತ್ತೂರ್ ಅವರು ಮಾತನಾಡಿ, ಸಂತೋಷ ಹಾಗೂ ಪ್ರೀತಿ ಪರಸ್ಪರ ಹಂಚಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ. ಇದರಿಂದ ಸಮೃದ್ಧ ರಾಷ್ಟ್ರ ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಮೌಲ್ವಿ ಮಹಮ್ಮದ್ ಫಹೀಮುದ್ದೀನ್ ಮಾತನಾಡಿ, ಭೂಮಿಯಲ್ಲಿ ಮನುಷ್ಯನಿಗೆ ಮಹತ್ವದ ಸ್ಥಾನವಿದೆ. ಅದನ್ನು ತಿಳಿದು ಉತ್ತಮ ವ್ಯಕ್ತಿಯಾಗಿ ಬದುಕಬೇಕು. ಒಳಿತು ಮಾಡುತ್ತ, ಕೆಡಕನ್ನು ತ್ಯಜಿಸಬೇಕು. ಮನುಷ್ಯರು ಬೇರೆಯವರಿಗೆ ಸಿಹಿ ನೀಡಬೇಕೇ ಹೊರತು ವಿಷವನ್ನಲ್ಲ ಎಂದು ಹೇಳಿದರು.

ಬ್ರಹ್ಮಕುಮಾರಿ ಆಶ್ರಮದ ಜ್ಯೋತಿ ಬಹೆನ್‌ ಜಿ. ಅವರು ಮಾತನಾಡಿ, ಈ ಜಗತ್ತು ಪ್ರವಾಸಿ ತಾಣವೆಂದು ತಿಳಿದು, ನಾವೆಲ್ಲ ಪ್ರವಾಸಿಗರಂತೆ ಜೀವನ ಸಾಗಿಸಬೇಕು. ಆತ್ಮಶಾಂತಿಗಾಗಿ ದೇವರ ಸ್ಮರಣೆ ಮಾಡಬೇಕು ಎಂದರು.

ಆಣದೂರಿನ ಭಂತೆ ಧಮ್ಮಾನಂದ ಮಹಾಥೆರೋ ಮಾತನಾಡಿದರು.

ಈ ಸಂದರ್ಭದಲ್ಲಿ ಮೌಲಾನಾ ಮಹಮ್ಮದ್ ಮೋನಿಶ್ ಕಿರ್ಮಾನ್, ಸರ್ದಾರ್ ಗ್ಯಾನಿ ದರ್ಬಾರಸಿಂಗ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಲೀಂ ಪಾಷಾ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಸಂಜೀವಕುಮಾರ್ ಅತಿವಾಳೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ್ ಬಿರಾದಾರ್, ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ್ ಧನ್ನೂರ್, ಪ್ರಮುಖರಾದ ಮಡಿವಾಳಪ್ಪ ಗಂಗಶೆಟ್ಟಿ, ಮಂಗಲಾ ಭಾಗವತ್, ಇಕ್ಬಾಲ್ ಗಾಜಿ, ತೌಹೀದ್ ಶಿಂಧೆ, ಸಂಜೀವ್ ಸೂರ್ಯವಂಶಿ, ಗುರುನಾಥ್ ಗಡ್ಡೆ, ಮಹಮ್ಮದ್ ಆಸಿಫೊದ್ದೀನ್ ಹಾಗೂ ಎಂ.ಎಸ್. ಮನೋಹರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X