Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಶಾಹೀನ್ ಸಂಸ್ಥೆಯಿಂದ ಶಿಕ್ಷಣದ ಜೊತೆಗೆ...

ಶಾಹೀನ್ ಸಂಸ್ಥೆಯಿಂದ ಶಿಕ್ಷಣದ ಜೊತೆಗೆ ಮಾನವೀಯ ಕಾರ್ಯ: ಸುರೇಶ್ ಚೆನಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ14 Jan 2026 8:43 PM IST
share
ಶಾಹೀನ್ ಸಂಸ್ಥೆಯಿಂದ ಶಿಕ್ಷಣದ ಜೊತೆಗೆ ಮಾನವೀಯ ಕಾರ್ಯ: ಸುರೇಶ್ ಚೆನಶೆಟ್ಟಿ
ಮೊಬೈಲ್ ಬಳಕೆ, ಮಹಿಳಾ ಸುರಕ್ಷತೆ, ಸ್ವಚ್ಛತೆ ಕುರಿತ ಸಮೀಕ್ಷೆಗೆ ಚಾಲನೆ

ಬೀದರ್ : ಶಾಹೀನ್ ಸಂಸ್ಥೆಯು ಶಿಕ್ಷಣದ ಜೊತೆಗೆ ಸಮಾಜಕ್ಕೆ ಉಪಯುಕ್ತವಾದ ಮಾನವೀಯ ಕೆಲಸಗಳನ್ನು ಮಾಡುತ್ತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ್ ಚೆನಶೆಟ್ಟಿ ಹೇಳಿದರು.

ನಗರದ ಶಾಹಿನ್ ಕಾಲೇಜಿನ ಮುಖ್ಯ ಆವರಣದಲ್ಲಿ ಬುಧವಾರ ಮೊಬೈಲ್ ಬಳಕೆ, ಮಹಿಳಾ ಸುರಕ್ಷತೆ, ಸ್ವಚ್ಛತೆ ಕುರಿತ ಸಮೀಕ್ಷೆಗೆ ಚಾಲನೆ ನೀಡಿ ಮಾತನಾಡಿದ ಸುರೇಶ್ ಚೆನಶೆಟ್ಟಿ, ಶಾಹೀನ್ ಸಂಸ್ಥೆಯು ಬೀದರ್ ನಗರವನ್ನು ದುಶ್ಚಟಗಳಿಂದ, ಭಿಕ್ಷಾಟನೆಯಿಂದ ಮುಕ್ತಗೊಳಿಸಲು ಶ್ರಮಿಸುತ್ತಿದೆ. ಸರಳ ವಿವಾಹ ಕುರಿತು ಜಾಗೃತಿ ಮೂಡಿಸುತ್ತಿದೆ. ಇದೀಗ ಅತಿಯಾದ ಮೊಬೈಲ್ ವೀಕ್ಷಣೆಯಿಂದ ಮಕ್ಕಳ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ಸಮೀಕ್ಷೆ ನಡೆಸಲು ಮುಂದಾಗಿದೆ. ಇದೊಂದು ಮಹತ್ವದ ಮತ್ತು ಮಾದರಿಯಾದ ಕಾರ್ಯವಾಗಿದೆ ಎಂದು ಹೇಳಿದರು.

ಮಕ್ಕಳನ್ನು ಮೊಬೈಲ್ ಮೋಹದಿಂದ ಬಿಡುಗಡೆ ಮಾಡಲೇಬೇಕಾಗಿದೆ. ಇದಕ್ಕಾಗಿ ಸಾಮೂಹಿಕ ಪ್ರಯತ್ನ ನಡೆಯಬೇಕು. ಪಾಲಕರೂ ಇದರಲ್ಲಿ ಭಾಗಿಯಾಗಬೇಕು. ಮಹಿಳೆಯರ ಸುರಕ್ಷತೆ ಮತ್ತು ಸ್ವಚ್ಛತೆ ಕುರಿತೂ ಸರ್ವೆ ನಡೆಸುತ್ತಿರುವುದು ಅನುಕರಣೀಯ ಎಂದು ತಿಳಿಸಿದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅದ್ಯಕ್ಷ ಡಾ.ಅಬ್ದುಲ್ ಖದೀರ್ ಅವರು ಮಾತನಾಡಿ, ಮನೆ ಮನೆಗೆ ಭೇಟಿ ಮತ್ತು ಆನ್‌ಲೈನ್ ಮೂಲಕ ನಡೆಸಲಾಗುವ ಈ ಸಮೀಕ್ಷೆಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ಇರುವ ಕಾನೂನು, ಸರಕಾರದ ವ್ಯವಸ್ಥೆಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ. ಜೊತೆಗೆ ಸ್ವಚ್ಛ ಬೀದರ್ ನಿರ್ಮಾಣಕ್ಕಾಗಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯವೂ ನಡೆಯಲಿದೆ ಎಂದರು.

ಮೂರು ಮುಖ್ಯ ಸಂಗತಿಗಳ ಬಗಿಗೆನ ಈ ಸಮೀಕ್ಷೆಯು 15 ದಿನಗಳ ಕಾಲ ನಡೆಯಲಿದ್ದು, ಶಾಹೀನ್ ಕಾಲೇಜಿನಲ್ಲಿ ಬಿಎ, ಬಿಎಸ್‌ಸಿ, ಬಿಕಾಂ ಮತ್ತು ಬಿಸಿಎ ಓದುತ್ತಿರುವ 200 ವಿದ್ಯಾರ್ಥಿಗಳು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವರು. ಆನ್‌ಲೈನ್ ಸಮೀಕ್ಷೆಗಾಗಿ ಶಾಹೀನ್ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಲಿಂಕ್ ಕೊಡಲಾಗಿದೆ. ಇದನ್ನು ಕ್ಲಿಕ್ ಮಾಡುವ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. ಇದು ಶೈಕ್ಷಣಿಕ ಉದ್ದೇಶಕ್ಕಾಗಿ ನಡೆಯುವ ಸಮೀಕ್ಷೆಯಾಗಿದ್ದು, ಯಾರದೇ ವೈಯುಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.

ಶಾಹೀನ್ ಕಾಲೇಜಿನ ಪ್ರಾಚಾರ್ಯ ಅಫ್ರಾ ನಾಜ್ ಅವರು ಮಾತನಾಡಿ, ಮೊಬೈಲ್ ವೀಕ್ಷಣೆಯಿಂದ ಮಕ್ಕಳಲ್ಲಿ ಏಕಾಗ್ರತೆ ಕಡಿಮೆಯಾಗುತ್ತಿದೆ. ವಿಶೇಷವಾಗಿ ರೀಲ್ಸ್ ವೀಕ್ಷಣೆಯು ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತಿದೆ. ಶಾಲೆಯಲ್ಲಿ ಮಕ್ಕಳು ಏಕಾಗ್ರತೆಯಿಂದ ಪಾಠ ಕೇಳುವುದು ಕಡಿಮೆಯಾಗುತ್ತಿದೆ. ಸಮಾಜದೊಂದಿಗೆ ಬೆರೆಯುವುದು ಕಡಿಮೆಯಾಗುತ್ತಿದೆ. ಅಕ್ಕಪಕ್ಕ ಇದ್ದರೂ ಮಾತನಾಡದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ನಾಗರಿಕ ಸನ್ಮಾರ್ಗ ಸಮಿತಿಯ ಪ್ರಮುಖ ಡಾ.ರಾಜಶೇಖರ್ ಸೇಡಂಕರ್ ಅವರು ಮಾತನಾಡಿ, ಸಮಿತಿಯು ಸರಳ ವಿವಾಹ ಕುರಿತು ಜಾಗೃತಿ ಮೂಡಿಸುತ್ತಿದೆ. ವ್ಯಸನ ಮುಕ್ತ ಬೀದರ್ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿದೆ. ಅತಿಯಾದ ಮೊಬೈಲ್ ವೀಕ್ಷಣೆಯಿಂದ ದೇಹದಲ್ಲಿ ಕೊಬ್ಬು ಸಂಗ್ರಹ ಹೆಚ್ಚಿ, ಆರೋಗ್ಯ ಸಮಸ್ಯೆ ಎದುರಾಗುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಅಶೋಕ್ ವಡಗಾವೆ, ಬಸವರಾಜ್ ಮಾಳಗೆ ಹಾಗೂ ಶಂಭುಲಿಂಗ್ ವಾಲ್ದೊಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Shaheen Institute
share
ವಾರ್ತಾಭಾರತಿ
ವಾರ್ತಾಭಾರತಿ
Next Story
X