Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ರಾಷ್ಟ್ರೀಯ ಖೋಖೋ ಪಂದ್ಯಾವಳಿಯಲ್ಲಿ...

ರಾಷ್ಟ್ರೀಯ ಖೋಖೋ ಪಂದ್ಯಾವಳಿಯಲ್ಲಿ ತಮಿಳುನಾಡು ವಿರುದ್ದ ಕರ್ನಾಟಕ ತಂಡಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ17 Jan 2026 2:01 PM IST
share
ರಾಷ್ಟ್ರೀಯ ಖೋಖೋ ಪಂದ್ಯಾವಳಿಯಲ್ಲಿ ತಮಿಳುನಾಡು ವಿರುದ್ದ ಕರ್ನಾಟಕ ತಂಡಕ್ಕೆ ಜಯ
ಸಿದ್ದಯ್ಯನಪುರದ ವಿದ್ಯಾರ್ಥಿಯ ಸಾಧನೆ

ಚಾಮರಾಜನಗರ: ಗುಜರಾತ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ತಮಿಳುನಾಡು ತಂಡ ವಿರುದ್ಧ ಜಯಭೇರಿ ಭಾರಿಸಿ ಚಾಮರಾಜನಗರಕ್ಕೆ ಆಗಮಿಸಿದ ತಾಲೂಕಿನ ಸಿದ್ದಯ್ಯನಪುರದ ವಿದ್ಯಾರ್ಥಿ, ಕ್ರೀಡಾಪಟು ಚಂದನ್ ಅವರನ್ನು ಜಿಲ್ಲಾಡಳಿತ, ನಾನಾ ಸಂಘಸಂಸ್ಥೆಯ ಮುಖಂಡರು, ಸಿದ್ದಯ್ಯನಪುರ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು.

ಚಾಮರಾಜನಗರದ ಎಲ್‌ಐಸಿ ಕಚೇರಿಯ ಸಮೀಪದಲ್ಲಿ ಮೈಸೂರಿನಿಂದ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಶಾಲು ಹೊದಿಸಿ, ಹಾರ ಹಾಕಿ, ಮೈಸೂರು ಪೇಟ ತೊಡಿಸಿ, ಪುಷ್ಪವೃಷ್ಠಿಗೈದು, ಸಿಹಿ ತಿನ್ನಿಸಿ ಜೈಕಾರ ಕೂಗಿ ಬರಮಾಡಿಕೊಂಡು ಸಂಭ್ರಮಿಸಿದರು.

ನಂತರ ನಂಜನಗೂಡು ರಸ್ತೆ, ಸಂತೇಮರಹಳ್ಳಿ ವೃತ್ತ ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸುಲ್ತಾನ್ ಷರೀಫ್ ವೃತ್ತ ಮೂಲಕ ಡಿವಿಯೇಷನ್‌ ರಸ್ತೆ, ಶ್ರೀ ಭುವನೇಶ್ವರಿ ವೃತ್ತ ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಡಾಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಭಾರತೀಯ ವಿದ್ಯಾರ್ಥಿ ಸಂಘ, ಭಾರತೀಯ ವೀರಶೈವ ಮಹಾಸಭಾ, ಸೇನಾಪಡೆ, ಡಾ.ಬಿ.ಆರ್.ಅಂಬೇಡ್ಕರ್ ಮಹಾ ಸಭಾ, ಸಿದ್ದಯ್ಯನಪುರ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘ, ಸಿದ್ದಯ್ಯನಪುರ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು.

ರಾಷ್ಟ್ರೀಯ ಖೋಖೋ ಪಂದ್ಯಾವಳಿ ವಿಜೇತ ಚಂದನ್ ಮಾತನಾಡಿ ಗುಜರಾತ್‌ನಲ್ಲಿ ನಡೆದ ರಾಷ್ಟ್ರೀಯ ಖೋಖೋ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಿ ಗೆದ್ದಿರುವುದ ತುಂಭಾ ಖುಷಿ ತಂದಿದೆ. ಈ ನನ್ನ ಗೆಲವು ನಮ್ಮ ತಂದೆ, ತಾಯಿ, ದೊಡ್ಡಪ್ಪ .ಪಿಟ ಮಾಸ್ಕ‌, ಗ್ರಾಮಕ್ಕೆ ಸಲ್ಲುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಖೋಖೋ ಪಂದ್ಯಾವಳಿ ವಿಜೇತ ಚಂದನ್ ಹಾಗೂ ಇನ್ನಿಬ್ಬರಿಗೆ ಸನ್ಮಾನಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರದ ಸರ್ಕಾರಿ ಶಾಲೆಯ ವಿದ್ಯಾರ್ಥಿ ಚಂದನ್ ಗುಜರಾತ್‌ನಲ್ಲಿ ನಡೆದ ರಾಷ್ಟ್ರೀಯ ಖೋಖೋ ಪಂದ್ಯಾವಳಿಯಲ್ಲಿ ಅಂತರಾಷ್ಟ್ರೀಯ ಪಂದ್ಯಾವಳಿಗೆ ಆಯ್ಕೆಯಾ ಗಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ, ಮಕ್ಕಳ ಕ್ರೀಡೆ ಪ್ರೋತ್ಸಾಹ ಕೊಡಬೇಕು. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್‌ಗೆ ಅಡಿಟ್ಟುರಾ ಗಿರುತ್ತಾರೆ ಅಂತಹ ಸಂದರ್ಭದಲ್ಲಿ ಚಂದನ್ ಪೋಷಕರು ಪ್ರೋತ್ಸಾಹ ನೀಡಿ ದ್ದಾರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಕ್ರೀಡೆಗೆ ಒತ್ತು ಕೊಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಾಲ್ಮೀಕಿ ಅರ್ಚರಿ ಶಾಲೆಯ ಮಾದರಿಯಲ್ಲಿ ಜಿಲ್ಲೆಯಲ್ಲಿ ಕ್ರೀಡಾಶಾಲೆಗೆ ನಿರ್ಮಾಣಕ್ಕೆ ಚಿಂತಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಶಾಲಾ ಶಿಕ್ಷಣ ಇಲಾಖೆಯ ಉಉ ನಿರ್ಧೇಶಕ ಚಂದ್ರಪಾಟೀಲ್, ನಿವೃತ್ತ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ಧೇಶಕ ಮಂಜುನಾಥ್ ಪ್ರಸನ್ನ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸಿ.ಎನ್ ರೇಣಕಾದೇವಿ, ಭರತ್ ಭೂಷಣ, ಮಹಾದೇವಸ್ವಾಮಿ, ಶಿವಕುಮಾರಯ್ಯ, ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕ ಪರ್ವತ್‌ ರಾಜ್, ಅಖಿಲ ಭಾರತೀಯ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್,ಡಾ.ಬಿ.ಆರ್.ಅಂಬೇಡ್ಕರ್ ಮಹಾಸಭಾದ ಅಧ್ಯಕ್ಷ ಉಮೇಶ್ ಕುದರ್‌, ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಪಣ್ಯದಹುಂಡಿ ರಾಜು, ಲೋಕೇಶ್ ಅಂಬೇಡ್ಕರ್ ಯುವಕ ಸಂಘ ಅಧ್ಯಕ್ಷ ಮಹೇಶ್, ಬಿಎಸ್ ಪಿ ಮಹೇಶ್, ವಾಸು, ಬಾಬು, ಸಿದ್ದಯ್ಯನಪುರ ಗ್ರಾಮದ ಯಜಮಾನರು, ಮುಖಂಡರು, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X