Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಗಂಡಸರಲ್ಲಿ ಒಂದು ಮನಸ್ಥಿತಿ ಇದೆ, ಅಧಿಕಾರ...

ಗಂಡಸರಲ್ಲಿ ಒಂದು ಮನಸ್ಥಿತಿ ಇದೆ, ಅಧಿಕಾರ ತಮ್ಮಲ್ಲೇ ಇರಬೇಕು ಎಂದು ʼಗೋಬ್ಯಾಕ್ ಶೋಭಾʼ ಅಭಿಯಾನ ಮಾಡಿಸಿದ್ದಾರೆ : ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ26 Feb 2024 12:31 PM IST
share
ಗಂಡಸರಲ್ಲಿ ಒಂದು ಮನಸ್ಥಿತಿ ಇದೆ, ಅಧಿಕಾರ ತಮ್ಮಲ್ಲೇ ಇರಬೇಕು ಎಂದು ʼಗೋಬ್ಯಾಕ್ ಶೋಭಾʼ ಅಭಿಯಾನ ಮಾಡಿಸಿದ್ದಾರೆ : ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ತಮ್ಮಲ್ಲೆ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ʼಗೋಬ್ಯಾಕ್ ಶೋಭಾʼ ಅಭಿಯಾನ ಮಾಡಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಮಾಡಿಸಿದ್ದರು. ಇದಕ್ಕೆ ಹೈಕಮಾಂಡ್ ಸರಿಯಾದ ಉತ್ತರ ಕೊಡಲಿದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನನ್ನ ವಿರುದ್ದ ಕಳೆದ ಚುನಾವಣೆ ಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ. ಹೈಕಮಾಂಡ್ ನನಗೆ ಯಾವ ಜವಾಬ್ದಾರಿ ನೀಡಿದೆ ಪ್ರಾಮಾಣಿಕವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ್ರ ಮಾಡಿದರು. ಉತ್ತರ ನಾನು ಕೊಡಲ್ಲ ಹೈಕಮಾಂಡ್, ಹಿರಿಯರು ಕೊಡುತ್ತಾರೆ" ಎಂದು ಆಕ್ರೋಶ ಹೊರ ಹಾಕಿದರು.

ಪತ್ರ ಯಾರು ಬರೆದರು, ಯಾರು ಪೋಸ್ಟ್‌ ಮಾಡಿದರು, ಎಷ್ಟು ಪೋಸ್ಟ್‌ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿ ಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ ಎಂಬ ವಿಶ್ವಾಸವಿದೆ ಎಂದರು.

ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಗೊತ್ತಿದೆ. ಅವರ ಎಂಎಲ್ಎಗಳನ್ನು ಉಳಿಸಿಕೊಳ್ಳಲು ಆಗಲ್ಲ ಎಂದು ಬಿಜೆಪಿ ಎಂಎಲ್ಎಗಳನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಆದ ಮೇಲೆ ಎಲ್ಲವೂ ಆಚೆ ಬರುತ್ತದೆ. ಕಾಂಗ್ರೆಸ್ ಆಂತರಿಕ ರಾಜಕೀಯದ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿಗಳ ನಡುವೆ ಏನು ನಡೆಯುತ್ತಿದೆ ಎಂದು ಚುನಾವಣೆ ಬಳಿಕ ಆಚೆಗೆ ಬರುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X