Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ʼವಾಸಿಸುವವನೇ ಮನೆಯೊಡೆಯʼ ಯೋಜನೆಯ...

ʼವಾಸಿಸುವವನೇ ಮನೆಯೊಡೆಯʼ ಯೋಜನೆಯ ಸದುಪಯೋಗಕ್ಕೆ ಶಾಸಕ ತಮ್ಮಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ29 Oct 2025 10:41 PM IST
share
ʼವಾಸಿಸುವವನೇ ಮನೆಯೊಡೆಯʼ ಯೋಜನೆಯ ಸದುಪಯೋಗಕ್ಕೆ ಶಾಸಕ ತಮ್ಮಯ್ಯ ಕರೆ

ಚಿಕ್ಕಮಗಳೂರು: ಬಡವರು ಹಾಗೂ ಶೋಷಿತ ವರ್ಗದವರು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುನ್ನಲೆಗೆ ಬರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಕರೆ ನೀಡಿದರು.

ತಾಲೂಕಿನ ಬಾಣೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರಕಾರದ ವಿಶೇಷ ಯೋಜನೆ "ವಾಸಿಸುವವನೇ ಮನೆಯ ಒಡೆಯ" ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅಧಿಕಾರವಧಿಯಲ್ಲಿ "ಉಳುವವನೇ ಭೂಮಿ ಒಡೆಯ" ಎಂಬ ಯೋಜನೆಯನ್ನು ಜಾರಿಗೆ ತಂದು ಹಕ್ಕುಪತ್ರ ನೀಡಿದ ಮಾದರಿಯಲ್ಲೇ ರಾಜ್ಯಸರ್ಕಾರ "ವಾಸಿಸುವವನೇ ಮನೆಯ ಒಡೆಯ" ಯೋಜನೆ ಜಾರಿಮಾಡಿ ಬಡವರಿಗೆ ಹಕ್ಕುಪತ್ರ ನೀಡಲು ಮುಂದಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣಭೈರೇಗೌಡ ಶಾಸಕರ ನೇತೃತ್ವದಲ್ಲಿ ಈ ಯೋಜನೆಯಡಿ ಗ್ರಾಮಗಳಲ್ಲಿ ಬಡವರು ವಾಸಿಸುವ ಫಲಾನುಭವಿಗಳನ್ನು ಗುರ್ತಿಸಿ ಹಕ್ಕುಪತ್ರಗಳನ್ನು ನೀಡುತ್ತಿರುವ ಜೊತೆಗೆ ಕಂದಾಯ ಗ್ರಾಮ ಮತ್ತು ಕಂದಾಯ ಉಪಗ್ರಾಮಗಳನ್ನು ಆಯ್ಕೆಮಾಡಲಾಗಿದೆ ಎಂದರು.

ಸರ್ಕಾರದ ಈ ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ನಿಮ್ಮ ಕುಟುಂಬದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಭದ್ರಾ ಉಪಕಣಿವೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ನೆರವೇರಿಸಲಿದ್ದು, ನಂತರ ಈ ಭಾಗದ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಯಾಗಲಿದೆ ಎಂದು ಭರವಸೆ ನೀಡಿದ ಅವರು, ರೈತರ ತೆಂಗು, ಅಡಿಕೆ, ಶುಂಠಿ, ಟೊಮ್ಯಾಟೋ ಮುಂತಾದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿದಾಗ ರೈತರು ಹಾಗೂ ರೈತಕಾರ್ಮಿಕರು ಸಂತೋಷವಾಗಿರುತ್ತಾರೆಂದು ಹೇಳಿದರು.

ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿರುವ ರಾಜ್ಯಸರ್ಕಾರ ಬಡವರ, ಶೋಷಿತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢಗೊಳಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಾಣೂರು ಗ್ರಾ.ಪಂ ಅಧ್ಯಕ್ಷೆ ಸುನಂದಮ್ಮ, ಸದಸ್ಯೆ ಉಮಾಭಾರ್ಗವ್, ಅಜ್ಜಯ್ಯ, ನವೀನ್, ಮಂಜುಳ, ಮಮತ, ಯಶೋಧ, ಕಡೂರು ತಹಶೀಲ್ದಾರ್ ಪೂರ್ಣಿಮ, ಇಓ ಪ್ರವೀಣ್, ರಾಜಸ್ವ ನಿರೀಕ್ಷಕ ರವಿ, ತಾ.ಪಂ ಮಾಜಿ ಸದಸ್ಯ ಧನಂಜಯ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X