ಯಾದಗಿರಿ | ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಬಾವಿಗೆ ಬಿದ್ದು ಇಬ್ಬರು ಮಹಿಳೆಯರು ಮೃತ್ಯು

ಸಾಂದರ್ಭಿಕ ಚಿತ್ರ
ಯಾದಗಿರಿ : ಬಾವಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಗುರುಮಠಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ತಾಲೂಕಿನ ಮೊಟ್ನಳ್ಳಿ ಗ್ರಾಮದ ವೈಶಾಲಿ (17) ನವೀತಾ(16) ಎಂದು ಗುರುತಿಸಲಾಗಿದೆ.
ಈ ಕುರಿತು ಗುರುಮಠಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





