Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಚಾಮರಾಜನಗರ: ಚಿನ್ನಾಭರಣ ಕಳ್ಳತನ; ...

ಚಾಮರಾಜನಗರ: ಚಿನ್ನಾಭರಣ ಕಳ್ಳತನ; ತಮಿಳುನಾಡು ಮೂಲದ ಮಹಿಳೆಯ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Sept 2024 2:34 PM IST
share
ಚಾಮರಾಜನಗರ:  ಚಿನ್ನಾಭರಣ ಕಳ್ಳತನ;  ತಮಿಳುನಾಡು ಮೂಲದ ಮಹಿಳೆಯ ಬಂಧನ

ಚಾಮರಾಜನಗರ: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 27 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಆರೋಪಿ ಮಹಿಳೆಯನ್ನು ಪತ್ತೆಹಚ್ಚಿ, 432 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ.

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸೆ.1 ರಂದು ಚಾಮರಾಜನಗರ ಮೂಲದ ಪುಷ್ಪಲತಾ ಎಂಬವರು 540 ಗ್ರಾಂ. ಚಿನ್ನಾಭರಣವನ್ನು ತಮ್ಮ ವ್ಯಾನಿಟಿ ಬ್ಯಾಗಿನಲ್ಲಿ ಹಾಕಿ ಕೊಂಡುತಮಿಳುನಾಡಿನ ಸತ್ಯಮಂಗಲಕ್ಕೆ ತೆರಳಲು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಈ ಸಂದರ್ಭದಲ್ಲಿ ಬಸ್ ನಲ್ಲಿ ಹೆಚ್ಚು ಜನರಿದ್ದು, ಪುಷ್ಪಲತಾ ಅವರು ಬಸ್ ನಿಂದ ಕೆಳಗಿಳಿದು ಬಂದು ನೋಡಿದಾಗ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪುಷ್ಪಲತಾ ಅವರು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ಹೇಳಿದರು.

ತಮಿಳುನಾಡಿನ ಲಕ್ಷ್ಮೀ(43) ಬಂಧಿತ ಆರೋಪಿಯಾಗಿದ್ದು, ಈಕೆಯಿಂದ 432 ಗ್ರಾಂ. ಚಿನ್ನಾಭರಣವನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.

ದೂರು ದಾಖಲಿಸಿಕೊಂಡ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಹಾಗೂ ಡಿವೈಎಸ್ಪಿ ಲಕ್ಷ್ಮಯ್ಯ ಅವರ ಮಾರ್ಗದರ್ಶದಲ್ಲಿ ಕಾರ್ಯಾಚರಣೆ ಆರಂಭಿಸಿದರು. ಬಸ್ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮರಾವನ್ನು ಪರಿಶೀಲಿಸಿದ ವೇಳೆ ಪುಷ್ಟಲತಾ ರವರ ಬ್ಯಾಗ್ ನಿಂದ ಕಳ್ಳತನ ಮಾಡಿದ ತಮಿಳುನಾಡಿನ ಲಕ್ಷ್ಮೀ ಎಂಬ ಮಹಿಳೆ ಆಟೋವೊಂದರಲ್ಲಿ ತಮಿಳುನಾಡಿನ ತಾಳವಾಡಿ ಕಡೆ ಹೋಗಿರುವ ಮಾಹಿತಿ ಆಧರಿಸಿ ಪೊಲೀಸರು ಮಹಿಳೆಯನ್ನು ಪತ್ತೆಹಚ್ಚಿ ಬಂಧಿಸಿದರು.

ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಚಾಮರಾಜನಗರ ಪಟ್ಟಣ ಠಾಣೆಯ ಇನ್ಸ್‌ಪೆಕ್ಟರ್ ರಾಜೇಶ್, ಸಬ್ ಇನ್ಸ್ ಪೆಕ್ಟರ್ ಸಿದ್ದರಾಜು, ಸಿಬ್ಬಂದಿ ಮೋಹನ್ ಕುಮಾರ್, ಲೋಕೇಶ್‌, ಮಹದೇವ ನಿಂಗರಾಜು, ರಾಜೇಶ್ವರಿ ಅವರ ಕಾರ್ಯವನ್ನು ಶ್ಲಾಘಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ, ವೃತ್ತ ನಿರೀಕ್ಷಕ ರಾಜೇಶ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X