Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳ ಮನವಿ ಬಳಿಕ ಕೇರಳದ ಅಂಗನವಾಡಿ ಮೆನು...

ಮಕ್ಕಳ ಮನವಿ ಬಳಿಕ ಕೇರಳದ ಅಂಗನವಾಡಿ ಮೆನು ಸೇರಿದ ಬಿರಿಯಾನಿ

ವಾರ್ತಾಭಾರತಿವಾರ್ತಾಭಾರತಿ4 Jun 2025 7:32 AM IST
share
ಮಕ್ಕಳ ಮನವಿ ಬಳಿಕ ಕೇರಳದ ಅಂಗನವಾಡಿ ಮೆನು ಸೇರಿದ ಬಿರಿಯಾನಿ

ಪಟ್ಟಣಂತಿಟ್ಟ: ಸಾಮಾನ್ಯವಾಗಿ ಅಂಗನವಾಡಿಗಳಲ್ಲಿ ನೀಡುವ ಉಪ್ಪಿಟ್ಟಿನ ಬದಲು ಬಿರಿಯಾನಿ ನೀಡಿದರೆ ಉತ್ತಮ ಎಂಬ ಪುಟ್ಟ ಶಂಕು ಮೂರು ತಿಂಗಳ ಹಿಂದೆ ಮನವಿ ಮಾಡಿದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗಮನವನ್ನೂ ಸೆಳೆದಿತ್ತು. ಆದರೆ ಇದೀಗ ಈ ಮನವಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ, ಕೇರಳದಾದ್ಯಂತ ಎಲ್ಲ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ಮಕ್ಕಳಿಗೆ ವೈವಿಧ್ಯಮಯ ರುಚಿಕರ ಮತ್ತು ಪೌಷ್ಟಿಕ ಆಹಾರವನ್ನು ಒದಗಿಸಲು ಕ್ರಮ ಕೈಗೊಂಡಿದೆ.

ಮಂಗಳವಾರ ಬಿಡುಗಡೆಯಾದ ಮಕ್ಕಳ ಆರೈಕೆ ಕೇಂದ್ರಗಳ ಹೊಸ ಮೆನುವಿನಲ್ಲಿ ಮೊಟ್ಟೆ ಬಿರಿಯಾನಿ, ಪಲಾವ್, ದಾಲ್ ಪಾಯಸ, ಸೋಯಾ ಡ್ರೈ ಕರಿ ಮತ್ತು ಪೌಷ್ಟಿಕ ಲಡ್ಡು ಸೇರಿದೆ. ಈ ಹೊಸ ಖಾದ್ಯಗಳು ಮಕ್ಕಳ ಸುಧೀರ್ಘ ನಿರೀಕ್ಷೆಯನ್ನು ಈಡೇರಿಸಿದ್ದು, ಮಕ್ಕಳಿಗೆ ಹೆಚ್ಚಿನ ಸಂತೋಷ ಮತ್ತು ಉತ್ತಮ ಪೌಷ್ಟಿಕತೆ ನೀಡಲಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಅಂಗನವಾಡಿ ಮಕ್ಕಳಿಗೆ ಪರಿಷ್ಕøತ ಮೆನು ಬಿಡುಗಡೆ ಮಾಡಿದ ಸಚಿವೆ ವೀಣಾ ಜಾರ್ಜ್, ಸರ್ಕಾರ ನಡೆಸುವ ಎಲ್ಲ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ಏಕೀಕೃತ ಮೆನು ಜಾರಿಗೆ ತರುತ್ತಿರುವುದು ಇದೇ ಮೊದಲು ಎಮದು ಹೇಳಿದರು.

ಹೊಸ ಮೆನುವಿನಲ್ಲಿ ರುಚಿಕರ, ವೈವಿಧ್ಯಮಯ, ಪೌಷ್ಟಿಕ ಆಹಾರ ಸೇರಿದ್ದು, ಹೆಚ್ಚಿನ ಸಕ್ಕರೆ ಮತ್ತು ಉಪ್ಪಿನ ಅಂಶಗಳ ಬಳಕೆ ಕಡಿಮೆ ಮಾಡಿ, ಪ್ರೊಟೀನ್ ಸಮೃದ್ಧ ಅಂಶಗಳಿಂದ ಮಕ್ಕಳ ಆರೋಗ್ಯ ಸುಧಾರಣೆಗೆ ನೆರವಾಗಲಿದೆ ಎಂದು ವಿವರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯನ್ನೂ ನಿರ್ವಹಿಸುತ್ತಿರುವ ಜಾರ್ಜ್, ರಾಜ್ಯಮಟ್ಟದ ಅಂಗನವಾಡಿ ಪ್ರಾರಂಭೋತ್ಸವ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದರು.

ಪರಿಷ್ಕøತ ಮೆನುವಿನಲ್ಲಿ ಬೆಳಿಗ್ಗೆ ಉಪಾಹಾರ, ಮಧ್ಯಾಹ್ನದ ಊಟ ಮತ್ತು ಸಾಮಾನ್ಯ ತಿನಿಸುಗಳು ಸೇರಿವೆ. ಅರ್ಧ ಗೋಧಿಯ ಪಲಾವ್, ರಾಯಿತ, ಕಡಲೆ ಕರಿ, ಕೊಳುಕಟ್ಟಾ ಮತ್ತು ಇಳಯಡದಂಥ ಸಾಂಪ್ರದಾಯಿಕ ಖಾದ್ಯಗಳೂ ಸಿಗಲಿವೆ. ಈ ಹಿಂದೆ ವಾರಕ್ಕೆ ಎರಡು ಬಾರಿ ನೀಡುತ್ತಿದ್ದ ಮೊಟ್ಟೆ ಮತ್ತು ಹಾಲನ್ನು ಇನ್ನು ವಾರಕ್ಕೆ ಮೂರು ಬಾರಿ ವಿತರಿಸಲಾಗುತ್ತದೆ.

ಅಲಪ್ಪುಳದ ಪುಟ್ಟ ಬಾಲಕ ಶಂಕು ಮಾಡಿದ ಮನವಿಗೆ ಸ್ಪಂದಿಸಿ ಈ ವರ್ಷದ ಫೆಬ್ರುವರಿಯಲ್ಲಿ ಹೊಸ ಮೆನು ಸಿದ್ಧಪಡಿಸುವ ಭರವಸೆಯನ್ನು ಜಾರ್ಜ್ ನೀಡಿದ್ದರು. ಉಪ್ಪಿಟ್ಟಿನ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನಿಡುವಂತೆ ಆತ ಮಾಡಿದ್ದ ಮನವಿ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Tags

BiryaniKeralaAnganwadimenuchildren
share
ವಾರ್ತಾಭಾರತಿ
ವಾರ್ತಾಭಾರತಿ
Next Story
X