Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಇದು ನನ್ನ ಕೊನೆಯ ಚುನಾವಣೆ ದಯವಿಟ್ಟು ಕೈ...

ಇದು ನನ್ನ ಕೊನೆಯ ಚುನಾವಣೆ ದಯವಿಟ್ಟು ಕೈ ಬಿಡಬೇಡಿ: ಎಸ್. ಬಾಲರಾಜು

ವಾರ್ತಾಭಾರತಿವಾರ್ತಾಭಾರತಿ23 March 2024 10:44 AM IST
share
  • ಇದು ನನ್ನ ಕೊನೆಯ ಚುನಾವಣೆ ದಯವಿಟ್ಟು ಕೈ ಬಿಡಬೇಡಿ: ಎಸ್. ಬಾಲರಾಜು
  • ಇದು ನನ್ನ ಕೊನೆಯ ಚುನಾವಣೆ ದಯವಿಟ್ಟು ಕೈ ಬಿಡಬೇಡಿ: ಎಸ್. ಬಾಲರಾಜು
  • ಇದು ನನ್ನ ಕೊನೆಯ ಚುನಾವಣೆ ದಯವಿಟ್ಟು ಕೈ ಬಿಡಬೇಡಿ: ಎಸ್. ಬಾಲರಾಜು

ಕೊಳ್ಳೇಗಾಲ, ಮಾ.22: ಇದು ನನ್ನ ಕೊನೆಯ ಚುನಾವಣೆ ದಯವಿಟ್ಟುನನ್ನ ಕೈ ಬಿಡಬೇಡಿ ನನಗೆ ಆಶೀರ್ವಾದ ಮಾಡಿ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಲ್ಲಿತುಂಬಾ ಹೋರಾಟ ಇದೆ, ತುಂಬಾ ಜಂಜಾಟ ಇದೆ, ಪ್ರಾಮಾಣಿಕರಿಗೆ ಬೆಲೆ ಇಲ್ಲ.ಹೊರಗಿನಿಂದ ಬಂದವರಿಗೆ ಅವಕಾಶ ಸಿಗುತ್ತದೆ ಎಂದು ರಾಜಕೀಯ ನಿವೃತ್ತಿ ಪಡೆಯಲು ಉದ್ದೇಶಿಸಿದೆ. ಆದರೆ ಈ ಬಾರಿಮಲೆ ಮಾದೇಶ್ವರನ ಕೃಪೆ ಬಿಳಿಗಿರಂಗನಾಥನ ಆಶೀರ್ವಾದ ನನಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ. ಕಳೆದ ಬಾರಿ ನಾನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿ ಟಿಕೆಟ್ ಬಯಸಿದ್ದೆ. ಆದರೆನನಗೆ ಪಕ್ಷ ಅವಕಾಶ ನೀಡಿರಲಿಲ್ಲ ಆದರೆ ಈ ಬಾರಿ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವಂಥ ಅವಕಾಶ ದೊರೆತಿದೆ.ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ಎಂಟು ಬಾರಿ ಗೆದ್ದಂತೆ ಆಗುತ್ತದೆಎಂದರು.

ಮೊನ್ನೆನಾನು ಯಡಿಯೂರಪ್ಪ ರವರ ಕಾಲಿಗೆ ಬಿದ್ದಿದ್ದನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಟ್ ಮಾಡಿದ್ದರು. ಹೌದು ಬಿದ್ದಿದ್ದು ನಿಜ. ಅವರ ಕಾಲು ನನಗೆ ಪವಿತ್ರ. ನಾನು ಕಾಲಿಗೆ ಬಿದ್ದು ತಪ್ಪೇನು ಮಾಡಿಲ್ಲ. ನನಗೆ ತಂದೆ-ತಾಯಿಗಳು ಇಬ್ಬರೂ ಇಲ್ಲ. ನನಗೆತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಮಾರ್ಗದರ್ಶನ ನೀಡಿ ಆಶೀರ್ವಾದ ಮಾಡುವ ನನ್ನ ಗುರುಗಳು ಅವರು. ನನ್ನ ತಂದೆ ಸಮಾನರಾದ ಅವರ ಕಾಲಿಗೆ ಬಿದ್ದಿರುವುದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್, ಚುನಾವಣೆ ಉಸ್ತುವಾರಿ ಫಣೇಶ್, ಜನಧ್ವನಿ ವೆಂಕಟೇಶ್, ಜಿಲ್ಲಾ ಸಂಚಾಲಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ನಟರಾಜ್ ಗೌಡ್ರು, ದತ್ತೇಶ್ ಕುಮಾರ್, ಕಿಂಕಳ್ಳಿ ರಾಚಯ್ಯ ,ಅನಿಲ್, ನಾಗೇಶ್. ಶಿವಕುಮಾರ್ .ಜೈ ಸುಂದರ.ಇನ್ನು ಮುಂತಾದವರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು

Tags

Chamarajanagarkollegalaloksabha electionS. Balaraju
share
ವಾರ್ತಾಭಾರತಿ
ವಾರ್ತಾಭಾರತಿ
Next Story
X