Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಹೋಟೆಲ್ ನಲ್ಲಿ...

ಚಿಕ್ಕಮಗಳೂರು | ಹೋಟೆಲ್ ನಲ್ಲಿ ಸೇವಿಸಿದ್ದ ಊಟದ ಬಿಲ್ 35 ವರ್ಷಗಳ ಬಳಿಕ ಪಾವತಿ!

ಮಂಗಳೂರು ದೇರಳಕಟ್ಟೆಯ ಮುಹಮ್ಮದ್ ರ ಪ್ರಾಮಾಣಿಕತೆಗೆ ವ್ಯಾಪಕ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ16 Feb 2025 12:00 PM IST
share
ಚಿಕ್ಕಮಗಳೂರು | ಹೋಟೆಲ್ ನಲ್ಲಿ ಸೇವಿಸಿದ್ದ ಊಟದ ಬಿಲ್ 35 ವರ್ಷಗಳ ಬಳಿಕ ಪಾವತಿ!

ಚಿಕ್ಕಮಗಳೂರು: ಹೋಟೆಲೋಂದರಲ್ಲಿ ಊಟ ಮಾಡಿ ಮರೆತು ಬಿಲ್ ನೀಡದೆ ತೆರಳಿದ್ದ ವ್ಯಕ್ತಿಯೊಬ್ಬ 35 ವರ್ಷಗಳ ಬಳಿಕ ಅದೇ ಹೋಟೆಲ್ ಗೆ ಬಂದು ತಾನು ಹಿಂದೆ ಊಟ ಮಾಡಿದ್ದ ಬಿಲ್ ಪಾವತಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆರ ಗ್ರಾಮದಲ್ಲಿ ನಡೆದಿದೆ.

ಮಂಗಳೂರಿನ ದೇರಳಕಟ್ಟೆ ನಿವಾಸಿ ಎಂ.ಎ.ಮುಹಮ್ಮದ್ ಎಂಬವರು 35 ವರ್ಷಗಳ ಹಿಂದೆ ಕೆಲಸದ ನಿಮಿತ್ತ ಮೂಡಿಗೆರೆಗೆ ಬಂದಿದ್ದರು. ಕೆಲಸದ ಮುಗಿಸಿ ಊರಿಗೆ ಹಿಂದಿರುಗುವಾಗ ಕೊಟ್ಟಿಗೆಹಾರದಲ್ಲಿರುವ ಹಳೆಯ ಭಾರತ್ ಹೋಟೆಲ್ ನಲ್ಲಿ ಕಡುಬು ಮೀನು ಸಾರು ಊಟ ಮಾಡಿದ್ದರು. ಈ ವೇಳೆ ಗಡಿಬಿಡಿಯಲ್ಲಿ ಊಟದ ಬಿಲ್ ನೀಡಲು ಮರೆತ ಮುಹಮ್ಮದ್ ಅವರು ಬಸ್ ಹತ್ತಿ ಮಂಗಳೂರಿಗೆ ಬಂದಿದ್ದರು. ಊರು ತಲುಪಿದಾಗ ಬಳಿಕ ಅವರಿಗೆ ತಾನು ಕೊಟ್ಟಿಗೆಹಾರದಲ್ಲಿ ಊಟ ಮಾಡಿದ್ದ ಹೋಟೆಲ್ ನಲ್ಲಿ ಬಿಲ್ ನೀಡದಿರುವುದು ನೆನಪಾಗಿತ್ತು. ಈ ಬಗ್ಗೆ ಬೇಸರಗೊಂಡಿದ್ದ ಅವರು ಮತ್ತೊಮ್ಮೆ ಕೊಟ್ಟಿಗೆಹಾರಕ್ಕೆ ಹೋದಾಗ ಬಿಲ್ ನೀಡಿದರೆ ಆಯಿತು ಎಂದು ಅಂದುಕೊಂಡಿದ್ದರು. ಆದರೆ ಅವರಿಗೆ ಕೊಟ್ಟಿಗೆಹಾರದ ಕಡೆ ಬರುವ ಸಂದರ್ಭವೇ ಒದಗಿ ಬಂದಿರಲಿಲ್ಲ ಎನ್ನಲಾಗಿದೆ.

ಈ ಮಧ್ಯೆ ಶನಿವಾರ ಮುಹಮ್ಮದ್ ಅವರು ಕೆಲಸದ ನಿಮಿತ್ತ ಮತ್ತೊಮ್ಮೆ ಕೊಟ್ಟಿಗೆಹಾರಕ್ಕೆ ಬಂದಿದ್ದರು. ಆಗ ಅವರಿಗೆ ಅಂದಿನ ಹೋಟೆಲ್ ಬಿಲ್ ಬಾಕಿ ನೆನಪಾಗಿದೆ. ತಕ್ಷಣ ಅವರು ತಾನು 35 ವರ್ಷದ ಹಿಂದೆ ಊಟ ಮಾಡಿದ್ದ ಭಾರತ್ ಹೋಟೆಲ್ ಗೆ ಹೋಗಿದ್ದಾರೆ, ಈ ವೇಳೆ ಭಾರತ್ ಹೋಟೆಲ್ ನ ಮಾಲಕರ ಪುತ್ರ ಅಝೀಝ್ ಎಂಬವರು ಅಲ್ಲಿದ್ದರು. ಅವರನ್ನು ಭೇಟಿಯಾದ ಮುಹಮ್ಮದ್ ಅವರು 35 ವರ್ಷಗಳ ಹಿಂದಿನ ತನ್ನ ಊಟದ ಬಿಲ್ ಬಾಕಿ ವಿಚಾರವನ್ನು ಹೇಳಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೇ ಹಳೆಯ ಬಿಲ್ ಪಾವತಿ ಮಾಡಿದ್ದಲ್ಲದೇ, ಮತ್ತೇ ಅದೇ ಹೋಟೆಲ್ ನಲ್ಲಿ ಅಲ್ಲೇ ಊಟ ಮಾಡಿ ತೆರಳಿದ್ದಾರೆ.

ಮುಹಮ್ಮದ್ ಅವರ ಮುಗ್ದ ಪ್ರಾಮಾಣಿಕತೆ ವಿಚಾರ ಸ್ಥಳೀಯವಾಗಿ ಹರಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Tags

Chikmagalurhotel bill
share
ವಾರ್ತಾಭಾರತಿ
ವಾರ್ತಾಭಾರತಿ
Next Story
X