Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಯುವಕರಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆ...

ಯುವಕರಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಳು ಮುಖ್ಯ ಕಾರಣ ಮಾನಸಿಕ ಒತ್ತಡ: ಹೃದಯ ರೋಗ ತಜ್ಞ ನಿತೀನ್ ಗುದಗೆ

ವಾರ್ತಾಭಾರತಿವಾರ್ತಾಭಾರತಿ5 July 2025 7:46 PM IST
share
ಯುವಕರಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಳು ಮುಖ್ಯ ಕಾರಣ ಮಾನಸಿಕ ಒತ್ತಡ: ಹೃದಯ ರೋಗ ತಜ್ಞ ನಿತೀನ್ ಗುದಗೆ

ಬೀದರ್: ಇತ್ತೀಚಿಗೆ ಯುವಕರಲ್ಲಿ ಹೃದಯಕ್ಕೆ ಸಬಂಧಿಸಿದ ಕಾಯಿಲೆಗಳಿಂದ ಮೃತಪಡುತ್ತಿದ್ದಾರೆ. ಇದಕ್ಕೆಲ್ಲ ಮುಖ್ಯ ಕಾರಣ ಮಾನಸಿಕ ಒತ್ತಡವಾಗಿದೆ ಎಂದು ಹೃದಯ ರೋಗ ತಜ್ಞ ನಿತೀನ್ ಗುದಗೆ ಅವರು ತಿಳಿಸಿದರು.

ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೃದಯ ಸಂಬಂಧಿ ಕಾಯಿಲೆಗಳಿಗೆ ಪ್ರಮುಖವಾಗಿ ನಾಲ್ಕು ಕಾರಣಗಳಿದ್ದು ಅದರಲ್ಲಿ ಮುಖ್ಯವಾಗಿ ಮಾನಸಿಕ ಒತ್ತಡವಾಗಿದೆ. ಹಾಗೆಯೇ ಕಡಿಮೆ ನಿದ್ದೆ ಮಾಡುವುದು. ಅತೀ ಹೆಚ್ಚಾಗಿ ಮೊಬೈಲ್ ಬಳಸುವುದು ಮತ್ತು ಜಂಕ್ ಫುಡ್ ಹೆಚ್ಚಾಗಿ ತಿನ್ನುವುದರಿಂದ ಯುವಕರಲ್ಲಿ ಹೆಚ್ಚಾಗಿ ಹೃದಯಾಘಾತ ಕಾಣಿಸುತ್ತಿದೆ ಎಂದರು.

ಆಹಾರವನ್ನು ಸರಿಯಾದ ಸಮಯಕ್ಕೆ ತಿನ್ನುವುದು ಮುಖ್ಯ. ಇತ್ತೀಚಿಗೆ ಜನರು ನಗುವುದನ್ನೇ ಮರೆಯುತ್ತಿದ್ದಾರೆ. ನಗು ಆರೋಗ್ಯಕ್ಕೆ ಉತ್ತಮ. ಬರ್ತ್ಡೇ, ಮ್ಯಾರೇಜ್ ಆನಿವರ್ಸರಿ ಮಾಡಿದ ಹಾಗೆ ವರ್ಷಕ್ಕೊಮ್ಮೆ ʼಹೆಲ್ತ್ ಅನಿವರ್ಸರಿʼ ಎಂದು ತಮ್ಮ ತಮ್ಮ ಆರೋಗ್ಯ ಚೆಕಪ್ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್ ಕೋಟೆ ಅವರು ಮಾತನಾಡಿ, ಜಿಲ್ಲೆಯ ಐದು ಆಸ್ಪತ್ರೆಗಳಲ್ಲಿ ಐದು ಕ್ಯಾಥ್ ಲ್ಯಾಬ್ ಗಳಿವೆ. ಹಾಗಾಗಿ ಜಿಲ್ಲೆಯ ಜನರು ಬೇರೆ ರಾಜ್ಯಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಕೆಲವೊಂದು ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರದ ಯೋಜನೆಗಳು ಚಾಲ್ತಿಯಲ್ಲಿದ್ದು, ಆರೋಗ್ಯ ಭಾಗ್ಯ, ಸಂಜೀವಿನಿ, ಆಯುಷ್ಮಾನ್ ಮತ್ತು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಇದ್ದವರಿಗೆ ಯೋಜನೆಯಲ್ಲಿರುವ ರಿಯಾಯಿತಿ ಅಥವಾ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಇತ್ತೀಚಿಗೆ ಹೃದಯರೋಗಗಳು ಹೆಚ್ಚಾಗುತ್ತಿವೆ ಎಂದು ಭಯಪಟ್ಟವರು ಭಯದಿಂದ ಹೊರಬರಬೇಕು. ಭಯಪಡುವ ಅಗತ್ಯವಿಲ್ಲ. ಯಾವುದೇ ದುಷ್ಚಟಗಳು ಫಲ ನೀಡುವುದಿಲ್ಲ. ದುಷ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಡಾ. ನಾಗರಾಜ್ ಅವರು ಮಾತನಾಡಿ, ಚಿಕ್ಕ ಮಕ್ಕಳು, ವಿದ್ಯಾರ್ಥಿಗಳ ಮೇಲೆ ಅಂಕಗಳಿಗೋಸ್ಕರ ಮಾನಸಿಕ ಒತ್ತಡಕ್ಕೆ ತಳ್ಳಬೇಡಿ. ಇದರಿಂದಾಗಿ ಹೃದಯ ಕಾಯಿಲೆಗಳು ಹೆಚ್ಚಾಗುತ್ತಿವೆ ಎಂದರು.

ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ಸಂತೋಷ್ ರೇಜಂತಲ್, ಡಾ. ಶರದ್ ಮಸೂದಿ, ಡಾ. ಸಂಜೀವಕುಮಾರ್ ರೆಡ್ಡಿ, ಡಾ. ಸಚಿನ್ ಗುದಗೆ ಹಾಗೂ ಡಾ. ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X