Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. Gundlupete | ಕಾವೇರಿ ನೀರಿಗಾಗಿ...

Gundlupete | ಕಾವೇರಿ ನೀರಿಗಾಗಿ ಕರ್ನಾಟಕ ಕಾವಲು ಪಡೆಯಿಂದ ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Aug 2026 6:07 PM IST
share
Gundlupete | ಕಾವೇರಿ ನೀರಿಗಾಗಿ ಕರ್ನಾಟಕ ಕಾವಲು ಪಡೆಯಿಂದ ವಿನೂತನ ಪ್ರತಿಭಟನೆ

ಗುಂಡ್ಲುಪೇಟೆ : ಕರ್ನಾಟಕ ಕಾವಲು ಪಡೆ ವತಿಯಿಂದ ಗುಂಡ್ಲುಪೇಟೆ ಪಟ್ಟಣದ ಸರಕಾರಿ ಬಸ್ ನಿಲ್ದಾಣದ ಮುಂಭಾಗ ವಿನೂತನ ಹೋರಾಟ ಮಾಡಲಾಯಿತು. ಕಾವೇರಿ ನೀರಿನ ವಿಚಾರವಾಗಿ ನಿರಂತರವಾಗಿ ಖ್ಯಾತೆ ತೆಗೆಯುತ್ತಿರುವ ತಮಿಳುನಾಡು ಸರಕಾರದ ವಿರುದ್ಧ ವಿನೂತನವಾಗಿ ಕೈ ಕಟ್ಟಿ ಬಾಯಿ ಮುಚ್ಚಿ ನಿದ್ರಾವಸ್ಥೆಗೆ ಜಾರುವ ಮುಖಾಂತರ ವಿಭಿನ್ನವಾಗಿ ಪ್ರತಿಭಟನೆ ಮಾಡಿ, ಆಕ್ರೋಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಮಾತನಾಡಿ, ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ರಾಜ್ಯದ ರೈತರು ಹಾಗೂ ಸಾರ್ವಜನಿಕರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕರಾದ ಮಾಡ್ರಹಳ್ಳಿ ಸುಭಾಷ್ ಮಾತನಾಡಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿಲುವನ್ನು ಖಂಡಿಸಿದರು.

ಕರವೇ ಜಿಲ್ಲಾ ಕಾರ್ಯದರ್ಶಿ ರಿಯಾಸ್ ಪಾಷ, ಕಾವಲು ಪಡೆಯ ತಾಲ್ಲೂಕು ಕಾರ್ಯದರ್ಶಿ ಎಸ್.ಮುಬಾರಕ್, ವನ್ಯ ಜೀವಿ ಸಂರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಪಿ.ಬಾಲು.ಮಾತನಾಡಿದರು.

ತದನಂತರ ಊಟಿ-ಮೈಸೂರು ಹೆದ್ದಾರಿಯಲ್ಲಿ ಮೌನವಾಗಿ ಮೆರವಣಿಗೆ ಹೋರಟ ಹೋರಾಟಗಾರರು ತಾಲ್ಲೂಕು ಕಚೇರಿಗೆ ತೆರಳಿ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹೋರಾಟದಲ್ಲಿ ಕಾವಲು ಪಡೆ ಜಿಲ್ಲಾ ಕಾರ್ಯಧ್ಯಕ್ಷರಾದ ಅಬ್ದುಲ್ ರಷೀದ್, ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ತಾಲ್ಲೂಕು ಉಪಾಧ್ಯಕ್ಷರಾದ ಆರ್.ಮಂಜುನಾಥ್, ಶಿವಕುಮಾರ್, ತಾಲ್ಲೂಕು ಸಂಚಾಲಕರಾದ ಕುಂಜುಟ್ಟಿ, ಟೌನ್ ಅಧ್ಯಕ್ಷರಾದ ಸಾದಿಕ್ ಪಾಷ, ಟೌನ್ ಗೌರವಾಧ್ಯಕ್ಷರಾದ ಶಕೀಲ್, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ಜಾಹೀರ್ ಹುಸೇನ್, ಡ್ಯಾನ್ಸರ್ ಪವನ್,ಮಲ್ಲಯ್ಯ ಮಾಸ್ಟರ್‌, ರಾಚಪ್ಪನಾಯಕ್, ಕರವೇ ಸಂಚಾಲಕರಾದ ನಾಗೇಂದ್ರ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.








Tags

Gundlupete
share
ವಾರ್ತಾಭಾರತಿ
ವಾರ್ತಾಭಾರತಿ
Next Story
X