Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ರಾಜ್ಯ ಮಟ್ಟದ ಮುಅಲ್ಲಿಂ...

ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್‌ಜಾನ್-2025 ಸಮಾಪ್ತಿ; ದ.ಕ ಸೌತ್ ಜಿಲ್ಲೆ ಚಾಂಪಿಯನ್ಸ್

ವಾರ್ತಾಭಾರತಿವಾರ್ತಾಭಾರತಿ20 Nov 2025 4:48 PM IST
share
ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್‌ಜಾನ್-2025 ಸಮಾಪ್ತಿ; ದ.ಕ ಸೌತ್ ಜಿಲ್ಲೆ ಚಾಂಪಿಯನ್ಸ್

ಚಿಕ್ಕಮಗಳೂರು : ಮುಸ್ಲಿಂ ಸಮಾಜದ ಏಳಿಗೆಯಲ್ಲಿ ಮುಅಲ್ಲಿಮರ ಸೇವೆ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ ಎಂದು ಎಸ್.ಎಂ.ಎ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಮದನಿ ಉಜಿರೆ ತಂಙಳ್ ಅವರು ತಿಳಿಸಿದರು.

ಮದ್ರಸಾ ಅಧ್ಯಾಪಕರ ಒಕ್ಕೂಟ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್.ಜೆ.ಎಂ) ವತಿಯಿಂದ ಚಿಕ್ಕಮಗಳೂರಿನ ಉಪ್ಪಳ್ಳಿಯ ಶಾದುಲಿ ಜುಮಾ ಮಸ್ಜಿದ್ ವಠಾರದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಮುಅಲ್ಲಿಂ ಮೆಹರ್‌ಜಾನ್‌ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಸ್.ಜೆ.ಎಂ ರಾಜ್ಯಾಧ್ಯಕ್ಷ ಅಬ್ದುಲ್ ರಹಿಮಾನ್ ಮದನಿ ಜೆಪ್ಪು ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಕ್ರಿಯವಾಗಿ ಬೋಧನಾ ರಂಗಕ್ಕಿಳಿದಿರುವ ಮದ್ರಸಾ ಅಧ್ಯಾಪಕರಲ್ಲಿ ನಾಯಕತ್ವ ಗುಣವನ್ನು ಇನ್ನಷ್ಟು ಪೋಷಿಸಲು ಮುಅಲ್ಲಿಂ ಮೆಹರ್‌ಜಾನ್ ಅತ್ಯಂತ ಸಹಕಾರಿಯಾಗಿದೆ ಎಂದು ತಿಳಿಸಿದರು.

ಮೂರು ಪ್ರಮುಖ ವೇದಿಕೆಗಳಲ್ಲಿ ಸುಮಾರು 40ರಷ್ಟು ವೈವಿಧ್ಯಮಯ ಸ್ಪರ್ಧೆಗಳೊಂದಿಗೆ 300ರಷ್ಟು ಮುಅಲ್ಲಿಮರು ಸ್ಪರ್ಧೆಯಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ರಾಜ್ಯ ಪ್ರೋಗ್ರಾಮ್ ಸಮಿತಿ ಚೇರ್ಮನ್ ಹಾಫಿಳ್ ಮುಹಮ್ಮದ್ ಹನೀಫ್ ಮಿಸ್ಬಾಹಿ ಪ್ರಾಸ್ತಾವಿಕ ಭಾಷಣ ಮಾಡಿದರು. ಯೂಸುಫ್ ಮದನಿ ಬೇಲೂರು, ಕೆ.ಎಂ.ಜೆ ಜಿಲ್ಲಾಧ್ಯಕ್ಷ ಅಹ್ಮದ್ ಝಮೀರ್ ಬಾಳೆಹೊನ್ನೂರು, ಎಸ್.ಎಂ.ಎ ಜಿಲ್ಲಾಧ್ಯಕ್ಷ ಅಬೂಬಕರ್ ಸಿದ್ದೀಖ್ ಸಂಗೀನ್ ಹಾಗೂ ಯೂಸುಫ್ ಹಾಜಿ ಉಪ್ಪಳ್ಳಿ ಶುಭ ಹಾರೈಸಿ ಮಾತನಾಡಿದರು.

ಸ್ಥಳೀಯ ಮುದರ್ರಿಸ್ ಇಸ್ಮಾಯಿಲ್ ಸಅದಿ ಮಾಚಾರ್ ಅವರ ನೇತ್ರತ್ವದಲ್ಲಿ ಮಖಾಂ ಝಿಯಾರತ್ ನಡೆದು, ಬಳಿಕ ಶಾದುಲಿ ಜುಮಾ ಮಸ್ಜಿದ್ ಅಧ್ಯಕ್ಷ ಉಸ್ಮಾನ್ ಹಂಡುಗುಳಿ ಅವರು ದ್ವಜಾರೋಣ ನೆರವೇರಿಸಿದರು.

ರಾಜ್ಯ ಎಸ್.ಜೆ.ಎಂ ಕೋಶಾಧಿಕಾರಿ ಅಬ್ದುಲ್ ರಶೀದ್ ಸಖಾಫಿ ಮಜೂರು, ಎಸ್.ಎಂ.ಎ ರಾಜ್ಯ ಉಪಾಧ್ಯಕ್ಷ ಬಿ.ಎಸ್. ಮುಹಮ್ಮದ್, ಎಸ್.ವೈ.ಎಸ್ ಕಲ್ಚರಲ್ ಕಾರ್ಯದರ್ಶಿ ಸೈಯದ್, ಎಸ್.ಎಸ್.ಎಫ್ ರಾಷ್ಟ್ರೀಯ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು, ರಾಜ್ಯ ಮೆಹರ್‌ಜಾನ್‌ ಕನ್ವೀನರ್ ಇಸ್ಮಾಯಿಲ್ ಸಅದಿ ಉರುಮಣೆ, ಯಾಕೂಬ್ ಲತೀಫಿ, ಅಬ್ದುಲ್ಲಾ ಸಖಾಫಿ, ಕೆಕೆಎಂ ಕಾಮಿಲ್ ಸಖಾಫಿ, ಪುಂಡೂರು ಇಬ್ರಾಹಿಂ ಸಖಾಫಿ, ಮುಫತ್ತಿಶರುಗಳಾದ ಹಸನ್ ಸಖಾಫಿ, ಖಲಂದರ್ ಸಖಾಫಿ, ಮುಸ್ತಫ ಹಿಮಮಿ, ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ, ಮುಹಿಯದ್ದೀನ್ ಸ‌ಅದಿ ತೋಟಾಲ್‌, ತಾಜುದ್ದೀನ್ ಫಾಳಿಲಿ ಬೆಂಗಳೂರು, ಶರೀಫ್ ಸಖಾಫಿ ನೆಕ್ಕಿಲ್, ಹನೀಫ್ ಸಖಾಫಿ ಹಾಸನ, ಅಬ್ದುಲ್ ಅಝೀಝ್ ನೂರಾನಿ, ಅಬ್ದುಲ್ ಹಮೀದ್ ಸಅದಿ, ಸೈಫುಲ್ಲಾ ಸಖಾಫಿ ಶಿವಮೊಗ್ಗ ಸಹಿತ ರಾಜ್ಯ ನಾಯಕರು, ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಸ್ವಾಗತ ಸಮಿತಿ ಕೋಶಾಧಿಕಾರಿ ನಾಸಿರ್ ಇಂಫಾಲ್ ಶುಭ ಹಾರೈಸಿದರು. ಅಸ್ಸಯ್ಯಿದ್ ಸ್ವಾಲಿಹ್ ತಂಙಳ್ ಉಪ್ಪಳ್ಳಿ ಟ್ರೋಫಿ ವಿತರಣೆ ನಡೆಸಿದರು.

ಹೈಝೋನ್ ವಿಭಾಗದಲ್ಲಿ ದ.ಕ ಸೌತ್ ಜಿಲ್ಲೆ ಚಾಂಪಿಯನ್ಸ್, ದ.ಕ ವೆಸ್ಟ್ ಜಿಲ್ಲೆ ರನ್ನರ್ಸ್ ಟ್ರೋಫಿ ಪಡೆದರು. ಗ್ರೌಂಡ್ ಝೋನ್ ವಿಭಾಗದಲ್ಲಿ ದ.ಕ ಸೌತ್ ಜಿಲ್ಲೆ ಚಾಂಪಿಯನ್ಸ್, ದ.ಕ ಈಸ್ಟ್ ಜಿಲ್ಲೆ ರನ್ನರ್ಸ್ ಪಡೆದರು. ಹೈಝೋನ್ ವಿಭಾಗದಲ್ಲಿ ದ.ಕ ವೆಸ್ಟ್ ಜಿಲ್ಲೆಯ ಹಬೀಬ್ ಸಖಾಫಿ ಸುರತ್ಕಲ್ ಮತ್ತು ಗ್ರೌಂಡ್ ಝೋನ್ ವಿಭಾಗದಲ್ಲಿ ದ.ಕ ಸೌತ್ ಜಿಲ್ಲೆಯ ಶಹೀರ್ ಸಖಾಫಿ ವೈಯಕ್ತಿಕ ಚಾಂಪಿಯನ್‌ಗಳಾಗಿ ಹೊರಹೊಮ್ಮಿದರು.

ಎಸ್.ಜೆ.ಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಎಂ ಮುಹಮ್ಮದ್ ಮದನಿ ಪೂಡಲ್ ಸ್ವಾಗತಿಸಿದರು. ಎಸ್.ಜೆ.ಎಂ.ರಾಜ್ಯ ಕಾರ್ಯದರ್ಶಿ ಇಬ್ರಾಹಿಂ ನಯೀಮಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಮುಅಲ್ಲಿಂ ಮೆಹರ್‌ಜಾನ್‌ ಕನ್ವೀನರ್ ಎ.ಎಂ ಇಸ್ಮಾಯಿಲ್ ಸಅದಿ ಅಲ್ ಅಫ್ಳಲೀ ಉರುಮಣೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X