Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಸೌಹಾರ್ದ ಸಭೆಗಳು ಹೃದಯಗಳನ್ನು ಬೆಸೆಯುವ...

ಸೌಹಾರ್ದ ಸಭೆಗಳು ಹೃದಯಗಳನ್ನು ಬೆಸೆಯುವ ಕೆಲಸ ಮಾಡುತ್ತವೆ : ಸುಧೀರ್ ಕುಮಾರ್ ಮುರೊಳ್ಳಿ

ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ʼಈದ್ ಸೌಹಾರ್ದ ಕೂಟʼ

ವಾರ್ತಾಭಾರತಿವಾರ್ತಾಭಾರತಿ10 April 2025 5:53 PM IST
share
ಸೌಹಾರ್ದ ಸಭೆಗಳು ಹೃದಯಗಳನ್ನು ಬೆಸೆಯುವ ಕೆಲಸ ಮಾಡುತ್ತವೆ : ಸುಧೀರ್ ಕುಮಾರ್ ಮುರೊಳ್ಳಿ

ತರಿಕೇರೆ: ಸೌಹಾರ್ದ ಸಭೆಗಳು ಹೃದಯಗಳನ್ನು ಬೆಸೆಯುವ ಕೆಲಸ ಮಾಡುತ್ತವೆ ಎಂದು ಎಂದು ಎಪಿಸಿಆರ್ ರಾಜ್ಯಾಧ್ಯಕ್ಷರಾದ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಇತ್ತೀಚಿಗೆ ಜಮಾಅತೆ ಇಸ್ಲಾಮೀ ಹಿಂದ್ ತರೀಕೆರೆ ಘಟಕದ ವತಿಯಿಂದ ಪಟ್ಟಣದ ಹೋಟೆಲ್ ಅರಮನೆಯಲ್ಲಿ ಆಯೋಜಿಸಿದ್ದ ಈದ್ ಸೌಹಾರ್ದ ಕೂಟ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ʼನಮ್ಮಲ್ಲಿ ಕೆಲವು ಸಭೆಗಳು ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ, ಮತ್ತೊಂದೆಡೆ ಸೌಹಾರ್ದ ಸಭೆಗಳು ಹೃದಯಗಳನ್ನು ಬೆಸೆಯುವ ಕೆಲಸ ಮಾಡುತ್ತವೆ. ಆದ್ದರಿಂದ ರಾಜ್ಯಾದ್ಯಂತ ಮನುಷ್ಯರನ್ನು ಜೋಡಿಸುವ ಸಮಾರಂಭಗಳು ಜರುಗಬೇಕುʼ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್‌ ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ, ಅಸೂಯೆ ಮತ್ಸರದಿಂದ ಕೇವಲ ವ್ಯಕ್ತಿ ಮಾತ್ರವಲ್ಲ, ಇಡೀ ಸಮಾಜ ನಾಶವಾಗುತ್ತದೆ. ಆದ್ದರಿಂದ ಇಲ್ಲಿ ಎಲ್ಲರೂ ಎಲ್ಲರನ್ನು ಗೌರವಿಸುವ ಹಾಗೂ ಪ್ರೀತಿಸುವ ವಾತಾವರಣ ಬೆಳೆಯಲಿ" ಎಂದು ಹೇಳಿದರು.

ಅನುಪಮ ಮಹಿಳಾ ಮಾಸಿಕ ಪತ್ರಿಕೆಯ ಉಪಸಂಪಾದಕರಾದ ಸಬೀಹಾ ಫಾತಿಮಾ ಮಾತನಾಡಿ, ರಮಝಾನ್ ಬಳಿಕ ಆಚರಿಸಲಾಗುತ್ತಿರುವ ಈದ್ ಸೌಹಾರ್ದ ಕೂಟ ನಮ್ಮೆಲ್ಲರನ್ನು ಪರಸ್ಪರ ಬೆರೆಯುವಂತೆ ಮಾಡಿದೆ. ಕೂಡಿ ಬಾಳಿದರೆ ಮಾತ್ರ ದೇಶ ಪ್ರಗತಿ ಸಾಧಿಸಲು ಸಾಧ್ಯ ಎಂದು ನುಡಿದರು.

ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ ಅಕ್ಕ, ಸಂಘಟನೆಯ ಜಿಲ್ಲಾ ಸಂಚಾಲಕ ರಿಝ್ವಾನ್ ಖಾಲಿದ್, ಶೇಖ್ ಜಾವೀದ್ ಸೇರಿ ಹಲವರು ಉಪಸ್ಥಿತರಿದ್ದರು.

ಆದಿಲ್ ಪಾಶಾ ಕಾರ್ಯಕ್ರಮವನ್ನು ನಿರೂಪಿಸಿದರು.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X