Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ದೇಶ ಬಲಿಷ್ಠಗೊಳಿಸುವ ಬಗ್ಗೆ ಮುಕ್ತ ಚರ್ಚೆ...

ದೇಶ ಬಲಿಷ್ಠಗೊಳಿಸುವ ಬಗ್ಗೆ ಮುಕ್ತ ಚರ್ಚೆ ಇಂದಿನ ಅಗತ್ಯ : ಪ್ರೊ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ30 Nov 2024 9:54 PM IST
share
Photo of Program

ಕೊಪ್ಪ: ಪಕ್ಷ, ಭೇದ ಮರೆತು ದೇಶ ಬಲಿಷ್ಠಗೊಳಿಸುವ ಬಗ್ಗೆ ಮುಕ್ತ ಚರ್ಚೆ ಇಂದಿನ ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಬೆಂಗಳೂರಿನ ನಮ್ಮ ಧ್ವನಿ ಸಂಸ್ಥೆ ವತಿಯಿಂದ ಪಟ್ಟಣದ ಪುರಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹೇಂದ್ರ ಕುಮಾರ್ ಕುರಿತ ‘ನಡು ಬಗ್ಗಿಸದ ಎದೆಯ ದನಿ’ ಮತ್ತು ಎಂ.ಜಿ.ಹೆಗಡೆಯ ಆತ್ಮಕತೆ ‘ಚಿಮಣಿ ಬೆಳಕಿನಿಂದ’ ಪುಸ್ತಕಗಳ ಎರಡನೇ ಆವೃತ್ತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಯಾವುದೇ ಧರ್ಮದಲ್ಲಿ ನ್ಯೂನ್ಯತೆಯಿದ್ದಲ್ಲಿ ಅದನ್ನು ಒಪ್ಪಿಕೊಂಡು ಪರಿಷ್ಕರಿಸಿಕೊಳ್ಳಬೇಕು. ಧಾರ್ಮಿಕ ವಿಷಯದ ಮೂಲಕ ಅಧಿಕಾರಗಳಿಕೆಯನ್ನು ತಡೆಯಬೇಕು. ನಾವೆಲ್ಲರೂ ಧರ್ಮ, ಭೇದ ಮರೆತು ಮಾನವೀಯತೆ ಮೆರೆಯಬೇಕೆಂದು ಕರೆ ನೀಡಿದರು.

ಲೇಖಕ ಎಂ.ಜಿ.ಹೆಗಡೆ ಮಾತನಾಡಿ, ನಮಗೆ ಹಿಂದೂ ಎಂಬ ಶ್ರದ್ಧೆಯಿರಬೇಕೇ ವಿನಃ ಗರ್ವ ಇರಬಾರದು. ಧರ್ಮ ಮತ್ತು ವೇದಾಂತದ ಬಗ್ಗೆ ಸ್ಪಷ್ಟ ಜ್ಞಾನವಿಲ್ಲದ ಕಾರಣ ನಾವು ಸಮಸ್ಯೆಯಲ್ಲಿ ಸಿಲುಕಿದ್ದೇವೆ. ದ್ವೇಷ ಬದಿಗಿಟ್ಟು ಮಾನವೀಯತೆ ಮೆರಯಬೇಕಿದೆ ಎಂದು ಕಿವಿಮಾತು ಹೇಳಿದರು.

‘ಚಿಮಣಿ ಬೆಳಕಿನಿಂದ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ, ಮಹೇಂದ್ರ ಕುಮಾರ್ ಅವರು ಧರ್ಮದಷ್ಟೇ ಜೀವನವೂ ಮುಖ್ಯ ಎಂದು ಬಹಳ ತಡವಾಗಿ ಅರಿತುಕೊಂಡರು. ಅವರೊಬ್ಬ ಮಲೆನಾಡ ಭಾಗದ ಅದ್ಭುತ ಯುವ ಸಂಘಟಕರಾಗಿದ್ದರು ಎಂದರು.

ವಕೀಲ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, ಹೋರಾಟಗಾರರು ಬೇರೆ ಸಿದ್ಧಾಂತಗಳಿಗೆ ಸ್ಥಿತ್ಯಂತರಗೊಂಡಾಗ ಎದುರಿಸಬೇಕಾದ ಹಲವು ಸಮಸ್ಯೆಗಳನ್ನು ಮಹೇಂದ್ರ ಕುಮಾರ್ ಎದುರಿಸಿದರು. ಆದರೆ, ಎಲ್ಲಿಯೂ ನಂಬಿದ ತತ್ವಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ ಎಂದು ನುಡಿದರು.

ಲೇಖಕ ನವೀನ್ ಸೂರಿಂಜೆ, ಪ್ರಕಾಶಕ ಬಸೂ ಸೂಳೀಬಾವಿ, ಅಕ್ಷತಾ ಹುಂಚದಕಟ್ಟೆ ಮಾತನಾಡಿದರು.

ಶಿರಸಿಯ ಮಹೇಶ್ ನಾಯ್ಕೆ, ಸಚ್ಚಿನ್ ಎತ್ತಿನಮನೆ, ಉದಯ ಮೆಣಸೆ, ಅಬ್ಬಾಸ್ ಕಿಗ್ಗಾ, ಕಣಗೆರೆ ಅಭಿಲಾಷ್, ಕಲ್ಪನಾ ಬೀಜುವಳ್ಳಿ, ಮಂಜುನಾಥ್ ಮತ್ತು ನಮ್ಮ ಧ್ವನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಆಶಿಸ್ ದೇವಾಡಿಗರ ಸ್ಯಾಕ್ಸೋಫೋನ್ ವಾದಿಸಿದರು. ನಯನಾ ಶೃಂಗೇರಿ ಸ್ವಾಗತಿಸಿದರು. ನವೀನ್ ಮಾವಿನಕಟ್ಟೆ ನಿರೂಪಿಸಿದರೆ, ಸಂತೋಷ್ ಕಾಳ್ಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X