Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಬ್ರೇಕಿಂಗ್
  4. ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು...

ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಮೊತ್ತ ಗಳಿಸಿದ ದಕ್ಷಿಣ ಆಫ್ರಿಕಾ

ಶ್ರೀಲಂಕಾ ವಿರುದ್ಧ 5 ವಿಕೆಟ್ ಕಳೆದುಕೊಂಡು 428 ರನ್ ಗಳಿಕೆ

ವಾರ್ತಾಭಾರತಿವಾರ್ತಾಭಾರತಿ7 Oct 2023 6:22 PM IST
share
ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಮೊತ್ತ ಗಳಿಸಿದ ದಕ್ಷಿಣ ಆಫ್ರಿಕಾ

ಹೊಸದಿಲ್ಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಪೇರಿಸಿದೆ. ತಂಡದ ಪರವಾಗಿ ಮೂರು ಶತಕ ದಾಖಲಿಸುವುದರೊಂದಿಗೆ 428 ರನ್ ಗಳಿಸಿದೆ.

ಸ್ಪೋಟಕ ಬ್ಯಾಟಿಂಗ್ ಲಯಕ್ಕೆ ಮರಳಿದ ದಕ್ಷಿಣ ಆಫ್ರಿಕಾ ಶ್ರೀಲಂಕಾ ಬೌಲರ್ ಗಳ ಬೆವರಿಳಿಸಿತು. ಟಾಸ್ ಗೆದ್ದ ಶ್ರೀಲಂಕಾ ತಂಡ ಬೌಲಿಂಗ್ ಆಯ್ದುಕೊಂಡಿತ್ತು. ಬ್ಯಾಟಿಂಗ್ ಗೆ ಕ್ರೀಸಿಗೆ ಇಳಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಲಂಕಾ ಯಶಸ್ವಿ ಆಯಿತು. ನಾಯಕ ತೆಂಬ ಬವುಮ ರನ್ನು ದಿಲ್ಸಾನ್ ಮದುಶಂಕ ಎಲ್ ಬಿಡಬ್ಲ್ಯೂ ಗೆ ಕೆಡವಿದರು. ನಂತರ ಜೊತೆಯಾದ ಕ್ವಿಂಟನ್ ಡಿಕಾಕ್ ಮತ್ತು ರಾಸ್ಸಿ ವ್ಯಾನ್ ಡರ್ ಡಸ್ಸೆನ್ ಲಂಕಾ ಬೌಲರ್ ಗಳನ್ನು ದಂಡಿಸಿ ದ್ವಿಶಕದ ಜೊತೆಯಾಟ ದಲ್ಲಿ ಇಬ್ಬರೂ ಶತಕ ಸಿಡಿಸಿದರು. ಡಿಕಾಕ್ 84 ಬಾಲ್ ಗೆ 14 ಬೌಂಡರಿ 3 ಸಿಕ್ಸರ್ ಮೂಲಕ 100 ರನ್ ಗಳಿಸಿ ಪತಿರಣ ಗೆ ವಿಕೆಟ್ ಒಪ್ಪಿಸಿದರು.ವ್ಯಾನ್ ಡರ್ ಡಸ್ಸೆನ್ 12 ಬೌಂಡರಿ 2 ಸಿಕ್ಸರ್ ಸಹಿತ 108 ರನ್ ಗಳಿಸಿ ನಿರ್ಗಮಿಸಿದರು. ನಂತರ ಕ್ರೀಸಿಗೆ ಬಂದ ಐಡೆನ್ ಮಾರ್ಕ್ರಮ್ ಹಾಗೂ ಹೆನ್ರಿಕ್ ಕ್ಲಾಸನ್ ಸ್ಪೋಟಕ ಆಟವಾಡಿದರು. ಕ್ಲಾಸನ್ 32 ರನ್ ಗೆ ಕಸುನ್ ರಜಿತಾಗೆ ವಿಕೆಟ್ ಒಪ್ಪಿಸಿದರೆ, ಮಾರ್ಕ್ರಮ್ ಕ್ರೀಸ್ ಕಚ್ಚಿ ನಿಂತ ಪರಿಣಾಮ ಅವರ ಬ್ಯಾಟ್ ನಿಂದಲೂ ಶತಕ ಮೂಡಿ ಬಂತು. ಅವರಿಗೆ ಡೇವಿಡ್ ಮಿಲ್ಲರ್ ಸಾತ್ ನೀಡಿದರು. ಪರಿಣಾಮ ಒಂದೇ ಇನಿಂಗ್ಸ್ ನಲ್ಲಿ ತ್ರಿವಳಿ ಶತಕ ಸಹಿತ, ದಕ್ಷಿಣ ಆಫ್ರಿಕಾ ಬೃಹತ್ ಮೊತ್ತವನ್ನು ಪೇರಿಸಿತು.

ಶ್ರೀಲಂಕಾದ ಬೌಲರ್‌ ಮತೀಶಾ ಪತೀರಾಣ 10 ಓವರ್‌ ಗೆ 95 ರನ್‌ ನೀಡಿ, 1 ವಿಕೆಟ್‌ ಪಡೆದು ದುಬಾರಿಯಾದರು. ಒಂದು ಓವರ್‌ ಮೇಡನ್‌ ಮಾಡಿದ್ದರೂ ಕಾಸುನ್‌‌ ರಜಿತ 10 ಓವರ್‌ ಗೆ 90 ರನ್‌ ನೀಡಿ, 1 ವಿಕೆಟ್‌ ಪಡೆದರು. ಉಳಿದಂತೆ ದಿಲ ಶಾನ್‌ ಮದುಶಂಕ 2 ವಿಕೆಟ್‌, ದುನಿಲ್‌ ವೆಲ್ಲಾಲ 1 ವಿಕೆಟ್‌ ಪಡೆದರು. ಈಗ ಶ್ರೀಲಂಕಾ ಕ್ಕೆ ಪಂದ್ಯ ಗೆಲ್ಲಲು 429 ರನ್‌ ಗಳ ಅವಶ್ಯಕತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X