Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಾಮರಾಜನಗರ
  4. ಹುಲಿಗಳ ಸಾವು ಪ್ರಕರಣ | ನ್ಯಾಯಾಂಗ...

ಹುಲಿಗಳ ಸಾವು ಪ್ರಕರಣ | ನ್ಯಾಯಾಂಗ ತನಿಖೆಗೆ ನಿವೃತ್ತ ಐಎಫ್ಎಸ್ ಅಧಿಕಾರಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ2 July 2025 2:59 PM IST
share
ಹುಲಿಗಳ ಸಾವು ಪ್ರಕರಣ | ನ್ಯಾಯಾಂಗ ತನಿಖೆಗೆ ನಿವೃತ್ತ ಐಎಫ್ಎಸ್ ಅಧಿಕಾರಿ ಒತ್ತಾಯ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕು ಮಲೇ ಮಹದೇಶ್ವರ ವನ್ಯ ಧಾಮ ವ್ಯಾಪ್ತಿಯ ಮೀಣ್ಯಂ ಆರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ 5 ಹುಲಿಗಳ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆ ಇಲ್ಲದೇ ಜಂಟಿ ತನಿಖೆಗೆ ವಹಿಸಬೇಕು ಎಂದು ನಿವೃತ್ತ ಐಎಫ್ ಎಸ್ ಅಧಿಕಾರಿ ಡಾ.ಆರ್.ರಾಜು ಒತ್ತಾಯಿಸಿದರು.

ಚಾಮರಾಜನಗರದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಯಿ ಹುಲಿ ಸೇರಿ ಐದು ಹುಲಿಗಳಿಗೆ ವಿಷಪ್ರಾಶ ನೀಡಿ ಹತ್ಯೆ ಮಾಡಲಾಗಿದೆ. ಇದೊಂದು ಹೇಯ ಕೃತ್ಯವಾಗಿದ್ದು, ದೇಶದಲ್ಲಿ ಎಲ್ಲೂ ಇಂಥ ಕೃತ್ಯ ನಡೆದಿಲ್ಲ. ಆದರೆ, ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ಆಗಿದೆ. ಅದು ಸಹ ಮಲೆ ಮಹದೇಶ್ವರರನ್ನು ಆರಾಧ್ಯ ದೇವ ಎಂದು ಪೂಜಿಸುವ ಮತ್ತು ಅವರ ಫೋಟೋ ಇಟ್ಟು ಮನೆ ಮನೆಗಳಲು ಪೂಜೆ ಮಾಡುವ ಸ್ಥಳದಲ್ಲಿಯೇ ಅವರ ವಾಹನ ಹುಲಿ ಅನ್ನು ವಿಷವಿಕ್ಕಿ ಕೊಲ್ಲುವುದು ದುರಂತವಾಗಿದೆ. ಧಾರ್ಮಿಕ ಸಂಸ್ಕೃತಿ ಪರಂಪರೆಯನ್ನು ಹೊಂದಿರುವ ನಮ್ಮ ನಾಡಿನಲ್ಲಿ ಇಂತಹ ಕೃತ್ಯ ನಡೆಸಿರುವುದು ದುಃಖಕರ ಸಂಗತಿಯಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ದೇಶದಲ್ಲಿಯೇ 3,600 ಹುಲಿಗಳಿದ್ದು, ಕರ್ನಾಟಕ 563 ಹುಲಿಗಳನ್ನು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದೆ. ಚಾಮರಾಜನಗರ ಜಿಲ್ಲೆಯ ಅರಣ್ಯ ವ್ಯಾಪ್ತಿಯು ಹೆಚ್ಚು ಹುಲಿಗಳನ್ನು ಹೊಂದಿದೆ. ಎರಡು ವನ್ಯಧಾಮ ವಿರುವ ಜಿಲ್ಲೆಯಲ್ಲಿ ಹುಲಿಗಳ ಇರುವುದಿರಂದ ಪರಿಸರ ಸಂರಕ್ಷಣೆಗೆ ಹೆಚ್ಚಿನ ಅದ್ಯತೆ ನೀಡದಂತಾಗುತ್ತಿದೆ. ಹುಲಿಗಳು ಕಾಡಿನಲ್ಲಿ ವಾಸವಿದ್ದು. ಅರಣ್ಯ ಸಂಮೃದ್ಧಿಯಾಗಿ ಬೆಳೆಯುತ್ತದೆ. ಸಸ್ಯ ಹಾರಿ ಪ್ರಾಣಿಗಳನ್ನು ಬೇಟೆಯಾಡಿ ಅವರ ಸಂತತಿ ಹೆಚ್ಚದಂತೆ ಮಾಡುವ ಮೂಲಕ ಪರಿಸರ ರಕ್ಷಣೆಯಲ್ಲಿ ಹುಲಿಯ ಪಾತ್ರ ಬಹುಮುಖ್ಯವಾಗಿದೆ ಎಂದರು.

ಪಾರದರ್ಶಕ ತನಿಖೆಯಾಗಲಿ:

ಐದು ಹುಲಿಗಳ ಹತ್ಯೆ ಪ್ರಕರಣವು ಪಾರದರ್ಶಕವಾಗಿ ತನಿಖೆಯಾಗಬೇಕು. ಆಗ ಮಾತ್ರ ಸತ್ಯ ಹೊರ ಬರಲಿದೆ. ಈಗ ನೇಮಕವಾಗಿರುವ ತನಿಖೆ ತಂಡದಿಂದ ಸತ್ಯಾಂಶ ಹೊರ ಬರುತ್ತವೆ ಎಂಬುವುದು ಅನುಮಾನ. ಹೀಗಾಗಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು. ಇಲ್ಲವೇ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಣ್ಯಾಧಿಕಾರಿಗಳ ನೇತೃತ್ವದ ಜಂಟಿ ತನಿಖೆಯಾಗಬೇಕು ಎಂದರು.

Tags

Tiger death case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X